• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಬಡ ಕುಟುಂಬಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದ ಮೈಕ್ರೋ ಫೈನಾನ್ಸ್: 7 ಕಂಪನಿ ಹಾಗೂ ಸಿಬ್ಬಂದಿ ವಿರುದ್ಧ ಎಫ್‌ಐಆರ್

Keerthana by Keerthana
in Vijaya Time, ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಬಡ ಕುಟುಂಬಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದ ಮೈಕ್ರೋ ಫೈನಾನ್ಸ್: 7 ಕಂಪನಿ ಹಾಗೂ ಸಿಬ್ಬಂದಿ ವಿರುದ್ಧ ಎಫ್‌ಐಆರ್
0
SHARES
24
VIEWS
Share on FacebookShare on Twitter

Ramnagar: ಕಳೆದ ಕೆಲ ದಿನಗಳಿಂದ ಮೈಕ್ರೋ ಫೈನಾನ್ಸ್ (Micro Finance) ಹಾವಳಿ ಹೆಚ್ಚಾಗಿತ್ತು.ಅವರ ಕಿರುಕುಳಕ್ಕೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ (Ramnagar Rural Police Station) 7 ಮೈಕ್ರೋ ಫೈನಾನ್ಸ್ ಕಂಪನಿ (Micro Finance Company) ಹಾಗೂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಆಶೀರ್ವಾದ್ ಮೈಕ್ರೋ ಫೈನಾನ್ಸ್ (Aashirwad Micro Finance), ಸತ್ಯಾ ಮೈಕ್ರೋ ಕ್ಯಾಪಿಟಲ್ ಫೈನಾನ್ಸ್ ಲಿಮಿಟೆಡ್ (Satya Micro Capital Finance LTD), ಯೂನಿಟಿ ಸ್ಮಾಲ್ ಫೈನಾನ್ಸ್ (Unity Small Finance), ಸೂರ್ಯೋದಯ ಫೈನಾನ್ಸ್ (Suryodaya Finance), ಐಐಎಫ್ ಎಲ್ ಸಮಸ್ತ ಫೈನಾನ್ಸ್ ಲಿಮಿಟೆಡ್, ಎಲ್ ಅಂಡ್ ಟಿ ಫೈನಾನ್ಷಿಯಲ್ ಸರ್ವಿಸ್ ಹಾಗೂ ಬಿಎಸ್‌ಎಸ್ ಮೈಕ್ರೋ ಫೈನಾನ್ಸ್ ಲಿಮಿಟೆಡ್ ಮ್ಯಾನೇಜರ್ ಮತ್ತು ಸಿಬ್ಬಂದಿ (Manager and staff) ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಿಸಲಾಗಿದೆ.

ಇನ್ನು ರಾಮನಗರ ತಾಲೂಕು ತಿಮ್ಮಯ್ಯನದೊಡ್ಡಿ ಗ್ರಾಮದ ಯಶೋಧಮ್ಮ ಆತ್ಮಹತ್ಯೆ ಹಿನ್ನೆಲೆಯಲ್ಲಿ ಅವರ ಪುತ್ರ ಕುಮಾರ್ ನೀಡಿದ ರಾಮನಗರ ಗ್ರಾಮಾಂತರ ಠಾಣೆಯಲ್ಲಿ ದೂರು (Complaint) ದಾಖಲಿಸಿದ್ದರು. ದೂರಿನ ಮೇರೆಗೆ ಪೊಲೀಸರು 7 ಮೈಕ್ರೋ ಫೈನಾನ್ಸ್ ಕಂಪನಿಗಳ ಮ್ಯಾನೇಜರ್ ಮತ್ತು ಸಿಬ್ಬಂದಿ ವಿಚಾರಣೆ ನಡೆಸುತ್ತಿದ್ದಾರೆ.ಮೃತ ಯಶೋಧಮ್ಮ ಪತಿ ಶಿವಲಿಂಗಯ್ಯ 10 ವರ್ಷಗಳ ಹಿಂದೆ ಮರಣ ಹೊಂದಿದ್ದರು. ಈ ದಂಪತಿಗೆ ಪುತ್ರ ಕುಮಾರ್ ಮತ್ತು ಪುತ್ರಿ ವೀಣಾ ಇದ್ದರು. ಪುತ್ರಿಗೆ ಮದುವೆ ಮಾಡಿದ ನಂತರ ಯಶೋಧಮ್ಮ ಪುತ್ರ ಮತ್ತು ಸೊಸೆಯೊಂದಿಗೆ ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

ಸಂಸಾರಕ್ಕೆಂದು ಯಶೋಧಮ್ಮ ಹಲವು ಸಂಘ ಸಂಸ್ಥೆಗಳಿಂದ ಸಾಲ ಪಡೆದು ಪ್ರತಿ ವಾರ ಹಾಗೂ ತಿಂಗಳಿಗೆ ಹಣ ಕಟ್ಟುತ್ತಿದ್ದರು. ಯೂನಿಟಿ ಸ್ಮಾಲ್ ಫೈನಾನ್ಸ್‌ನಿಂದ (Unity Small Finance) 40 ಸಾವಿರ, ಸೂರ್ಯೋದಯ ಫೈನಾನ್ಸ್ ನಿಂದ (Suryodaya Finance) 40 ಸಾವಿರ, ಸತ್ಯಾ ಮೈಕ್ರೋ ಕ್ಯಾಪಿಟಲ್ ಫೈನಾನ್ಸ್ ನಿಂದ 50 ಸಾವಿರ , ಐಐಎಪ್ ಎಲ್ ಸಮಸ್ತ ಫೈನಾನ್ಸ್ ಲಿಮಿಟೆಡ್ ನಿಂದ 1 ಲಕ್ಷ , ಎಲ್ ಅಂಡ್ ಟಿ ಪೈನಾನ್ಸ್ ನಿಂದ 72,954 ರು., ಆಶೀರ್ವಾದ್ ಫೈನಾನ್ಸ್ ಲಿಮಿಟೆಡ್ ನಿಂದ 1 ಲಕ್ಷ ಹಾಗೂ ಬಿಎಸ್ ಎಸ್ ಮೈಕ್ರೋ ಫೈನಾನ್ಸ್ ನಿಂದ 51 ಸಾವಿರ ರು. ಸಾಲ ಪಡೆದು ಮರು ಪಾವತಿಸುತ್ತಿದ್ದರು. ಆದರೆ ಅನಾರೋಗ್ಯದ ಕಾರಣದಿಂದ ಕೆಲ ದಿನಗಳಿಂದ ಸಾಲ ಮರುಪಾವತಿಸಲು ಸಾಧ್ಯವಾಗಿರಲಿಲ್ಲ . ಆಗ ಆಶೀರ್ವಾದ್ ಮೈಕ್ರೋ ಫೈನಾನ್ಸ್ ಹಾಗೂ ಸತ್ಯ ಮೈಕ್ರೋ ಕ್ಯಾಪಿಟಲ್ ಫೈನಾನ್ಸ್ ಕಂಪನಿಯವರು ಮನೆ ಬಳಿ ಬಂದು ಈಗಲೇ ಸಾಲ ಮರು ಪಾವತಿಸಿವಂತೆ ಪಟ್ಟು ಹಿಡಿದಿದ್ದಾರೆ. ಅಲ್ಲದೆ, ಫೈನಾನ್ಸ್ ಸಿಬ್ಬಂದಿ ನೀನು ಸಾಲ ಮಾಡುವಾಗ ಬುದ್ಧಿ ಇರಲ್ಲಿಲ್ಲವಾ. ಈಗ ಸಾಲ ತೀರಿಸೋಕೆ ಆಗದಿದ್ದರೆ ಎಲ್ಲಾದರು ಹೋಗಿ ಸಾಯಿ ಎಂದು ಬೈದಿದ್ದಾರೆ.

ಪೈನಾನ್ಸ್ ಕಂಪನಿಯವರು ಬೈದ ಕಾರಣಕ್ಕೆ ಮನನೊಂದು ಯಶೋಧಮ್ಮ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಯಶೋಧಮ್ಮ ಪುತ್ರ ಕುಮಾರ್ ನೀಡಿದ ದೂರಿನ ಮೇರೆಗೆ 7 ಮೈಕ್ರೋ ಫೈನಾನ್ಸ್ ಕಂಪನಿ ಹಾಗೂ ಸಿಬ್ಬಂದಿ ವಿರುದ್ಧ THE BHARATIYA NYAYA SANHITA (BNS), 2023 (U/s-108,190) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ

Tags: bjpCongressFIRKarnatakamicro financepoliticalramnagara police

Related News

ರಾಜ್ಯ ಸರ್ಕಾರಕ್ಕೆ ಶಾಕ್ ನೀಡಿದ ಕೇಂದ್ರ ಸರ್ಕಾರ: ಎತ್ತಿನಹೊಳೆ, ಶರಾವತಿ ಪಂಪ್‌ ಸ್ಟೋರೇಜ್‌ ಯೋಜನೆಗೆ ತಡೆ
ದೇಶ-ವಿದೇಶ

ರಾಜ್ಯ ಸರ್ಕಾರಕ್ಕೆ ಶಾಕ್ ನೀಡಿದ ಕೇಂದ್ರ ಸರ್ಕಾರ: ಎತ್ತಿನಹೊಳೆ, ಶರಾವತಿ ಪಂಪ್‌ ಸ್ಟೋರೇಜ್‌ ಯೋಜನೆಗೆ ತಡೆ

November 10, 2025
ಬಿಎಮ್‌ಆರ್‌ಸಿಎಲ್ ಅನ್ನು ಅಗತ್ಯ ಸೇವೆ ಎಂದು ಘೋಷಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ: ಹೈಕೋರ್ಟ್ ಸ್ಪಷ್ಟನೆ
ರಾಜ್ಯ

ಬಿಎಮ್‌ಆರ್‌ಸಿಎಲ್ ಅನ್ನು ಅಗತ್ಯ ಸೇವೆ ಎಂದು ಘೋಷಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ: ಹೈಕೋರ್ಟ್ ಸ್ಪಷ್ಟನೆ

November 8, 2025
ಕರ್ನಾಟಕದಲ್ಲಿ ಸ್ಟಾರ್ಟ್‌ಅಪ್‌ಗಳಿಗೆ ಹೊಸ ಅವಕಾಶ: ಮುಂದಿನ 5 ವರ್ಷದಲ್ಲಿ 25,000 ಸ್ಟಾರ್ಟಪ್​ಗಳ ಸ್ಥಾಪನೆಗೆ ಗುರಿ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಸ್ಟಾರ್ಟ್‌ಅಪ್‌ಗಳಿಗೆ ಹೊಸ ಅವಕಾಶ: ಮುಂದಿನ 5 ವರ್ಷದಲ್ಲಿ 25,000 ಸ್ಟಾರ್ಟಪ್​ಗಳ ಸ್ಥಾಪನೆಗೆ ಗುರಿ

November 8, 2025
ಬೆಂಗಳೂರಿನಲ್ಲಿ ಆರ್​ಟಿಒ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 4 ಸಾವಿರ ಖಾಸಗಿ ಬಸ್ ತಪಾಸಣೆ, 102 ಬಸ್ ಸೀಜ್, 1 ಕೋಟಿ ದಂಡ
ದೇಶ-ವಿದೇಶ

ಬೆಂಗಳೂರಿನಲ್ಲಿ ಆರ್​ಟಿಒ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 4 ಸಾವಿರ ಖಾಸಗಿ ಬಸ್ ತಪಾಸಣೆ, 102 ಬಸ್ ಸೀಜ್, 1 ಕೋಟಿ ದಂಡ

November 8, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.