• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಜಮ್ಮು-ಕಾಶ್ಮೀರದ ಶಾಲೆಗಳಲ್ಲಿ ಗಾಂಧಿ ಭಜನೆಗೆ ಆದೇಶ ; ಇದು ಹಿಂದುತ್ವದ ಅಜೆಂಡಾ ಎಂದ ಮುಫ್ತಿ ಮೆಹಬೂಬಾ

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
mufti
0
SHARES
0
VIEWS
Share on FacebookShare on Twitter

Jammu Kashmir : ಜಮ್ಮು-ಕಾಶ್ಮೀರದ(Jammu Kashmir) ಶಾಲೆಗಳಲ್ಲಿ ಭಜನೆ ಹಾಡುವುದಕ್ಕೆ ಅವಕಾಶ ನೀಡಲಾಗಿದೆ. ಈ ಕುರಿತು ಅಧಿಕೃತ ಆದೇಶವನ್ನು ಜಮ್ಮು ಮತ್ತು ಕಾಶ್ಮೀರದ ಸರ್ಕಾರ ಹೊರಡಿಸಿದೆ. ಆದರೆ ಈ ಆದೇಶದ ವಿರುದ್ದ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ(Mehbooba mufti controversial statement) ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಶಾಲೆಗಳಲ್ಲಿ ಭಜನೆ ಹಾಡುವುದಕ್ಕೆ ಅವಕಾಶ ನೀಡಬಾರದು ಎಂದಿದ್ದಾರೆ.

ಇನ್ನು ಪಿಡಿಪಿ ಅಧ್ಯಕ್ಷೆ(PDP President) ಮೆಹಬೂಬಾ ಮುಫ್ತಿ ಅಭಿಪ್ರಾಯಕ್ಕೆ ವಿರೋಧ ವ್ಯಕ್ತಪಡಿಸಿರುವ ನ್ಯಾಷನಲ್ ಕಾನ್ಫರೆನ್ಸ್(National Conference) ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ(Farookh Abdullaha), “ನಾವು ಎರಡು ರಾಷ್ಟ್ರಗಳ ಸಿದ್ಧಾಂತವನ್ನು ನಂಬಲಿಲ್ಲ.

ಇದನ್ನೂ ಓದಿ : https://vijayatimes.com/benefits-of-vitamin-c/

ಭಾರತ ಕೋಮುವಾದಿ ಅಲ್ಲ ಮತ್ತು ಭಾರತ ಜಾತ್ಯತೀತ. ನಾನು ಭಜನೆ ಮಾಡುತ್ತಿದ್ದೇನೆ. ನಾನು ಭಜನೆ ಮಾಡುತ್ತಿದ್ದರೆ ಅದು ತಪ್ಪೇ?” ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ಸುದ್ದಿ ಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಅವರು, ನಾವು ಎರಡು ರಾಷ್ಟ್ರಗಳ ಸಿದ್ಧಾಂತವನ್ನು ನಂಬಲಿಲ್ಲ. ಹಿಂದೂ ವ್ಯಕ್ತಿ ಅಜ್ಮೀರ್ ದರ್ಗಾಕ್ಕೆ ಭೇಟಿ ನೀಡಿದರೆ, ಅವನು ಮುಸ್ಲಿಂ ಆಗಿ ರೂಪಾಂತರಗೊಳ್ಳುತ್ತಾರೆಯೇ?” ಎಂದು ಪ್ರಶ್ನಿಸಿದ್ದಾರೆ.

BJP - Mehbooba mufti controversial statement

ಇದು ಬಿಜೆಪಿಯ(BJP) ‘ಹಿಂದುತ್ವ’ ಅಜೆಂಡಾ : ಮೆಹಬೂಬಾ ಟೀಕೆ! ಕಾಶ್ಮೀರದ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳು ಮಹಾತ್ಮ ಗಾಂಧಿಯವರ(Mahatma Gandhi) ನೆಚ್ಚಿನ ಭಜನೆ ಎಂದು ಪರಿಗಣಿಸಲಾದ ‘ರಘುಪತಿ ರಾಘವ್ ರಾಜಾ ರಾಮ್’ ಗೀತೆಯನ್ನು ಪಠಿಸುತ್ತಿರುವ ವಿಡಿಯೋವನ್ನು ಟ್ವೀಟ್‌(Tweet) ಮಾಡಿರುವ ಮೆಹಬೂಬಾ ಮುಫ್ತಿ ಅವರು,

https://youtu.be/aSn4h_sSjpA ನಮ್ಮ ದೇಶದ ರಾಷ್ಟ್ರಪತಿ ಯಾರು?

“ಧಾರ್ಮಿಕ ವಿದ್ವಾಂಸರನ್ನು ಜೈಲಿಗಟ್ಟುವುದು, ಮಸೀದಿಯನ್ನು ಮುಚ್ಚುವುದು ಮತ್ತು ಇಲ್ಲಿನ ಶಾಲಾ ಮಕ್ಕಳಿಗೆ ಹಿಂದೂ ಗೀತೆಗಳನ್ನು ಹಾಡಲು ನಿರ್ದೇಶಿಸುವುದು, ಹಿಂದುತ್ವದ ಅಜೆಂಡಾವನ್ನು ಬಹಿರಂಗಪಡಿಸುತ್ತದೆ” ಎಂದು ಟೀಕಿಸಿದ್ದಾರೆ.
  • ಮಹೇಶ್ ಪಿ.ಎಚ್
Tags: bjpCongressIndiapoliticalpolitics

Related News

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 30, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 30, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 30, 2023
ಹೆಬ್ಬಾಳದಲ್ಲಿ ಗದ್ದುಗೆ ಗುದ್ದಾಟ! ದಿಗ್ಗಜರ ನಡುವಿನ ಗುದ್ದಾಟದಲ್ಲಿ ಯಾರಿಗೆ ಸಿಗುತ್ತೆ ಗದ್ದುಗೆ?
ರಾಜಕೀಯ

ಹೆಬ್ಬಾಳದಲ್ಲಿ ಗದ್ದುಗೆ ಗುದ್ದಾಟ! ದಿಗ್ಗಜರ ನಡುವಿನ ಗುದ್ದಾಟದಲ್ಲಿ ಯಾರಿಗೆ ಸಿಗುತ್ತೆ ಗದ್ದುಗೆ?

March 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.