• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಮತ್ತೊಂದು ಮೈಲಿಗಲ್ಲಿನತ್ತ ಇಸ್ರೋ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಮತ್ತೊಂದು ಮೈಲಿಗಲ್ಲಿನತ್ತ ಇಸ್ರೋ

We are going to Mars

0
SHARES
0
VIEWS
Share on FacebookShare on Twitter

ಚೆನ್ನೈ, ನ. 07: ಬಾಹ್ಯಾಕಾಶ ಜಗತ್ತಿನಲ್ಲಿ ಆನೇಕ ಯಶಸ್ಸಿನ ಧ್ವಜಗಳನ್ನು ಸ್ಥಾಪಿಸಿರುವ ಇಸ್ರೋ ಇಂದು ಮತ್ತೊಂದು ಮೈಲಿಗಲ್ಲು ಸ್ಥಾಪಿಸಲು ಹೊರಟಿದೆ. ಇಮೇಜಿಂಗ್ ಉಪಗ್ರಹ ಇಒಎಸ್​-01 ಸೇರಿ 10 ಉಪಗ್ರಹಗಳನ್ನು ಇಂದು ಉಡಾವಣೆ ಮಾಡುವುದಕ್ಕೆ ಇಸ್ರೋ ಸಜ್ಜಾಗಿದೆ. ಈಗಾಗಲೇ ಇದಕ್ಕೆ ಕೌಂಟ್​ ಡೌನ್ ಶುರುವಾಗಿದ್ದು, ಶ್ರೀಹರಿ ಕೋಟಾದ ಮೊದಲನೇ ಲಾಂಚ್​ ಪ್ಯಾಡ್​ನಿಂದ ಅಪರಾಹ್ನ 3.02 ಗಂಟೆಗೆ ಉಡಾವಣೆಯಾಗಲಿದೆ.

ಇಒಎಸ್​-01 ಉಪಗ್ರಹ ಈ ಮೊದಲು ರಿಯಾಸ್ಯಾಟ್​-2ಬಿಆರ್​2 ಆಗಿತ್ತು. ಅದರಲ್ಲಿ ಸಿಂಥೆಟಿಕ್​ ಅಪರ್ಚರ್​ ರಾಡಾರ್ ಇದ್ದು, ಎಲ್ಲ ಹವಾಮಾನ ಪರಿಸ್ಥಿತಿಯಲ್ಲೂ ಫೋಟೋ ತೆಗೆಯುವ ಸಾಮರ್ಥ್ಯ ಹೊಂದಿದೆ. ಹಗಲು ಮತ್ತು ರಾತ್ರಿ ನಿಗಾ ಇರಿಸುವ ದೃಷ್ಟಿಯಿಂದ ಈ ಉಪಗ್ರಹ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಎಲ್ಲ ರೀತಿಯ ನಾಗರಿಕ ಚಟುವಟಿಕೆಗಳೂ ಇದರಲ್ಲಿ ದಾಖಲಾಗಲಿವೆ. ಭದ್ರತೆ, ಸುರಕ್ಷತೆಯ ದೃಷ್ಟಯಿಂದ ನಿಗಾ ಇರಿಸುವುದಕ್ಕೆ ಇದನ್ನು ಉಪಯೋಗಿಸಲಾಗುತ್ತಿದೆ. ಇಂದಿನ ಉಡಾವಣೆಯೊಂದಿಗೆ ಒಟ್ಟಾರೆಯಾಗಿ ಒಟ್ಟು 328 ವಿದೇಶಿ ಉಪಗ್ರಹ ಉಡಾವಣೆ ಮಾಡಿದ ಕೀರ್ತಿ ಇಸ್ರೋ ಗಿದೆ.

Related News

ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ
ಪ್ರಮುಖ ಸುದ್ದಿ

ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ

October 2, 2023
ಸ್ಮಾರ್ಟ್‌ಫೋನನ್ನು EMI ನಲ್ಲಿ ಖರೀದಿಸುವ ಮುನ್ನ ಎಚ್ಚರಿಕೆ: ಇದೊಂದು ಟ್ರ್ಯಾಪ್
ಡಿಜಿಟಲ್ ಜ್ಞಾನ

ಸ್ಮಾರ್ಟ್‌ಫೋನನ್ನು EMI ನಲ್ಲಿ ಖರೀದಿಸುವ ಮುನ್ನ ಎಚ್ಚರಿಕೆ: ಇದೊಂದು ಟ್ರ್ಯಾಪ್

October 2, 2023
ಕೊಡಗಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹಾರಂಗಿ ಡ್ಯಾಂಗೆ ನೀರಿನ ಒಳಹರಿವು ಹೆಚ್ಚಳ
ಪ್ರಮುಖ ಸುದ್ದಿ

ಕೊಡಗಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹಾರಂಗಿ ಡ್ಯಾಂಗೆ ನೀರಿನ ಒಳಹರಿವು ಹೆಚ್ಚಳ

October 2, 2023
ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ
ಪ್ರಮುಖ ಸುದ್ದಿ

ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ

October 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.