• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

‘ಹಲಾಲ್’ ನಿಷೇಧ ಮಾಡುವ ಕುರಿತು ಸರ್ಕಾರ ಚಿಂತನೆ ನಡೆಸಿದೆ : ಶಶಿಕಲಾ ಜೊಲ್ಲೆ!

Mohan Shetty by Mohan Shetty
in ರಾಜಕೀಯ, ರಾಜ್ಯ
halal
0
SHARES
0
VIEWS
Share on FacebookShare on Twitter

ಹಲಾಲ್(Halal) ಅನ್ನು ನಿಷೇಧ(Ban) ಮಾಡುವ ಕುರಿತು ಸರ್ಕಾರ(Government) ಚಿಂತನೆ ನಡೆಸಿದೆ. ಮುಂದಿನ ದಿನಗಳಲ್ಲಿ ಈ ಕುರಿತು ಚರ್ಚೆ ನಡೆಸಿ ಹಲಾಲ್ ಅನ್ನು ನಿಷೇದ ಬಗ್ಗೆ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ(Shashikala Jolle) ಹೇಳಿದರು.

shashikala jolle

ನಿಪ್ಪಾಣಿಯ ಸಮಾಧಿ ಮಠದಲ್ಲಿ ನಡೆದ ‘ಧಾರ್ಮಿಕ ದಿನಾಚರಣೆ’ಯ ಅಂಗವಾಗಿ ವಿಶೇಷ ಪೂಜೆ ಸಲ್ಲಿಸಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಹಲಾಲ್ ಕಟ್(Halal Cut) ಮಾಡಿ ಮುಸ್ಲಿಂ ದೇವರಿಗೆ ಮಾಂಸ ಅರ್ಪಿಸುವ ವಿಧಾನ ಎಂಬುದು ನಮಗೆ ತಿಳಿದಿದೆ. ಅನೇಕ ಹಿಂದೂ ಸಂಘಟನೆಗಳು ಹಲಾಲ್ ಪದ್ದತಿಯನ್ನು ನಿಷೇಧ ಮಾಡಬೇಕೆಂದು ಒತ್ತಾಯಿಸುತ್ತಿವೆ. ಒಂದು ಧರ್ಮದ ಪದ್ದತಿಯನ್ನು ಎಲ್ಲ ಧರ್ಮದವರ ಮೇಲೆ ಹೇರುವ ಹಲಾಲ್ ಪದ್ದತಿಯನ್ನು ನಿಷೇಧ ಮಾಡಬೇಕು.

ಹಲಾಲ್ ಸರ್ಟಿಫಿಕೆಟ್ ನೀಡುವ ಸಂಸ್ಥೆಗಳ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಅನೇಕ ಹಿಂದೂಪರ ಸಂಘಟನೆಗಳು ಸರ್ಕಾರಕ್ಕೆ ಮನವಿ ಸಲ್ಲಿಸಿವೆ. ಈ ಕುರಿತು ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಿದೆ ಎಂದರು. ಇನ್ನು ಪರೋಕ್ಷವಾಗಿ ಹಲಾಲ್ ನಿಷೇಧ ಮಾಡುವ ಮುನ್ಸೂಚನೆ ನೀಡಿದ ಸಚಿವೆ ಶಶಿಕಲಾ ಜೊಲ್ಲೆ ಅವರು, ಹಿಂದೂ ಸಂಘಟನೆಗಳು ಮಾಡುತ್ತಿರುವ ಒತ್ತಾಯ ಸರಿ ಇದೆ. ಹಲಾಲ್ ಎಂಬುದು ಕೇವಲ ಒಂದು ಧರ್ಮದ ಆಚರಣೆಯಾಗಿದ್ದು, ಎಲ್ಲರ ಮೇಲೆ ಹೇರುವುದು ಸರಿಯಲ್ಲ ಎಂದು ಪರೋಕ್ಷವಾಗಿ ಹೇಳಿದರು.

halal

ಇನ್ನು ಯುಗಾದಿ ಹಬ್ಬವನ್ನು ರಾಜ್ಯ ಸರ್ಕಾರ ‘ಧಾರ್ಮಿಕ ದಿನ’ವನ್ನಾಗಿ ಘೋಷಣೆ ಮಾಡಿದೆ. ಹೀಗಾಗಿ ಪ್ರತಿವರ್ಷ ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಬೇಕು. ಮುಜರಾಯಿ ಇಲಾಖೆ ವ್ಯಾಪ್ತಿಯಡಿ ಬರುವ ಎಲ್ಲ ದೇವಸ್ಥಾನಗಳು ಕಡ್ಡಾಯವಾಗಿ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಧಾರ್ಮಿಕ ಕಾರ್ಯಕ್ರಮಗಳ ರೂಪರೇಷಗಳ ಕುರಿತು ಇಲಾಖೆ ಈಗಾಗಲೇ ಸೂಚನೆಗಳನ್ನು ನೀಡಿದೆ. ಆ ಪ್ರಕಾರ ಕಾರ್ಯಕ್ರಮಗಳನ್ನು ನಡೆಸಬೇಕೆಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

Tags: KarnatakapoliticalpoliticsShashikalajolle

Related News

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!
ರಾಜಕೀಯ

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!

March 31, 2023
ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 31, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 31, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.