• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬಿಜೆಪಿಯವರು ಯಾರಾದರೂ ಸತ್ತರೆ ಕಾಂಗ್ರೆಸ್‌ನಿಂದ 1 ಕೋಟಿ- ಅಮರೇಗೌಡ ಪಾಟೀಲ್

Preetham Kumar P by Preetham Kumar P
in ಪ್ರಮುಖ ಸುದ್ದಿ
ಬಿಜೆಪಿಯವರು ಯಾರಾದರೂ ಸತ್ತರೆ ಕಾಂಗ್ರೆಸ್‌ನಿಂದ 1 ಕೋಟಿ- ಅಮರೇಗೌಡ ಪಾಟೀಲ್
0
SHARES
1
VIEWS
Share on FacebookShare on Twitter

ಕೊಪ್ಪಳ ಅ 7:  ಬಿಜೆಪಿ ಅತ್ಯಂತ ಕೆಟ್ಟ ಪಕ್ಷವಾಗಿದೆ. ಬಿಜೆಪಿ ತೊಲಗುವವರೆಗೆ ದೇಶಕ್ಕೆ ಭವಿಷ್ಯವಿಲ್ಲ  ಬಿಜೆಪಿ ಮುಖಂಡರು ಯಾರಾದರೂ ಸತ್ತರೆ ಅವರಿಗೆ ಕಾಂಗ್ರೆಸ್‌ನಿಂದ 1 ಕೋಟಿ ರು. ಪರಿಹಾರ ನೀಡುವುದಾಗಿ ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ರೈತರ ಮೇಲೆ ನಡೆದ ಹಿಂಸಾಚಾರ ಖಂಡಿಸಿ ಕಾಂಗ್ರೆಸ್‌ನಿಂದ ಮಂಗಳವಾರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಪಂಜಿನ ಮೆರವಣಿಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು . ಉತ್ತರ ಪ್ರದೇಶದಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಸಚಿವರ ಪುತ್ರ ಉದ್ದೇಶಪೂರ್ವಕವಾಗಿ ಕಾರು ಚಲಾಯಿಸಿ 8 ಜನರ ಸಾವಿಗೆ ಕಾರಣವಾಗಿದ್ದಾನೆ. ಇದನ್ನು ಖಂಡಿಸಿ ದೇಶದ ಎಲ್ಲ ವಿರೋಧ ಪಕ್ಷಗಳು ಹೋರಾಟ ಮಾಡುತ್ತಿವೆ. ರೈತರ ಸಾವಿಗೆ ಕೇಂದ್ರ ಸರ್ಕಾರ 45 ಲಕ್ಷ ರೂ. ಬೆಲೆ ಕಟ್ಟುತ್ತಿದೆ. ಬಿಜೆಪಿಯವರು ಸತ್ತರೆ ಕಾಂಗ್ರೆಸ್ ಒಂದು ಕೋಟಿ ರೂ. ಪರಿಹಾರ ಕೊಡಲು ಸಿದ್ಧವಿದೆ ಎಂದು ಹೇಳಿದರು.

ಬಿಜೆಪಿ ಅತ್ಯಂತ ಕೆಟ್ಟ ಸರ್ಕಾರವೆಂದು ನಿರೂಪಿಸಿದೆ. ಚಳಿ,‌ ಹಿಮ, ಮಳೆ‌ ಲೆಕ್ಕಿಸದೇ ಹರ್ಯಾಣ, ಪಂಜಾಬ್, ಛತ್ತೀಸಗಢ ರೈತರ ಪ್ರತಿಭಟನೆ ನಡೆಯುತ್ತಿದೆ ಈ ರೈತರ ಪ್ರತಿಭಟನೆಯಲ್ಲಿ ಕೇಂದ್ರ ಗೃಹಖಾತೆ ರಾಜ್ಯ ಸಚಿವರ ಪುತ್ರನ ಕಾರು ರೈತನ ಮೇಲೆ ಹರಿದು, ಎಂಟು ಜನ ರೈತರ ಹತ್ಯೆಗೆ ಕಾರಣರಾಗಿದ್ದಾರೆ ಎಂದು ಶಾಸಕ ಅಮರೇಗೌಡ ಪಾಟೀಲ ಕಿಡಿಕಾರಿದ್ದಾರೆ.

ಉತ್ತರ ಪ್ರದೇಶ, ಹರಿಯಾಣ ಹಾಗೂ ಚಂಡಿಗಡದ ರೈತರು ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆಗೆ ಸುಮಾರು 11 ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ಪರ ಸರ್ಕಾರ ಎಂದು ಹೇಳಿಕೊಳ್ಳುವ ಬಿಜೆಪಿಯ ಯಾವ ನಾಯಕರೂ ಪ್ರತಿಭಟನೆಗೆ ಸ್ಪಂದಿಸುತ್ತಿಲ್ಲ ಎಂದು ದೂರಿದರು.

Tags: "MLA amaregouda bayyapur controversial statement

Related News

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 31, 2023
ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 31, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 31, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.