• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಯುದ್ಧದ ಪರಿಣಾಮ ಜನಜೀವನದ ಮೇಲೆ ಬರೆ: ಮಾತ್ರೆ, ಸಿರಪ್, ವೈದ್ಯಕೀಯ ಉತ್ಪನ್ನಗಳಿಗೂ ದುಬಾರಿ ಸ್ಪರ್ಶ

Teju Srinivas by Teju Srinivas
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಯುದ್ಧದ ಪರಿಣಾಮ ಜನಜೀವನದ ಮೇಲೆ ಬರೆ: ಮಾತ್ರೆ, ಸಿರಪ್, ವೈದ್ಯಕೀಯ ಉತ್ಪನ್ನಗಳಿಗೂ ದುಬಾರಿ ಸ್ಪರ್ಶ
0
SHARES
5
VIEWS
Share on FacebookShare on Twitter

ಪೆಟ್ರೋಲ್-ಡೀಸೆಲ್ ದರ ಏರಿಕೆ (medicines petrol diesel price hike) ಬೆನ್ನಲ್ಲೇ 500ಕ್ಕೂ ಹೆಚ್ಚು ಔಷಧಿಗಳ ಬೆಲೆ ಏರಿಕೆ

ಯುದ್ಧದ ಎಫೆಕ್ಟ್, ಔಷಧ ದರ ಸರಾಸರಿ 15 ರಷ್ಟು ಏರಿಕೆ

ಕಾಸ್ಮೆಟಿಕ್ , ಬೇಬಿ ಪ್ರಾಡಕ್ಟ್ ಗಳ ಬೆಲೆಯೂ ಏರಿಕೆ

Bengaluru : ಮಧ್ಯಪ್ರಾಚ್ಯದಲ್ಲಿ ಮುಂದುವರಿದಿರುವ ಯುದ್ಧ ಪರಿಸ್ಥಿತಿ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ (medicines petrol diesel price hike) ಕ್ರೂಡ್ ಆಯಿಲ್ ದರ ಏರಿಕೆಯಿಂದ ಸಾಮಾನ್ಯ ಜನರ ಜೀವನ ಮತ್ತಷ್ಟು ಸಂಕಷ್ಟದತ್ತ ಸಾಗುತ್ತಿದೆ.

ಈಗಾಗಲೇ ಪೆಟ್ರೋಲ್, ಡೀಸೆಲ್, ಎಲ್ಪಿಜಿ ಗ್ಯಾಸ್ ಬೆಲೆ ಏರಿಕೆಯಿಂದ ಬಳಲುತ್ತಿರುವ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ.

ಶುಗರ್, ಬಿಪಿ, ಜ್ವರ, ಕೆಮ್ಮು ಸೇರಿದಂತೆ ದಿನನಿತ್ಯ ಬಳಸುವ 600ಕ್ಕೂ ಹೆಚ್ಚು ಔಷಧಿಗಳ ಬೆಲೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಆರೋಗ್ಯ ಕಾಪಾಡಿಕೊಳ್ಳಲು ಅವಶ್ಯಕವಾಗಿರುವ ಮಾತ್ರೆಗಳೇ ದುಬಾರಿಯಾಗುತ್ತಿರುವುದರಿಂದ ಮಧ್ಯಮ ವರ್ಗ ಹಾಗೂ ಬಡಜನತೆ ಆತಂಕಕ್ಕೆ ಒಳಗಾಗಿದ್ದಾರೆ.

medicines petrol diesel price hike

ಔಷಧ ತಯಾರಿಕೆಯಲ್ಲಿ ಬಳಸುವ ಹಲವು ಮೂಲಪದರಾರ್ಥಗಳು ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲೆ ಅವಲಂಬಿತವಾಗಿವೆ. ಜಾಗತಿಕ ಯುದ್ಧ ಪರಿಸ್ಥಿತಿಯಿಂದ ಸಪ್ಲೈ ಚೈನ್ ವ್ಯತ್ಯಯಗೊಂಡ ಪರಿಣಾಮ ಕಚ್ಚಾ ವಸ್ತುಗಳ ಕೊರತೆ ಉಂಟಾಗಿದೆ.

ಇದರಿಂದ ಫಾರ್ಮಾ ಕಂಪನಿಗಳ ಉತ್ಪಾದನಾ ವೆಚ್ಚ ಹೆಚ್ಚಳವಾಗಿದ್ದು, ಅದರ ನೇರ ಪರಿಣಾಮ ಔಷಧಗಳ (medicines petrol diesel price hike) ದರದ ಮೇಲೂ ಬಿದ್ದಿದೆ.

ಮಾರುಕಟ್ಟೆಯಲ್ಲಿ ಈಗಾಗಲೇ ಹೊಸ ಬ್ಯಾಚ್ನ ಮಾತ್ರೆಗಳು ಮತ್ತು ಸಿರಪ್ಗಳು ಹೆಚ್ಚಿದ ದರದಲ್ಲಿ ಮಾರಾಟವಾಗುತ್ತಿವೆ.

ಕೆಲವು ಔಷಧಿಗಳ ಬೆಲೆ ಸರಾಸರಿ 10 ರಿಂದ 15 ಶೇಕಡಾ ವರೆಗೆ ಏರಿಕೆಯಾಗಿದೆ ಎಂದು ಮೆಡಿಕಲ್ ಅಂಗಡಿ ಮಾಲೀಕರು ತಿಳಿಸಿದ್ದಾರೆ.

ಪ್ಯಾರಾಸಿಟಮಾಲ್, ಡಯಾಬಿಟಿಸ್ ಔಷಧಿಗಳು, ಹೃದಯ ಸಂಬಂಧಿ ಮಾತ್ರೆಗಳು, ಗ್ಯಾಸ್ಟ್ರಿಕ್ ಟ್ಯಾಬ್ಲೆಟ್ಗಳು, ಕೆಮ್ಮಿನ ಸಿರಪ್, ಐರನ್ ಟಾನಿಕ್ ಸೇರಿದಂತೆ ಅನೇಕ

ದಿನಬಳಕೆಯ ಔಷಧಗಳ ಬೆಲೆ ಏರಿಕೆಯಾಗಿದೆ. ಇದರಿಂದ ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಹೆಚ್ಚುವರಿ ಹೊರೆ ಉಂಟಾಗಿದೆ.

ವಿಶೇಷವಾಗಿ ಪ್ರತಿದಿನ ಮಾತ್ರೆ ಸೇವಿಸಬೇಕಾದ ಶುಗರ್ ಮತ್ತು ಬಿಪಿ ರೋಗಿಗಳು ತಿಂಗಳ ಖರ್ಚಿನಲ್ಲಿ ಗಣನೀಯ ಏರಿಕೆಯನ್ನು ಅನುಭವಿಸುತ್ತಿದ್ದಾರೆ. ಆರೋಗ್ಯವೇ ಮುಖ್ಯವಾದ ಈ ಕಾಲದಲ್ಲಿ ಔಷಧ ಬೆಲೆ ಏರಿಕೆ ಜನರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ.

ಇದರ ಜೊತೆಗೆ ಕಾಸ್ಮೆಟಿಕ್ ಉತ್ಪನ್ನಗಳು, ಬೇಬಿ ಕೇರ್ ವಸ್ತುಗಳು ಹಾಗೂ ವೈದ್ಯಕೀಯ ಉಪಕರಣಗಳ ದರದಲ್ಲಿಯೂ ಏರಿಕೆ ಕಾಣಿಸುತ್ತಿದೆ.

ಹಳೆಯ ಸ್ಟಾಕ್ ಮುಗಿದ ನಂತರ ಮಾರುಕಟ್ಟೆಗೆ ಬರುತ್ತಿರುವ ಹೊಸ ಉತ್ಪನ್ನಗಳು ಹೆಚ್ಚಿದ ಬೆಲೆಯೊಂದಿಗೆ ಲಭ್ಯವಾಗುತ್ತಿವೆ.

ಯುದ್ಧ ಪರಿಸ್ಥಿತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಬೆಲೆ ಏರಿಕೆ ಸಂಭವಿಸಬಹುದು ಎಂಬ ಆತಂಕ ವ್ಯಾಪಾರಿಗಳಲ್ಲಿಯೂ ಇದೆ.

ಸಾರಿಗೆ ವೆಚ್ಚ, ಇಂಧನ ದರ ಹಾಗೂ ಆಮದು ಅವಲಂಬನೆ ಹೆಚ್ಚಿರುವ ಕಾರಣ ಎಲ್ಲಾ ಕ್ಷೇತ್ರಗಳ ಮೇಲೂ ಪರಿಣಾಮ ಗೋಚರಿಸುತ್ತಿದೆ.

ಒಟ್ಟಾರೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಪರಿಣಾಮ ಈಗ ಆಹಾರ ಪದಾರ್ಥಗಳಿಂದ ಹಿಡಿದು ಔಷಧಿಗಳವರೆಗೂ ವ್ಯಾಪಿಸಿದೆ.

ಸಾಮಾನ್ಯ ಜನರ ಬದುಕಿನ ಮೇಲೆ ದಿನದಿಂದ ದಿನಕ್ಕೆ ದುಬಾರಿ ಬರೆ ಹೆಚ್ಚುತ್ತಿದ್ದು, ಸರ್ಕಾರ ತಕ್ಷಣವೇ ಬೆಲೆ ನಿಯಂತ್ರಣ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬರುತ್ತಿದೆ.

ಆರೋಗ್ಯ ಸೇವೆಗಳು ಎಲ್ಲರಿಗೂ ಸುಲಭವಾಗಿ ದೊರೆಯಬೇಕಾದ ಸಮಯದಲ್ಲಿ ಔಷಧಗಳ ಬೆಲೆ ಏರಿಕೆ ಜನಸಾಮಾನ್ಯರ ಬದುಕನ್ನು ಮತ್ತಷ್ಟು ಕಠಿಣಗೊಳಿಸಿದೆ.

ಇದನ್ನು ಓದಿ : https://vijayatimes.com/new-way-to-invest-in-gold/

Tags: HikemedicinepillsPricetreatment

Related News

ಸರ್ಕಾರಿ ನೌಕರರ ಮೇಲೆ ಡಿಜಿಟಲ್ ಕಣ್ಗಾವಲು:ಜಿಯೋ-ಟ್ಯಾಗ್‌ ವ್ಯವಸ್ಥೆ ಜಾರಿ, ಸಮಯ ಪಾಲನೆಗೆ ಸರ್ಕಾರದ ಹೊಸ ಕ್ರಮ
ಪ್ರಮುಖ ಸುದ್ದಿ

ಸರ್ಕಾರಿ ನೌಕರರ ಮೇಲೆ ಡಿಜಿಟಲ್ ಕಣ್ಗಾವಲು:ಜಿಯೋ-ಟ್ಯಾಗ್‌ ವ್ಯವಸ್ಥೆ ಜಾರಿ, ಸಮಯ ಪಾಲನೆಗೆ ಸರ್ಕಾರದ ಹೊಸ ಕ್ರಮ

June 12, 2026
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಬ್ರೇಕ್‌: ಮಳೆಗಾಲದ ಸುರಕ್ಷತೆಗಾಗಿ ಜಿಲ್ಲಾಡಳಿತದ ಮಹತ್ವದ ನಿರ್ಧಾರ
ಪ್ರಮುಖ ಸುದ್ದಿ

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಬ್ರೇಕ್‌: ಮಳೆಗಾಲದ ಸುರಕ್ಷತೆಗಾಗಿ ಜಿಲ್ಲಾಡಳಿತದ ಮಹತ್ವದ ನಿರ್ಧಾರ

June 12, 2026
ದೆಹಲಿ ಅಂಗಳಕ್ಕೆ ಸಚಿವ ಸಂಪುಟ ವಿಸ್ತರಣೆ : ಯುವ ನಾಯಕರಿಗೆ ಹೆಚ್ಚಿನ ಅವಕಾಶ ನೀಡಲು ಹೈಕಮಾಂಡ್ ಚಿಂತನೆ
ದೇಶ-ವಿದೇಶ

ದೆಹಲಿ ಅಂಗಳಕ್ಕೆ ಸಚಿವ ಸಂಪುಟ ವಿಸ್ತರಣೆ : ಯುವ ನಾಯಕರಿಗೆ ಹೆಚ್ಚಿನ ಅವಕಾಶ ನೀಡಲು ಹೈಕಮಾಂಡ್ ಚಿಂತನೆ

June 11, 2026
ಇಂದಿನಿಂದ ಫಿಫಾ ವಿಶ್ವಕಪ್ ಮಹಾಸಮರ ಆರಂಭ: 48 ತಂಡಗಳ ನಡುವೆ ವಿಶ್ವ ಚಾಂಪಿಯನ್ ಪಟ್ಟಕ್ಕಾಗಿ ಭರ್ಜರಿ ಪೈಪೋಟಿ
Sports

ಇಂದಿನಿಂದ ಫಿಫಾ ವಿಶ್ವಕಪ್ ಮಹಾಸಮರ ಆರಂಭ: 48 ತಂಡಗಳ ನಡುವೆ ವಿಶ್ವ ಚಾಂಪಿಯನ್ ಪಟ್ಟಕ್ಕಾಗಿ ಭರ್ಜರಿ ಪೈಪೋಟಿ

June 11, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.