• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಲಾಕ್‌ಡೌನ್‌ ನಿರ್ಧಾರ ತಳ್ಳಿ ಹಾಕಿದ ಸಚಿವ ಮಾಧುಸ್ವಾಮಿ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಲಾಕ್‌ಡೌನ್‌ ನಿರ್ಧಾರ ತಳ್ಳಿ ಹಾಕಿದ ಸಚಿವ ಮಾಧುಸ್ವಾಮಿ
0
SHARES
0
VIEWS
Share on FacebookShare on Twitter

ಬೆಂಗಳೂರು, ಏ. 19: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ನಿಯಮ ಜಾರಿಗೊಳಿಸುವ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಸಚಿವ ಮಾಧುಸ್ವಾಮಿ ಲಾಕ್‌ಡೌನ್‌ ನಿರ್ಧಾರವನ್ನು ತಳ್ಳಿಹಾಕಿದ್ದಾರೆ.

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಹಿನ್ನೆಲೆ ನೈಟ್ ಕರ್ಫ್ಯೂ ಮಾಡಬೇಕು ಎಂಬ ಚರ್ಚೆ ಇತ್ತು. ಅಲ್ಲದೇ ನಮ್ಮ ನಿರೀಕ್ಷೆ ಮೀರಿ ಬೆಂಗಳೂರಿನಲ್ಲಿ ಎಫೆಕ್ಟ್ ಆಗ್ತಿದೆ. ಜೀವನ, ಜೀವ ಎರಡೂ ನೋಡಬೇಕಿದೆ. ಈ ನಿಟ್ಟಿನಲ್ಲಿ ಲಾಕ್​ಡೌನ್ ಮಾಡಿದ್ರೆ ಅಪಾರ ನಷ್ಟ ಆಗಲಿದೆ. ಕಳೆದ ಬಾರಿಯೇ ಸರ್ಕಾರಕ್ಕೆ ದೊಡ್ಡ ಹೊಡೆತ ಬಿದ್ದಿದೆ ಎಂದರು.

ಕಸುಬುದಾರರಿಗೆ ಕೆಲಸ ನಿಲ್ಲಿಸಿ ಅಂದ್ರೆ ಅವರಿಗೆ ಪರಿಹಾರ ಕೊಡಬೇಕು. ಇಂಡಸ್ಟ್ರಿ, ಆಟೋ ಡ್ರೈವರ್ ಕೆಲಸ ನಿಲ್ಲಿಸಿದ್ರೆ ತುಂಬಾ ತೊಂದರೆಯಾಗುತ್ತೆ. ಇದೆಲ್ಲಾ ಯೋಚಿಸಿ ನಿರ್ಧಾರ ಮಾಡಬೇಕಿದೆ ಎಂದ ಅವರು, ಆ ಮೂಲಕ ಲಾಕ್​ಡೌನ್ ನಿರ್ಧಾರ ತಳ್ಳಿ ಹಾಕಿದರು ಸಚಿವ ಮಾಧುಸ್ವಾಮಿ,

ಪ್ರತಿ ತಾಲೂಕಿನಲ್ಲಿ ಆಕ್ಸಿಜನ್ ಇರುವ 50 ಬೆಡ್ ಕೊಟ್ಟಿದ್ದೇವೆ. ಜಿಲ್ಲಾಮಟ್ಟದಲ್ಲಿ 200ರಿಂದ 400 ಬೆಡ್ ಇದೆ. ಎಲ್ಲಾ ತಾಲೂಕುಗಳಲ್ಲಿ ತಲಾ 5ರಿಂದ 6 ವೆಂಟಿಲೇಟರ್ ವ್ಯವಸ್ಥೆ ಮಾಡಿದ್ದೇವೆ ಎಂಬ ತಿಳಿಸಿದರು.

Related News

dashan
ಮನರಂಜನೆ

ಅಭಿಷೇಕ್ ಅಂಬರೀಶ್-ಅವಿವಾ ರಿಸೆಪ್ಷನ್ ಗೆ ಯಾರ್ಯಾರು ಬಂದಿದ್ದರು ಗೊತ್ತಾ ?

June 8, 2023
ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 8, 2023
ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ
Vijaya Time

ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ

June 8, 2023
ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್
ರಾಜ್ಯ

ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.