• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಪುಲ್ವಾಮದಲ್ಲಿ ಮನೆಗೆ ನುಗ್ಗಿ ಪೊಲೀಸ್ ಅಧಿಕಾರಿ, ಪತ್ನಿ, ಪುತ್ರಿಯನ್ನು ಹತ್ಯೆಗೈದ ಉಗ್ರರು

Sharadhi by Sharadhi
in ಪ್ರಮುಖ ಸುದ್ದಿ
ಪುಲ್ವಾಮದಲ್ಲಿ ಮನೆಗೆ ನುಗ್ಗಿ ಪೊಲೀಸ್ ಅಧಿಕಾರಿ, ಪತ್ನಿ, ಪುತ್ರಿಯನ್ನು ಹತ್ಯೆಗೈದ ಉಗ್ರರು
0
SHARES
0
VIEWS
Share on FacebookShare on Twitter

ಶ್ರೀ ನಗರ,ಜೂ.28: ಜಮ್ಮು ಕಾಶ್ಮೀರದ ತ್ರಾಲ್​ನ ಹರಿಪರಿಗಂ ಗ್ರಾಮದಲ್ಲಿರುವ ಮಾಜಿ ಪೋಲಿಸ್ ಅಧಿಕಾರಿ ಫಯಾಜ್ ಅಹ್ಮದ್‌ನ ಕುಟುಂಬಸ್ಥರನ್ನು ಉಗ್ರರು ಹತ್ಯೆಮಾಡಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ವಿಶೇಷ ಪೊಲೀಸ್ ಅಧಿಕಾರಿ (SPO) ಆಗಿರುವ ಫಯಾಜ್ ಅಹಮದ್ ತಲೆಗೆ ಗುಂಡು ಹಾರಿಸಿದ ಉಗ್ರರು ಏಕಾಏಕಿ ಹಲ್ಲೆ ನಡೆಸಿದರು. ತೀವ್ರವಾಗಿ ಗಾಯಗೊಂಡಿದ್ದ ಫಯಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ವೇಳೆ ಅಡ್ಡ ಬಂದ ಫಯಾಜ್ ಅವರ ಹೆಂಡತಿ ಮತ್ತು ಮಗಳ ಮೇಲೂ ಉಗ್ರರು ಗುಂಡು ಹಾರಿಸಿದ್ದಾರೆ.

ಗುಂಡೇಟಿನಿಂದ ಗಾಯಗೊಂಡಿದ್ದ ಫಯಾಜ್ ಅವರ ಹೆಂಡತಿ ಮತ್ತು ಮಗಳನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರಿಬ್ಬರೂ ಸಾವನ್ನಪ್ಪಿದ್ದಾರೆ ಎಂದು ಜಮ್ಮು ಕಾಶ್ಮೀರದ ಪೊಲೀಸರು ತಿಳಿಸಿದ್ದಾರೆ.

ಎರಡು ವಷ೯ದ ಹಿಂದೆ ಫಯಾಜ್‌ಗೆ ರಾಜೀನಾಮೆ ನೀಡಲು ಉಗ್ರರು ಒತ್ತಾಯಿಸಿದರು. ಆದರೆ ಉಗ್ರರ ಒತ್ತಡಕ್ಕೆ ಮಣಿಯಲಿಲ್ಲ. ಅದೆ ಜಿದ್ದಿನಲ್ಲಿ ಉಗ್ರರು ಹತ್ಯೆ ಮಾಡಿರುವುದಾಗಿ ಪೋಲಿಸರು ಶಂಕಿಸಿದ್ದಾರೆ.

Related News

ಸರ್ಕಾರಿ ಶಾಲೆಗಳಿಗೆ ಹೊಸ ಮಾರ್ಗಸೂಚಿ ಜಾರಿ: ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಏನೆಲ್ಲಾ ಕ್ರಮ ಜಾರಿ?
Vijaya Time

ಸರ್ಕಾರಿ ಶಾಲೆಗಳಿಗೆ ಹೊಸ ಮಾರ್ಗಸೂಚಿ ಜಾರಿ: ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಏನೆಲ್ಲಾ ಕ್ರಮ ಜಾರಿ?

May 29, 2023
ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023
ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌
Vijaya Time

ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌

May 29, 2023
ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.