• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಭಾರತದಲ್ಲಿ ಶೇ. 50% ರಷ್ಟು ಪ್ರವಾಸೋಧ್ಯಮಕ್ಕೆ ಮೊಘಲರೇ ಕಾರಣ : ಮೊಹಬೂಬಾ ಮುಫ್ತಿ!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
Mehabooba
0
SHARES
0
VIEWS
Share on FacebookShare on Twitter

ಭಾರತದಲ್ಲಿ ಇಂದು ಪ್ರವಾಸೋಧ್ಯಮ(Tourism) ಅಭಿವೃದ್ದಿ(Devolapment) ಹೊಂದಲು ಮೊಘಲರೇ(Mughals)ಕಾರಣ. ಅವರು ನಿರ್ಮಿಸಿದ ಸ್ಮಾರಕಗಳು ಜಗತ್ತಿನ ಗಮನ ಸೆಳೆಯುತ್ತಿವೆ.

Mufti

ಭಾರತದಲ್ಲಿ ಶೇಕಡಾ 50ರಷ್ಟು ಪ್ರವಾಸೋಧ್ಯಮಕ್ಕೆ ಮೊಘಲರೇ ಕಾರಣ ಎಂದು ಜಮ್ಮು ಕಾಶ್ಮೀರದ(Jammu & Kashmir) ಮಾಜಿ ಮುಖ್ಯಮಂತ್ರಿ ಮೊಹಬೂಬಾ ಮುಫ್ತಿ(Mehabooba Mufthi) ಹೇಳಿದ್ದಾರೆ. ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಮೊಲಘಲರ ಕಾಲದಲ್ಲಿ ಹಿಂದೂ ದೇವಾಲಯಗಳನ್ನು ನಾಶ ಮಾಡಲಾಗಿದೆ. ಅದರಲ್ಲೂ ಔರಂಗಜೇಬನ ಕಾಲದಲ್ಲಿ ಲಕ್ಷಾಂತರ ಹಿಂದೂ ದೇವಾಲಯಗಳನ್ನು ನಾಶ ಮಾಡಲಾಗಿದೆ ಎಂಬ ಚರ್ಚೆ ಕುರಿತು ಪ್ರತಿಕ್ರಿಯಿಸಿದ ಅವರು,

https://youtu.be/BkxaVw5M9FI

ಭಾರತಕ್ಕೆ ಮೊಘಲರ ಕೊಡುಗೆ ಅಪಾರವಾದದು. ಮೊಘಲರ ಕಾರಣದಿಂದಲೇ ಇಂದು ಭಾರತದಲ್ಲಿ ಪ್ರವಾಸೋಧ್ಯಮ ಅಭಿವೃದ್ದಿ ಕಂಡಿದೆ. ಆದರೆ ಕೋಮುವಾದಿ ಬಿಜೆಪಿ ಅದನ್ನು ಹಾಳು ಮಾಡಲು ಪ್ರಯತ್ನಿಸುತ್ತಿದೆ. ಹೀಗಾಗಿಯೇ ಬಿಜೆಪಿ ಮಸೀದಿಗಳ ಹಿಂದೆ ಬಿದ್ದಿದೆ. ನಾವು ಎಲ್ಲಿ ಪೂಜಿಸುತ್ತಿದ್ದೆವೋ, ಅಲ್ಲಿಯೇ ನಮ್ಮ ದೇವರಿದ್ದಾನೆ ಎಂದು ವಾದಿಸುತ್ತಾರೆ. ಇದೀಗ ಜ್ಞಾನವಾಪಿ ಮಸೀದಿಯ ಹಿಂದೆ ಬಿದ್ದಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

Mehabooba

ಇದೇ ಸಂದರ್ಭದಲ್ಲಿ ವಿವೇಕ ಅಗ್ನಿಹೋತ್ರಿ(Vivek Agnihotri) ಅವರ “ದಿ ಕಾಶ್ಮೀರ್ ಫೈಲ್ಸ್”(The Kashmir Files) ಚಿತ್ರವನ್ನು ಟೀಕಿಸಿದ ಅವರು, ಈ ಚಿತ್ರ ಬಿಡುಗಡೆಯಾದ ನಂತರ ದೇಶದಲ್ಲಿ ಹಿಂದೂ- ಮುಸ್ಲಿಮರ ನಡುವೆ ದ್ವೇಷ ಹೆಚ್ಚಾಗಿದೆ. ಕಾಶ್ಮೀರ ಪಂಡಿತರನ್ನು ಗುರಿಯಾಗಿಸಿಕೊಂಡು ಈ ಚಿತ್ರವನ್ನು ಬಿಡುಗಡೆ ಮಾಡಲಾಗಿದೆ. ನೈಜ ಸಮಸ್ಯೆಯಿಂದ ಜನರನ್ನು ದೂರವಿರಿಸಲು ಈ ರೀತಿಯ ವಿವಾದಗಳನ್ನು ಸೃಷ್ಟಿಸಲಾಗುತ್ತದೆ.

ಇದನ್ನೂ ಓದಿ : https://vijayatimes.com/bjp-plans-for-2024-loksabha-elections/

ಇದು ಬಿಜೆಪಿಯ ಕುತಂತ್ರದ ರಾಜಕೀಯ. ಇಂದು ದೇಶದಲ್ಲಿ ಬಿಜೆಪಿ ಈ ರೀತಿಯ ಭಾವನಾತ್ಮಕ ವಿಷಯಗಳ ಆಧಾರದ ಮೇಲೆ ಪ್ರಚಾರ ನಡೆಸಿ, ಚುನಾವಣೆಗಳನ್ನು ಗೆಲ್ಲುತ್ತಿದೆ ಎಂದು ವಾಗ್ದಾಳಿ ನಡೆಸಿದರು.

Tags: IndiaJammu KashmirMehabooba Muftipolitical

Related News

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 29, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !
ದೇಶ-ವಿದೇಶ

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !

March 28, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.