• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಆರೋಗ್ಯ

ಬೆಳಗಾವಿಗೂ ಲಗ್ಗೆ ಇಟ್ಟ ಹೃದಯಾಘಾತ, ಕರ್ತವ್ಯದಲ್ಲಿದ್ದಾಗಲೇ ASI ಅಧಿಕಾರಿಗೆ ಮೀರಾ ನಾಯಕ ಹಾರ್ಟ್‌ ಅಟ್ಯಾಕ್‌ಗೆ ಬ*

Shwetha Mohan by Shwetha Mohan
in ಆರೋಗ್ಯ, ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಬೆಳಗಾವಿಗೂ ಲಗ್ಗೆ ಇಟ್ಟ ಹೃದಯಾಘಾತ, ಕರ್ತವ್ಯದಲ್ಲಿದ್ದಾಗಲೇ ASI ಅಧಿಕಾರಿಗೆ ಮೀರಾ ನಾಯಕ ಹಾರ್ಟ್‌ ಅಟ್ಯಾಕ್‌ಗೆ ಬ*
0
SHARES
0
VIEWS
Share on FacebookShare on Twitter
  • ಕರ್ತವ್ಯ ನಿರತ ASI ಅಧಿಕಾರಿಗೆ ಹೃದಯಾಘಾತ.
  • ಹುಬ್ಬಳ್ಳಿಯ ಎಎಸ್ಐ ಮೀರಾ ನಾಯಕ ನಿಧನ (Meera Nayak suffers heart attack)
  • ಗೋಕಾಕ ಮಹಾಲಕ್ಷ್ಮಿದೇವಿ ಜಾತ್ರೆಯ ಭದ್ರತೆಗೆ ನಿಯೋಜನೆಗೊಂಡಿದ್ದ ASI

ಬೆಳಗಾವಿ: ಹಾರ್ಟ್​ ಅಟ್ಯಾಕ್ ಎನ್ನುವ ಮಹಾಮಾರಿ ರಾಜ್ಯದಲ್ಲಿ ಮರಣಮೃದಂಗನ್ನಾಡುತ್ತಿದ್ದು, ಹಾಸನ(Hassan), ಶಿವಮೊಗ್ಗ(Shimoga), ವಿಜಯಪುರದಲ್ಲಿ(Vijayapura) ಹೃದಯಾಘಾತಕ್ಕೆ ಜೀವ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ.

Meera Nayak
epidemic of heart attacks is killing the state

ಇದೀಗ ಬೆಳಗಾವಿಯಲ್ಲೂ(Belgaum) ಕೂಡ ಹಾರ್ಟ್‌ ಅಟ್ಯಾಕ್‌ ಪ್ರಕರಣ ಹೆಚ್ಚಾಗುತ್ತಿದೆ. ಕರ್ತವ್ಯದಲ್ಲಿದ್ದಾಗಲೇ ಎಎಸ್ಐ(ASI) ಅಧಿಕಾರಿ ಮೀರಾ ನಾಯಕ(Meera Nayak) ಹೃದಯಾಘಾತದಿಂದ ಸಾ*ನ್ನಪ್ಪಿದ್ದಾರೆ.

ಎಎಸ್ಐ ಮೀರಾ ನಾಯಕ ಹುಬ್ಬಳ್ಳಿಯ ಎಪಿಎಂಸಿ (APMC) ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಯಿಸುತ್ತಿದ್ದು,

ಗೋಕಾಕ(Gokaka) ಮಹಾಲಕ್ಷ್ಮಿದೇವಿ ಜಾತ್ರೆಯ ಹಿನ್ನೆಲೆಯಲ್ಲಿ ಮೀರಾ ನಾಯಕರನ್ನು ಜಾತ್ರೆಯ ಬಂದೋಬಸ್ತಿಗೆ ನಿಯೋಜನೆ ಮಾಡಲಾಗಿತ್ತು.

ಹೀಗಾಗಿ ನಗರದ ಎಸ್‌ಸಿ- ಎಸ್‌ಟಿ ಬಾಲಕರ ವಸತಿ ನಿಲಯದಲ್ಲಿ ತಂಗಿದ್ದರು. ಇಂದು ಬೆಳಗ್ಗೆ 6 ಗಂಟೆಗೆ ಎಲ್‌ ಜೆ ಮೀರಾ ನಾಯಕರಿಗೆ(56) ಎದೆ ನೋವು ಕಾಣಿಸಿದೆ. ತೀವ್ರ ಹೃದಯಾಘಾತದಿಂದ(heart attack) ಜೀವ ಬಿಟ್ಟಿದ್ದಾರೆ.

ಸದ್ಯ ಎಎಸ್‌ಐ ಮೀರಾ ನಾಯಕ ಮೃತದೇಹವನ್ನು ಗೋಕಾಕ ಸರ್ಕಾರಿ ಆಸ್ಪತ್ರೆಯ(Government Hospital) ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ.‌

ಇದನ್ನು ಓದಿ :ಬೈಕ್‌ ಟ್ಯಾಕ್ಸಿ ಸೇವೆಗೆ ಕೇಂದ್ರಸರ್ಕಾರ ಅಸ್ತು, ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ನಿಷೇಧ ಬೆನ್ನಲ್ಲೇ ಗೈಡ್​ಲೈನ್ಸ್

ಮರಣೋತ್ತರ ಪರೀಕ್ಷೆ(Postmortem examination) ಬಳಿಕ ಕುಟುಂಬದವರಿಗೆ ಹಸ್ತಾಂತರಿಸಲಾಗುತ್ತದೆ. (Meera Nayak suffers heart attack) ಈ ಬಗ್ಗೆ ಗೋಕಾಕ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: APMCASIBelgaumheart attackLJ Meera Nayakvijayatimes

Related News

ಪ್ರಧಾನಿ ಮೋದಿಯ ವಿದೇಶಾಂಗ ನೀತಿ ವಿಫಲ: ದೇಶದ ಸುತ್ತಲೂ ಶತೃಗಳು ಸೃಷ್ಟಿ, ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ
ದೇಶ-ವಿದೇಶ

ಪ್ರಧಾನಿ ಮೋದಿಯ ವಿದೇಶಾಂಗ ನೀತಿ ವಿಫಲ: ದೇಶದ ಸುತ್ತಲೂ ಶತೃಗಳು ಸೃಷ್ಟಿ, ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ

July 5, 2025
ಮಂಗಳೂರಿನ ಪಿಲಿಕುಳ ಉದ್ಯಾನವನದಲ್ಲಿ ಪ್ರಾಣಿಗಳ ನಿಗೂಢ ಸಾ*: 1 ವಾರದಲ್ಲಿ 9 ಸಾ*, ಸೂಕ್ತ ತನಿಖೆಗೆ ವನ್ಯ ಸಂರಕ್ಷಕರ ಆಗ್ರಹ
ಪ್ರಮುಖ ಸುದ್ದಿ

ಮಂಗಳೂರಿನ ಪಿಲಿಕುಳ ಉದ್ಯಾನವನದಲ್ಲಿ ಪ್ರಾಣಿಗಳ ನಿಗೂಢ ಸಾ*: 1 ವಾರದಲ್ಲಿ 9 ಸಾ*, ಸೂಕ್ತ ತನಿಖೆಗೆ ವನ್ಯ ಸಂರಕ್ಷಕರ ಆಗ್ರಹ

July 5, 2025
ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ಗೆ ಸೇರಿದ ₹ 34.12 ಕೋಟಿ ಮೌಲ್ಯದ ಆಸ್ತಿ ಜಪ್ತಿ
ದೇಶ-ವಿದೇಶ

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ಗೆ ಸೇರಿದ ₹ 34.12 ಕೋಟಿ ಮೌಲ್ಯದ ಆಸ್ತಿ ಜಪ್ತಿ

July 5, 2025
ಹಾಸನ ಹೃದಯಾಘಾತ ಪ್ರಕರಣ: ಶಾಕಿಂಗ್ ಕಾರಣವನ್ನ ಬಿಚ್ಚಿಟ್ಟ ತಜ್ಞ ವೈದ್ಯರು, ಕಾರಣ ಏನು ಗೊತ್ತಾ?
ಆರೋಗ್ಯ

ಹಾಸನ ಹೃದಯಾಘಾತ ಪ್ರಕರಣ: ಶಾಕಿಂಗ್ ಕಾರಣವನ್ನ ಬಿಚ್ಚಿಟ್ಟ ತಜ್ಞ ವೈದ್ಯರು, ಕಾರಣ ಏನು ಗೊತ್ತಾ?

July 5, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.