• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಪ್ರಾಣೇಶ್‌ ಸೋಲಿಗೆ ಸಂಚು ರೂಪಿಸಿದ್ದ 3 ನಾಯಕರಿಗೆ ಜವಾಬ್ದಾರಿಯಿಂದ ಗೇಟ್ ಪಾಸ್‌ ನೀಡಿದ ಬಿಜೆಪಿ

Preetham Kumar P by Preetham Kumar P
in ರಾಜಕೀಯ
ಪ್ರಾಣೇಶ್‌ ಸೋಲಿಗೆ ಸಂಚು ರೂಪಿಸಿದ್ದ 3 ನಾಯಕರಿಗೆ ಜವಾಬ್ದಾರಿಯಿಂದ ಗೇಟ್ ಪಾಸ್‌ ನೀಡಿದ ಬಿಜೆಪಿ
0
SHARES
0
VIEWS
Share on FacebookShare on Twitter

ಚಿಕ್ಕಮಗಳೂರು ಡಿ 18 :  ಕಳೆದ ವಾರ ನಡೆದ ವಿಧಾನ ಪರಿಷತ್‌ ಚುನಾವಣೆಯಲ್ಲಿ  ಚಿಕ್ಕಮಗಳೂರು ಜಿಲ್ಲೆಯ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ  ಎಂ.ಕೆ ಪ್ರಾಣೇಶ್ ಅವರನ್ನು ಸೋಲಿಸುವ ಸಲುವಾಗಿ ಬಿಜೆಪಿಯ ಕೆಲ ನಾಯಕರು ಪ್ರಚಾರ ಮಾಡಿದ್ದರು ಎಂಬ ಆರೋಪದಡಿ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಘಟಕದ ಉಪಾಧ್ಯಕ್ಷ ನಿರಂಜನ್, ರೈತ ಮೋರ್ಚಾ ಕಾರ್ಯದರ್ಶಿ ಪೂರ್ಣೇಶ್ ಮೈಲಿಮನೆ, ಜಿಲ್ಲಾ ಬಿಜೆಪಿ ಎಸ್​ಸಿ ಮೋರ್ಚಾ ಕಾರ್ಯದರ್ಶಿ ಗಿರೀಶ್​ಗೆ ಜವಾಬ್ದಾರಿಯಿಂದ ಮುಕ್ತಿಗೊಳಿಸಿ ವಜಾಗೊಳಿಸಲಾಗಿದೆ.

ಬಹಳ ಕಡಿಮೆ ಅಂತರ ಗಳಿಂದ ಎಂಕೆ ಪ್ರಾಣೇಶ್ ಅವರು ಗೆಲವು ಸಾಧಿಸಿದ್ದರು, ಈ ಕುರಿತಾಗಿ ಬಿಜೆಪಿಯ ಜಿಲ್ಲಾಧ್ಯಕ್ಷರಾದ ಕಲ್ಮರುಡಪ್ಪ ಹಾಗೂ ಜಿಲ್ಲೆಯ ಇತರ ಮುಖಂಡರು ಸಭೆ ನಡೆಸಿ ಈ ಕುರಿತಾಗಿ ಅವಲೋಕನ ನಡೆಸಿದಾಗ ಕೆಲ ಪಕ್ಷದಲ್ಲಿರುವ ಮುಖಂಡರುಗಳು ಎಂಕೆ ಪ್ರಾಣೇಶ್ ಅವರ ಪರ ಅಪಪ್ರಚಾರ ಮಾಡಿರುವುದು ತಿಳಿದುಬಂದಿದೆ.

ಬಿಜೆಪಿಯ ಜಿಲ್ಲಾ ಉಪಾಧ್ಯಕ್ಷ ಎಂಎಸ್ ನಿರಂಜನ್, ಜಿಲ್ಲಾ ರೈತ ಮೋರ್ಚಾದ ಕಾರ್ಯದರ್ಶಿ ಗಿರೀಶ್ ಹಾಗೂ ಎಸ್ಸಿ ಮೋರ್ಚಾದ ಕಾರ್ಯದರ್ಶಿ ಗಿರೀಶ್ ಹೆಸಗಲ್ ಇವರುಗಳು ಬಿಜೆಪಿಯ ಜವಾಬ್ದಾರಿಯನ್ನು ಹೊಂದಿ ಪಕ್ಷದ ವಿರುದ್ಧವಾಗಿ ಕೆಲಸ ಮಾಡಿರುವುದು ಬೆಳಕಿಗೆ ಬಂದ ನಂತರದಲ್ಲಿ ಜಿಲ್ಲಾಧ್ಯಕ್ಷರಾದ ಕಲ್ಮರುಡಪ್ಪ ಇವರುಗಳನ್ನು ಪಕ್ಷದ ಜವಾಬ್ದಾರಿಯಿಂದ ಕೆಳಗಿಳಿಸಿದ್ದಾರೆ ಎಂದು ತಿಳಿಸಿದ್ದಾರೆ.

ಪಕ್ಷದಲ್ಲಿದ್ದುಕೊಂಡು ದ್ರೋಹ ಬಗೆಯುವವರನ್ನು ಬಿಜೆಪಿ ಎಂದಿಗೂ ಸಹಿಸುವುದಿಲ್ಲ. ತಕ್ಷಣವೇ ಜಾರಿಗೆ ಬರುವಂತೆ ಈ ಮೂವರನ್ನು ಪಕ್ಷದ ಜವಾಬ್ದಾರಿಗಳಿಂದ ಕೆಳಗಿಳಿಸಲಾಗಿದೆ, ಯಾರೇ ಈ ರೀತಿಯ ಕೃತ್ಯಗಳನ್ನು ಎಸಗಿದರೂ ಕೂಡ ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿಯ ಜಿಲ್ಲಾಧ್ಯಕ್ಷ ಕಲ್ಮರುಡಪ್ಪ ತಿಳಿಸಿದ್ದಾರೆ.

ಈ ಬಾರಿ ಬಿಜೆಪಿಯಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಎಂಕೆ ಪ್ರಾಣೇಶ್ ಸ್ಪರ್ಧಿಸಿ ಗೆದ್ದಿದ್ದಾರೆ. ಇವರಿಗೆ ಟಿಕೆಟ್ ಖಾತ್ರಿ ಮಾಡಿಕೊಂಡರೂ ಗೆಲುವು ಮಾತ್ರ ಅವರು ಅಂದುಕೊಂಡಷ್ಟು ಸುಲಭವಾಗಿರಲಿಲ್ಲ. ಈ ಮಧ್ಯೆ ರಣೋತ್ಸಾಹ ತೋರಿದ್ದ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡರ ಛಲ ಕಮಲ ಪಡೆಯನ್ನು ಚಕಿತಗೊಳಿಸಿದ್ದು ಸುಳ್ಳಲ್ಲ. ತೀವ್ರ ಕುತೂಹಲ ಕೆರಳಿಸಿದ್ದ ಮತ ಎಣಿಕೆಯಲ್ಲಿ ಇಬ್ಬರ ನಡುವೆ ಆರಂಭದಿಂದಲೂ ಜಿದ್ದಾಜಿದ್ದಿ ಸ್ಪರ್ಧೆ ನಡೆಯುತ್ತಿತ್ತು. ಅಂತಿಮವಾಗಿ ಪ್ರಾಣೇಶ್ ಗೆಲುವಿನ ನಗೆ ಬೀರಿದರು

Related News

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.