• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಎಂಎಂ ಹಿಲ್ಸ್ ವನ್ಯಧಾಮದಲ್ಲಿ ಕಾಣಿಸಿಕೊಂಡ ಕಪ್ಪು ಸುಂದರಿ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಎಂಎಂ ಹಿಲ್ಸ್ ವನ್ಯಧಾಮದಲ್ಲಿ ಕಾಣಿಸಿಕೊಂಡ ಕಪ್ಪು ಸುಂದರಿ
0
SHARES
0
VIEWS
Share on FacebookShare on Twitter

ಹನೂರು, ಡಿ. 19: ಗಡಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವಲಯದಲ್ಲಿ ಕರಿ ಚಿರತೆ ಕಂಡು ಬಂದು ಸುದ್ದಿಯಾಗಿದ್ದ ಬೆನ್ನಲ್ಲೇ, ಮಲೆಮಹದೇಶ್ವರ ವನ್ಯಧಾಮ ದಲ್ಲೂ ಕಪ್ಪು ಚಿರತೆ ಕಾಣಿಸಿಕೊಂಡಿದೆ. ಆದರೆ ಎರಡೂ ಕಡೆಗಳಲ್ಲಿ ಕಾಣಿಸಿಕೊಂಡಿರುವ ಕರಿ ಚಿರತೆ ಒಂದೇ ಎಂಬುದು ಸ್ಪಷ್ಟವಾಗಿಲ್ಲ.

ಮಲೆಮಹದೇಶ್ವರ ವನ್ಯಧಾಮದ ಪಿ.ಜಿ.ಪಾಳ್ಯ ವನ್ಯಜೀವಿ ವಲಯದಲ್ಲಿ ಅರಣ್ಯ ಇಲಾಖೆ ಈಚೆಗೆ ಅಳವಡಿಸಿರುವ ಕ್ಯಾಮೆರಾ ಟ್ರ್ಯಾಪ್‌ನಲ್ಲಿ ಕಪ್ಪು ಚಿರತೆಯ ಚಿತ್ರ ಸೆರೆಯಾಗಿದೆ.

ಹುಲಿ ಗಣತಿಯ ನಾಲ್ಕನೇ ಹಂತದ ಅಧ್ಯಯನಕ್ಕಾಗಿ ವನ್ಯಜೀವಿ ವಲಯದಲ್ಲಿ 30 ಕಡೆ ಕ್ಯಾಮೆರಾ ಅಳವಡಿಸಲಾಗಿದ್ದು, ಕಪ್ಪು ಚಿರತೆಯು ಓಡಾಡುತ್ತಿರುವ ಚಿತ್ರ ಮೂರು ಕಡೆ ಸೆರೆಯಾಗಿದೆ. ಚಿರತೆಗೆ ಅಂದಾಜು ಆರರಿಂದ ಏಳು ವರ್ಷ ವಯಸ್ಸಾಗಿರಬಹುದು ಎಂದು ಅರಣ್ಯಾಧಿಕಾರಿಗಳು ಅಂದಾಜಿಸಿದ್ದಾರೆ.

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯದ ಕೌಳ್ಳಿಹಳ್ಳಕಟ್ಟೆ ಡ್ಯಾಂ ಬಳಿ ಅರಣ್ಯ ಇಲಾಖೆ ಅಳವಡಿಸಿದ್ದ ಕ್ಯಾಮೆರಾದಲ್ಲಿ ಆಗಸ್ಟ್‌ ತಿಂಗಳ ಆರಂಭದಲ್ಲಿ ಕಪ್ಪು ಚಿರತೆ ಸೆರೆಯಾಗಿತ್ತು.

ಮಲೆಮಹದೇಶ್ವರ ವನ್ಯಧಾಮದ ಹಾಗೂ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಮಧ್ಯೆ ಇರುವ ಎಡೆಯಾರಳ್ಳಿ ಕಾರಿಡಾರ್ ಸಮೀಪದಲ್ಲೇ ಇದು ಕಾಣಿಸಿಕೊಂಡಿದ್ದರಿಂದ ಕಾರಿಡಾರ್‌ನಲ್ಲೇ ಇದು ಸುತ್ತಾಡಿರಬಹುದು. ಅಲ್ಲದೇ, ಮಲೆಮಹದೇಶ್ವರ ವನ್ಯಧಾಮದಲ್ಲೂ ಓಡಾಡಬಹುದು ಎಂದು ಅಧಿಕಾರಿಗಳು ಊಹಿಸಿದ್ದರು.

ಈಗ ಕಾಣಿಸಿಕೊಂಡಿರುವ ಚಿರತೆ ಅದೇ ಚಿರತೆಯೇ ಎಂದು ನಿಖರವಾಗಿ ಹೇಳಲು ಸಾಧ್ಯವಿಲ್ಲ. ಆದರೆ ಆ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳುತ್ತಾರೆ ಅಧಿಕಾರಿಗಳು. ಕ್ಯಾಮೆರಾ ಅಳವಡಿಸಿದ ಎರಡು ದಿನಗಳೊಳಗೆ ಚಿರತೆ ಚಿತ್ರ ಸೆರೆಯಾಗಿದೆ.

ಬಿಆರ್‌ಟಿಯಲ್ಲಿ ಹುಲಿ, ಚಿರತೆಗಳು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಹೊಸ ಆವಾಸ ಸ್ಥಾನ ಹುಡುಕಿಕೊಂಡು ಮಲೆಮಹದೇಶ್ವರ ವನ್ಯಧಾಮಕ್ಕೆ ಬಂದಿರುವ ಸಾಧ್ಯತೆ ಇದೆ ಎಂದು ಡಿಸಿಎಫ್ ವಿ.ಏಡುಕುಂಡಲು ಮಾಹಿತಿ ನೀಡಿದ್ದಾರೆ.

Related News

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ
ರಾಜಕೀಯ

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ

March 25, 2023
ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!
ರಾಜಕೀಯ

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

March 25, 2023
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ

March 25, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.