• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಗುಡ್ ನ್ಯೂಸ್

ಮತ್ತೆ ಸಂಚರಿಸಲಿದೆ ಮುಂಬೈ-ಮಂಗಳೂರು ರೈಲು

Sharadhi by Sharadhi
in ಗುಡ್ ನ್ಯೂಸ್, ಪ್ರಮುಖ ಸುದ್ದಿ, ರಾಜ್ಯ
ಮತ್ತೆ ಸಂಚರಿಸಲಿದೆ ಮುಂಬೈ-ಮಂಗಳೂರು ರೈಲು
0
SHARES
1
VIEWS
Share on FacebookShare on Twitter

ಮಂಗಳೂರು, ಡಿ. 11: ಕರಾವಳಿ ಭಾಗದ ಜನರ ಹಲವು ದಿನಗಳ ಬೇಡಿಕೆಗೆ ಕೊನೆಗೂ ಕೊಂಕಣ ರೈಲ್ವೇ ಒಪ್ಪಿಗೆ ನೀಡಿದೆ. ಮಂಗಳೂರು-ಮುಂಬೈ ನಡುವೆ ರೈಲು ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಡಿಸೆಂಬರ್ 17ರಿಂದ ರೈಲು ಸಂಚಾರ ನಡೆಸಲಿದೆ ಎಂದು ಕೊಂಕಣ ರೈಲ್ವೆ ಇಲಾಖೆ ತಿಳಿಸಿದೆ.

ಮಂಗಳೂರು ಸೆಂಟ್ರಲ್-ಮುಂಬೈ ಲೋಕಮಾನ್ಯ ತಿಲಕ್ ಟರ್ಮಿನಲ್ ನಡುವೆ ವಿಶೇಷ ರೈಲು ಡಿಸೆಂಬರ್ 17 ರಿಂದ 31ರ ತನಕ ಸಂಚಾರ ನಡೆಸಲಿದೆ. ಲಾಕ್ ಡೌನ್ ಘೋಷಣೆ ಬಳಿಕ ರೈಲು ಸಂಚಾರ ಆರಂಭಿಸಬೇಕು ಎಂದು ಬೇಡಿಕೆ ಇಡಲಾಗಿತ್ತು.

ಪ್ರತಿ ದಿನ ಮಂಗಳೂರು ಸೆಂಟ್ರಲ್-ಮುಂಬೈ ನಡುವೆ ವಿಶೇಷ ರೈಲನ್ನು ಪ್ರಯಾಣ ಶುರುಮಾಡುವುದಾಗಿ ಸೂಚನೆ ನೀಡಲಾಗಿದೆ . ರೈಲು ನಂಬರ್ 02620/02619 ಉಭಯ ನಗರಗಳ ನಡುವೆ ಸಂಚಾರ ನಡೆಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬೆಂಗಳೂರಿಗೆ ಬರಲು ಹೊಸ 12 ರೈಲುಗಳು: ಪ್ರಯಾಣಿಕರ ಬೇಡಿಕೆ ಹಿನ್ನಲೆಯಲ್ಲಿ ಬೆಂಗಳೂರಿನ ರೈಲ್ವೆ ಇಲಾಖೆಯಿಂದ ತಿಳಿಸಿರುವ ಹಾಗೇ ನೈಋತ್ಯ ರೈಲ್ವೆ 48 ವಿಶೇಷ ರೈಲುಗಳನ್ನು ಓಡಿಸಲಿದೆ. ಇವುಗಳಲ್ಲಿ ಬೆಂಗಳೂರು ನಗರಕ್ಕೆ ಸಂಪರ್ಕ ಕಲ್ಪಿಸುವ 12 ಪ್ಯಾಸೆಂಜರ್ ರೈಲುಗಳು ಸಹ ಸೇರಿವೆ. ನೈಋತ್ಯ ರೈಲ್ವೆ ಈ ಕುರಿತು ಮಾಹಿತಿ ನೀಡಿದೆ.ಸುಮಾರು  4 ಕಡೆಗಳಿಂದ ಬೆಂಗಳೂರು ನಗರಕ್ಕೆ ಆಗಮಿಸಲು ಕಡಿಮೆ ಪ್ರಯಾಣ ಅವಧಿಯ ರೈಲು ಸೇವೆಗಳನ್ನು ಆರಂಭಿಸಲಾಗುತ್ತಿದೆ. ಡಿಸೆಂಬರ್ 7 ರಿಂದ ಈ ರೈಲುಗಳು ಸಂಚಾರ ನಡೆಸಲಿವೆ.

ಯಶವಂತಪುರ-ತುಮಕೂರು-ಯಶವಂತಪುರ ಡಿಸೆಂಬರ್ 7 ರಿಂದ ರೈಲು ನಂಬರ್ 06553/06554 ಯಶವಂತಪುರ-ತುಮಕೂರು-ಯಶವಂತಪುರ ನಡುವೆ ಸಂಚಾರ ನಡೆಸಲಿದೆ. ಭಾನುವಾರ ಹೊರತುಪಡಿಸಿ ವಾರದ 6 ದಿನ ರೈಲು ಓಡಲಿದೆ. ಸಮಯ 6.35ಕ್ಕೆ ಹೊರಡಲಿದ್ದು,ಸುಮಾರು  8 ಗಂಟೆಗೆ ತುಮಕೂರು ತಲುಪಲಿದೆ. ರೈಲು ನಂಬರ್ 06554 7.30ಕ್ಕೆ ತುಮಕೂರಿನಿಂದ ಹೊರಡಲಿದ್ದು, ರಾತ್ರಿ 9 ಗಂಟೆಗೆ ಯಶವಂತಪುರ ತಲುಪಲಿದೆ.
 
ರೈಲುಗಳ ವೇಳಾಪಟ್ಟಿ: 02620 ಮಂಗಳೂರು-ಮುಂಬೈ ರೈಲು ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಮಧ್ಯಾಹ್ನ 2.25ಕ್ಕೆ ಹೊರಡಲಿದೆ.ಮೂಲ್ಕಿ, ಉಡುಪಿ (3.48), ಕುಂದಾಪುರ (4.18), ಬೈಂದೂರು, ಮರುಡೇಶ್ವರ, ಹೊನ್ನಾವರ, ಗೋಕರ್ಣ ರೋಡ್, ಅಂಕೋಲಾ, ಕಾರವಾರ,  ಕುಡಾಲ್, ರತ್ನಗಿರಿ, ಮನಗಾಂವ್, ಪನ್ವೇಲ್, ಮೂಲಕ ಲೋಕಮಾನ್ಯ ತಿಲಕ್ ಟರ್ಮಿನಲ್ ತಲುಪಲಿದೆ.

Related News

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023
ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.