• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಭಾರತದ ಅಭಿವೃದ್ಧಿಗೆ ರಕ್ಷಣಾ ವಲಯದಲ್ಲಿನ ನಮ್ಮ ಸಾಧನೆಯೇ ಪ್ರತ್ಯಕ್ಷ ಸಾಕ್ಷಿ ; ಏರ್‌ಶೋ ಉದ್ಘಾಟಿಸಿ ಮೋದಿ ಮಾತು

Rashmitha Anish by Rashmitha Anish
in ರಾಜಕೀಯ, ರಾಜ್ಯ
ಭಾರತದ ಅಭಿವೃದ್ಧಿಗೆ ರಕ್ಷಣಾ ವಲಯದಲ್ಲಿನ ನಮ್ಮ ಸಾಧನೆಯೇ ಪ್ರತ್ಯಕ್ಷ ಸಾಕ್ಷಿ ; ಏರ್‌ಶೋ ಉದ್ಘಾಟಿಸಿ ಮೋದಿ ಮಾತು
0
SHARES
40
VIEWS
Share on FacebookShare on Twitter

Bengaluru : ಟೆಕ್‌ ಹಬ್‌ ಆಗಿರುವ ಕರ್ನಾಟಕದಲ್ಲಿ ಏರ್‌ಶೋ(Air Show) ನಡೆಯುತ್ತಿರುವುದು ಇಲ್ಲಿನ ಯುವ ಸಮುದಾಯಕ್ಕೆ ಹೊಸ ಅವಕಾಶಗಳನ್ನು (Modi inauguration the airshow) ತೆರೆಯುತ್ತದೆ.

ಯುವ ಸಮುದಾಯ ತಮ್ಮ ತಾಂತ್ರಿಕ ಜ್ಞಾನಕೌಶಲ್ಯಗಳನ್ನು ರಕ್ಷಣಾ ವಲಯಕ್ಕಾಗಿ ಸದ್ವಿನಿಯೋಗಪಡಿಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಯುವ ಸಮುದಾಯಕ್ಕೆ ಕರೆ ನೀಡಿದ್ದಾರೆ.

ಬೆಂಗಳೂರು ಏರ್‌ಶೋ(Bengaluru Air show) ಅನ್ನು ಉದ್ಘಾಟಿಸಿ ಮಾತನಾಡಿದ ಅವರು, ಒಂದು ಕಾಲದಲ್ಲಿ ಇದು ಕೇವಲ ಒಂದು ಪ್ರದರ್ಶನವಾಗಿತ್ತು.

ಆದರೆ ಕಳೆದ ಕೆಲವು ವರ್ಷಗಳಿಂದ ಈ ದೃಷ್ಟಿಕೋನ ಬದಲಾಗಿದೆ. ಇಂದು ಇದು ಕೇವಲ ವೈಮಾನಿಕ ಪ್ರದರ್ಶನವಲ್ಲ, ನಮ್ಮ ರಕ್ಷಣಾ ವಲಯದ ಶಕ್ತಿಯೂ ಹೌದು,

ಶಕ್ತಿ ಪ್ರದರ್ಶನವೂ ಹೌದು ಮತ್ತು ಆತ್ಮಸ್ಥೈರ್ಯದ ವಿಷಯವೂ ಹೌದು. ಪ್ರತ್ಯಕ್ಷ ಕಾಣುವುದನ್ನು ಪ್ರಮಾಣೀಕರಿಸಬೇಕಿಲ್ಲ. ಭಾರತದ ಅಭಿವೃದ್ಧಿಗೆ ರಕ್ಷಣಾ ವಲಯದಲ್ಲಿನ ನಮ್ಮ ಸಾಧನೆಯೇ ಪ್ರತ್ಯಕ್ಷ ಸಾಕ್ಷಿ.

Modi inauguration the airshow

ತೇಜಸ್‌(Tejas) ಯುದ್ಧವಿಮಾನ ಹಾಗೂ ಐಎನ್‌ಎಸ್‌ ವಿಕ್ರಾಂತ್‌ ನೌಕೆ ಮೇಕ್‌ ಇನ್‌ ಇಂಡಿಯಾ ಯೋಜನೆಯ ಯಶಸ್ಸಿಗೆ ಪ್ರಮಾಣೀಕೃತ ಸಾಕ್ಷಿ. ನಾವು ಎಲ್ಲಾ ಕ್ಷೇತ್ರಗಳಲ್ಲೂ (Modi inauguration the airshow) ಕ್ರಾಂತಿ ಮಾಡುತ್ತಿದ್ದೇವೆ.

ಈ ಹಿಂದೆ ನಮ್ಮ ದೇಶ ಯುದ್ಧೋಪಕರಣ ಆಮದುದಾರನಾಗಿತ್ತು. ಕಳೆದ 8-9 ವರ್ಷಗಳಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ಈಗ ನಾವು 75 ದೇಶಗಳಿಗೆ ರಕ್ಷಣಾ ಸಾಮಗ್ರಿ ರಫ್ತು ಮಾಡುತ್ತಿದ್ದೇವೆ ಎಂದರು.

ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನಲ್ಲಿ ಏರೋ ಇಂಡಿಯಾ 2023(Aero India 2023) ಕ್ಕೆ ಚಾಲನೆ ನೀಡಿ, ಇದರ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಮಾಡಿದರು.

ಇದನ್ನೂ ಓದಿ: ಕಳ್ಳತನವಾದ ಕಾರನ್ನು ಕೇವಲ 2 ಗಂಟೆಗಳಲ್ಲಿ ಹುಡುಕಿಕೊಟ್ಟ ಆಪಲ್‌ ಏರ್‌ಟ್ಯಾಗ್!

ಈ ಸಂದರ್ಭದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ  ಬಸವರಾಜ ಬೊಮ್ಮಾಯಿ(Basavaraj Bommai), ಕೇಂದ್ರ ರಕ್ಷಣಾ ಸಚಿವರಾದ ಶ್ರೀ ರಾಜನಾಥ್‌ಸಿಂಗ್, ಕರ್ನಾಟಕದ ರಾಜ್ಯಪಾಲರು, ಕೇಂದ್ರ ಸಚಿವರು ಉಪಸ್ಥಿತರಿದ್ದರು.

ಬೆಂಗಳೂರು ಏರ್‌ಶೋ ಉದ್ಘಾಟನೆಗೂ ಮುನ್ನ ಪ್ರಧಾನಿ ಮೋದಿ ಅವರು, ಕನ್ನಡ ಚಿತ್ರರಂಗದ ನಟರಾದ ಯಶ್‌(Yash),

ರಿಷಬ್‌ಶೆಟ್ಟಿ(Rishab Shetty) ಮತ್ತು ನಿರ್ಮಾಪಕಿ ಅಶ್ವಿನಿ ಪುನೀತ್‌ರಾಜಕುಮಾರ್‌(Ashwini Punith Rajkumar) ಅವರೊಂದಿಗೆ, ನವ ಭಾರತ ಮತ್ತು ಕರ್ನಾಟಕದ ಪ್ರಗತಿಗೆ ಅವರು ನೀಡಬಹುದಾದ ಕೊಡುಗೆಗಳ ಕುರಿತು ಚರ್ಚಿಸಿದರು.

Tags: airshowbengalurunarendramodi

Related News

ರಾಹುಲ್ ಗಾಂಧಿ ಅನರ್ಹರಾದ ಬೆನ್ನಲ್ಲೇ ನಟಿ ಖುಷ್ಬೂ ಅವರ ಹಳೆಯ ಟ್ವೀಟ್ ವೈರಲ್!
ರಾಜಕೀಯ

ರಾಹುಲ್ ಗಾಂಧಿ ಅನರ್ಹರಾದ ಬೆನ್ನಲ್ಲೇ ನಟಿ ಖುಷ್ಬೂ ಅವರ ಹಳೆಯ ಟ್ವೀಟ್ ವೈರಲ್!

March 25, 2023
ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ
ರಾಜಕೀಯ

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ

March 25, 2023
ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!
ರಾಜಕೀಯ

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

March 25, 2023
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ

March 25, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.