• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಮೆಟ್ರೋ ಸೇವೆ ತಾತ್ಕಾಲಿಕ ಸ್ಥಗಿತ

Rashmitha Anish by Rashmitha Anish
in ಪ್ರಮುಖ ಸುದ್ದಿ
ಬೆಂಗಳೂರಿನಲ್ಲಿ ಮೆಟ್ರೋ ಸೇವೆ ತಾತ್ಕಾಲಿಕ ಸ್ಥಗಿತ
0
SHARES
50
VIEWS
Share on FacebookShare on Twitter

Bengaluru: ಬೆಂಗಳೂರು ನಿವಾಸಿಗಳಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ನಮ್ಮ ಮೆಟ್ರೋ(Metro) ಸೇವೆಯಲ್ಲಿ 4 ದಿನ ವ್ಯತ್ಯಯ ಉಂಟಾಗಲಿದೆ. (ಸಾಂದರ್ಭಿಕ ಚಿತ್ರ)

ನಾಲ್ಕು ದಿನ ನೇರಳೆ ಮಾರ್ಗದ ಮೆಟ್ರೋ ಸಂಚಾರ, ಜನವರಿ 27 ರಿಂದ ಜನವರಿ 30 ರ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ. (ಸಾಂದರ್ಭಿಕ ಚಿತ್ರ)

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ(BMRCL) ನೀಡಿರುವ ಮಾಹಿತಿ ಪ್ರಕಾರ ಮೈಸೂರು ರಸ್ತೆಯಿಂದ(Mysore Road) ಕೆಂಗೇರಿವರೆಗೆ (Kengeri)ನಾಲ್ಕುದಿನ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ.(ಸಾಂದರ್ಭಿಕ ಚಿತ್ರ)

ಮೈಸೂರು ರಸ್ತೆ ನಿಲ್ದಾಣದಿಂದ ಬೈಯ್ಯಪ್ಪನಹಳ್ಳಿ(Baiyappanalli) ಯವರೆಗೆ ಯಾವುದೇ ವ್ಯತ್ಯಯ ಇಲ್ಲ ಸಂಚಾರ ಎಂದಿನಂತೆ ಇರಲಿದೆ.(ಸಾಂದರ್ಭಿಕ ಚಿತ್ರ)

Metro service temporarily suspended

ಜನವರಿ 31ರ ಬೆಳಗ್ಗೆ 5 ಗಂಟೆಯಿಂದ ಬೈಯಪ್ಪನಹಳ್ಳಿಯಿಂದ ಕೆಂಗೇರಿಯವರೆಗಿನ ಮೆಟ್ರೋ ರೈಲು ಸೇವೆಗಳು ಎಂದಿನಂತೆ ಮತ್ತೆ ಪ್ರಾರಂಭಗೊಳ್ಳುತ್ತದೆ.(ಸಾಂದರ್ಭಿಕ ಚಿತ್ರ)

Metro service temporarily suspended

ಕೆಂಗೇರಿ ಟು ಚಲ್ಲಘಟ್ಟ ಮೆಟ್ರೋ ವಿಸ್ತರಣೆಯ ಕಾಮಗಾರಿ ನಡೆಯುತ್ತಿರುವುದರಿಂದ ಮೆಟ್ರೋ ಸೇವೆಯಲ್ಲಿ 4 ದಿ‌ನಗಳ ಕಾಲ ವ್ಯತ್ಯಯ ಉಂಟಾಗಲಿದೆ.(ಸಾಂದರ್ಭಿಕ ಚಿತ್ರ)

Tags: BangaloreBMRCLnammametro

Related News

ಕೆಲಸಕ್ಕಾಗಿ ದುಬೈಗೆ ಹೊರಟಿದ್ದೀರಾ
ಪ್ರಮುಖ ಸುದ್ದಿ

ಕೆಲಸಕ್ಕಾಗಿ ದುಬೈಗೆ ಹೊರಟಿದ್ದೀರಾ

February 2, 2023
ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧೀಯವರ ಹತ್ಯೆ ಆಕಸ್ಮಿಕ : ಬಿಜೆಪಿ ಸಚಿವ ಗಣೇಶ್ ಜೋಷಿ
ಪ್ರಮುಖ ಸುದ್ದಿ

ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧೀಯವರ ಹತ್ಯೆ ಆಕಸ್ಮಿಕ : ಬಿಜೆಪಿ ಸಚಿವ ಗಣೇಶ್ ಜೋಷಿ

February 2, 2023
ಕೇಂದ್ರ ಬಜೆಟ್‌ 2023 : ಇಲ್ಲಿದೆ ಸೀತಾರಾಮನ್‌ ನೀಡಿರುವ ಭರವಸೆಗಳ ಲೆಕ್ಕ
ಪ್ರಮುಖ ಸುದ್ದಿ

ಕೇಂದ್ರ ಬಜೆಟ್‌ 2023 : ಇಲ್ಲಿದೆ ಸೀತಾರಾಮನ್‌ ನೀಡಿರುವ ಭರವಸೆಗಳ ಲೆಕ್ಕ

February 1, 2023
ಗುಜರಿಗೆ ಬೀಳಲಿವೆ 9 ಲಕ್ಷ ಸರ್ಕಾರಿ ಗಾಡಿಗಳು: ಕಾರಣ ಕೇಳಿದ್ರೆ ಶಾಕ್ ಆಗ್ತೀರಾ
ಪ್ರಮುಖ ಸುದ್ದಿ

ಗುಜರಿಗೆ ಬೀಳಲಿವೆ 9 ಲಕ್ಷ ಸರ್ಕಾರಿ ಗಾಡಿಗಳು: ಕಾರಣ ಕೇಳಿದ್ರೆ ಶಾಕ್ ಆಗ್ತೀರಾ

February 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.