• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

2 ನೇ ದಿನಕ್ಕೆ ಮುಂದುವರೆದ ಮೇಕೆದಾಟು ಪಾದಯಾತ್ರೆ

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜಕೀಯ
mekedatu
0
SHARES
0
VIEWS
Share on FacebookShare on Twitter

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಇನ್ನೂ ಅನೇಕ ಕಾಂಗ್ರೇಸ್‌ ಮುಖಂಡರು ಪಾಲ್ಗೊಂಡಿದ್ದಾರೆ.

ಬೆಂಗಳೂರು: ಫೆಬ್ರವರಿ 27 ಭಾನುವಾರದಂದು ಚಾಲನೆ ಪಡೆದುಕೊಂಡ ಮೇಕೆದಾಟು ಪಾದಯಾತ್ರೆ ಇಂದು ಕೂಡ ಮುಂದುವರೆದಿದೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಇನ್ನೂ ಅನೇಕ ಕಾಂಗ್ರೇಸ್‌ ಮುಖಂಡರು ಪಾಲ್ಗೊಂಡಿದ್ದಾರೆ.

Congress

ಇಂದಿನ ಪಾದಯಾತ್ರೆ ಬಿಡದಿಯಿಂದ ಪ್ರಾರಂಭಗೊಂಡು ಕೆಂಗೇರಿಯವರೆಗೆ ನಡೆಯಲಿದೆ.ಮಂಗಳವಾರ ಕೆಂಗೇರಿಯಿಂದ ಪ್ರಾರಂಭಗೊಂಡು BTM layout ನ ಅದ್ವೈತ್ ಪೆಟ್ರೋಲ್ ಬಂಕ್ ವರೆಗೂ ನಡೆಯಲಿದೆ.ಬುಧವಾರ ಅದ್ವೈತ್ ಪೆಟ್ರೋಲ್ ಬಂಕ್ ನಿಂಧ ಆರಂಭವಾಗಿ ಅರಮನೆ ಮೈದಾನದವರೆಗೆ ಮುಂದುವರೆಯಲಿದೆ.ಗುರುವಾರದಂದು ನ್ಯಾ‍ಷನಲ್‌ ಕಾಲೇಜು ಆಟದ ಮೈದಾನದಲ್ಲಿ ಕೊನೆಗೊಳ್ಳಲಿದೆ.

ಈ ಮೇಕೆದಾಟು ಪಾದಯಾತ್ರೆಯಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ರವರು ನಾವು ಇಲ್ಲಿಯವರೆಗೆ ಹಲವಾರು  ಕಾರ್ಯಕ್ರಮಗಳನ್ನು ಮಾಡಿದ್ದೆವು , ಆದರೆ ಇಂದಿನ ಈ ಪಾದಯಾತ್ರೆ ಕಾಂಗ್ರೇಸ್‌ ಪಕ್ಷ ನೇತ್ರತ್ವ ವಹಿಸಿಕೊಂಡಿದ್ದರೂ ಎಲ್ಲಾ ಪಕ್ಷದವರೂ ಭಾಗವಹಿಸಿದ್ದಾರೆ.ಯಾಕೆಂದರೆ ಇಂದಿನ ಹೋರಾಟ ನೀರಿಗಾಗಿ,ಈ ನೀರು ಬಿಟ್ಟು ಬದುಕಲು ಸಾಧ್ಯವಿಲ್ಲ ಎಂದಿದ್ದಾರೆ.

_ Rashmitha Kotian

Tags: Congress ProtestdkshivakumarKarnatakaKPCCmekedatupoliticalpoliticsprotest

Related News

ಕಾಣಿಸಿದನ್ನೆಲ್ಲ ಲೈವ್‌ ಮಾಡುವ, ಫೋಟೋ ತೆಗೆಯುವ ಹೊಸ ಕನ್ನಡಕ ಬಿಡುಗಡೆ ಮಾಡಿದ ಮೆಟಾ
ದೇಶ-ವಿದೇಶ

ಕಾಣಿಸಿದನ್ನೆಲ್ಲ ಲೈವ್‌ ಮಾಡುವ, ಫೋಟೋ ತೆಗೆಯುವ ಹೊಸ ಕನ್ನಡಕ ಬಿಡುಗಡೆ ಮಾಡಿದ ಮೆಟಾ

September 30, 2023
ಗಾಂಧಿ ಜಯಂತಿಗೆ ಕೆ.ಆರ್‌ ಪುರ ಹಾಗೂ ಬೈಯಪ್ಪನಹಳ್ಳಿ ನಡುವೆ ನೇರಳೆ ಮಾರ್ಗದ ಮೆಟ್ರೋ ರೈಲು ಸಂಚಾರ
ಪ್ರಮುಖ ಸುದ್ದಿ

ಗಾಂಧಿ ಜಯಂತಿಗೆ ಕೆ.ಆರ್‌ ಪುರ ಹಾಗೂ ಬೈಯಪ್ಪನಹಳ್ಳಿ ನಡುವೆ ನೇರಳೆ ಮಾರ್ಗದ ಮೆಟ್ರೋ ರೈಲು ಸಂಚಾರ

September 30, 2023
ನಿಮಗೆ ಜಾತ್ಯತೀತತೆ ಕೇವಲ ಭಾಷಣದ ಸರಕಷ್ಟೇ ; ನಮ್ಮ ಜಾತ್ಯತೀತತೆಯನ್ನು ಪ್ರಶ್ನಿಸುವ ಯೋಗ್ಯತೆ ನಿಮಗಿಲ್ಲ – ಸಿದ್ದು ವಿರುದ್ದ ಎಚ್ಡಿಕೆ ಕಿಡಿ
ಪ್ರಮುಖ ಸುದ್ದಿ

ನಿಮಗೆ ಜಾತ್ಯತೀತತೆ ಕೇವಲ ಭಾಷಣದ ಸರಕಷ್ಟೇ ; ನಮ್ಮ ಜಾತ್ಯತೀತತೆಯನ್ನು ಪ್ರಶ್ನಿಸುವ ಯೋಗ್ಯತೆ ನಿಮಗಿಲ್ಲ – ಸಿದ್ದು ವಿರುದ್ದ ಎಚ್ಡಿಕೆ ಕಿಡಿ

September 30, 2023
ನೆಲಮಂಗಲದಲ್ಲಿ 400 ಎಕರೆಯಲ್ಲಿ ₹1,770 ಕೋಟಿ ವೆಚ್ಚದ ರಾಷ್ಟ್ರೀಯ ಲಾಜಿಸ್ಟಿಕ್‌ ಪಾರ್ಕ್ ನಿರ್ಮಾಣ
ಪ್ರಮುಖ ಸುದ್ದಿ

ನೆಲಮಂಗಲದಲ್ಲಿ 400 ಎಕರೆಯಲ್ಲಿ ₹1,770 ಕೋಟಿ ವೆಚ್ಚದ ರಾಷ್ಟ್ರೀಯ ಲಾಜಿಸ್ಟಿಕ್‌ ಪಾರ್ಕ್ ನಿರ್ಮಾಣ

September 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.