• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಭಾರತದಿಂದ ರಫ್ತು ಹೆಚ್ಚಿಸಲು ಮೋದಿ ಕರೆ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ
ಭಾರತದಿಂದ ರಫ್ತು ಹೆಚ್ಚಿಸಲು  ಮೋದಿ ಕರೆ
0
SHARES
0
VIEWS
Share on FacebookShare on Twitter

ನವದೆಹಲಿ, ಆ. 07: ಕೋವಿಡ್ ನಿಂದ ಚೇತರಿಸಿಕೊಳ್ಳಲು ರಫ್ತನ್ನು ಹೆಚ್ಚಿಸಿ ಇದರಿಂದಾಗಿ ಉದ್ಯೋಗವು ಹೆಚ್ಚುತ್ತದೆ ಇದು ಕೋವಿಡ್ ನಿಂದ ಆದ ಸಂಕಷ್ಟದ ಆರ್ಥಿಕ ಚೇತರಿಕೆಗೂ ಕೂಡ ಸಹಾಯವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಈ ಬಗ್ಗೆ ವಿದೇಶದಲ್ಲಿರುವ ಭಾರತೀಯ ಉದ್ಯಮಿಗಳ ಜೊತೆ ‘ಲೋಕಲ್ ಗೋಸ್ ಗ್ಲೋಬಲ್ – ಮೇಕ್ ಇನ್ ಇಂಡಿಯಾ ಫಾರ್ ದಿ ವರ್ಲ್ಡ್’  ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪ್ರಸ್ತುತ ನಮ್ಮ ರಫ್ತು ಜೆಡಿಪಿಯ 20 ಪ್ರತಿಶತದಷ್ಟಿದೆ ಇದನ್ನು ಇನ್ನೂ ಹೆಚ್ಚಿಸಲು ಆರ್ಥಿಕತೆ ಗಾತ್ರ, ಸಾಮರ್ಥ್ಯ, ಉತ್ವಾದನೆ ಹಾಗೂ ಸೇವಾ ಉದ್ಯಮದೊಂದಿಗೆ ರಫ್ತನ್ನು ಇನ್ನಷ್ಟು ಹೆಚ್ಚಿಸಬಹುದು. ಕೋವಿಡ್ ನಂತರದ ಆದ ಜಾಗತಿಕ ಪೂರೈಕೆಯ ರಫ್ತಿನಲ್ಲಾದ ಬದಲಾವಣೆಯ ಹಾಗೂ ಸೃಷ್ಟಿಯಾದ ಹೊಸ ಅವಕಾಶಗಳ ಲಾಭವನ್ನು ಪಡೆದು ಕೊಳ್ಳಬೇಕು. ಭಾರತವು ಈ ಆರ್ಥಿಕ ವರ್ಷದಲ್ಲಿ 400 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ರಫ್ತು ಮಾಡುವ ಗುರಿಯನ್ನು ಹೊಂದಿದೆ. ಇದಕ್ಕಾಗಿ ದೇಶದಲ್ಲಿ ಉತ್ಪಾದನೆ ಹೆಚ್ಚಿಸಬೇಕು, ಸಾರಿಗೆ ಸಮಸ್ಯೆಗಳನ್ನು ಬಗೆಹರಿಸಬೇಕು, ಸರ್ಕಾರವು ರಫ್ತುದಾರರಿಗೆ ಸಹಕರಿಸಬೇಕು ಮತ್ತು ಭಾರತೀಯ ಉತ್ಪನ್ನಗಳಿಗೆ ಅಂತರಾಷ್ಟೀಯ ಮಟ್ಟದಲ್ಲಿ ಮಾರುಕಟ್ಟೆ ಒದಗಿಸಬೇಕು ಈ ನಾಲ್ಕು ಅಂಶಗಳಿಂದ ಭಾರತೀಯರು ರಫ್ತು ಹೆಚ್ಚಿಸಬಹುದು ಅದಲ್ಲದೆ ಭಾರತೀಯ ರಫ್ತುದಾರರಿಗೆ ವಿಮೆಯ ರೂಪದಲ್ಲಿ ಸುಮಾರು 88ಕೋಟಿಗಳಷ್ಟು ಪ್ರೋತ್ಸಾಹ ಧನವನ್ನು ಕೂಡ ನೀಡುತ್ತಿದೆ ಎಂದು ಈ ಸಂದರ್ಭದಲ್ಲಿ  ತಿಳಿಸಿದರು.

Related News

ಗಗನಕ್ಕೇರುತ್ತಿದೆ ತೊಗರಿ ಬೇಳೆ ಬೆಲೆ ! ಮಳೆ, ನೆಟೆ ರೋಗದಿಂದ ಕುಸಿದ ಇಳುವರಿ
Vijaya Time

ಗಗನಕ್ಕೇರುತ್ತಿದೆ ತೊಗರಿ ಬೇಳೆ ಬೆಲೆ ! ಮಳೆ, ನೆಟೆ ರೋಗದಿಂದ ಕುಸಿದ ಇಳುವರಿ

May 30, 2023
ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ
Vijaya Time

ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ

May 30, 2023
2023 ಟಾಟಾ ಐಪಿಎಲ್ : 5ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ಸಿಎಸ್ಕೆ..! ಸಿಕ್ಸರ್ ಸಿಡಿಸಿ ಗೆಲುವು ತಂದು ಕೊಟ್ಟ ಜಡೇಜಾ
Sports

2023 ಟಾಟಾ ಐಪಿಎಲ್ : 5ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ಸಿಎಸ್ಕೆ..! ಸಿಕ್ಸರ್ ಸಿಡಿಸಿ ಗೆಲುವು ತಂದು ಕೊಟ್ಟ ಜಡೇಜಾ

May 30, 2023
2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ
Vijaya Time

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.