• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಮೋದಿಯನ್ನು ಒರಟು ಎಂದು ಭಾವಿಸುತ್ತಿದ್ದರು, ಆದರೆ ಅವರು ಮಾನವೀಯತೆಯನ್ನು ತೋರಿಸಿದ್ದಾರೆ : ಗುಲಾಂ ನಬಿ ಆಜಾದ್

Vijaylaksmi Shibaroor by Vijaylaksmi Shibaroor
in ದೇಶ-ವಿದೇಶ, ರಾಜ್ಯ
ghulam_nabi_azad
0
SHARES
0
VIEWS
Share on FacebookShare on Twitter
Modi shown humanity
GHULAM NABI AZAD

New Delhi: ಜಮ್ಮು ಮತ್ತು ಕಾಶ್ಮೀರದ (JAMMU KASHMIR) ಹಿರಿಯ ನಾಯಕ ಗುಲಾಂ ನಬಿ ಆಜಾದ್(GHULAM NABI AZAD)  ಅವರು ಪ್ರಧಾನಿ ಮೋದಿಯವರ (MODI) ಭಾಷಣವನ್ನು ಉಲ್ಲೇಖಿಸಿ,

ನಾನು  ಮೋದಿಯವರ ಬಗ್ಗೆ ತಪ್ಪು ಗ್ರಹಿಕೆ ಹೊಂದಿದ್ದೆ,  ಮೋದಿ ಒಬ್ಬ ಒರಟು ಮನುಷ್ಯ ಎಂದು ಭಾವಿಸುತ್ತಿದ್ದೆ, ಆದರೆ ಅವರು ಮಾನವೀಯತೆಯನ್ನು (Humanity) ತೋರಿಸಿದರು” ಎಂದು ಆಜಾದ್‌ ಹೇಳಿದ್ದಾರೆ.

ನಾನು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿದ್ದಾಗ(chief minister) ಬಸ್ಸಿನೊಳಗೆ ಗ್ರೆನೇಡ್ (Grenade) ಸ್ಫೋಟಗೊಂಡು, ಅಪಾರ ಸಾವುನೋವುಗಳು ಉಂಟಾಗಿದ್ದವು.

https://vijayatimes.com/natinal-sports-day/

ಮೋದಿ  ಅವರು ಆ ಸಮಯದಲ್ಲಿ ಗುಜರಾತ ಸಿಎಂ (GUJARAT CM) ಆಗಿದ್ದರು. ಅವರು ನನಗೆ ಕರೆ ಮಾಡಿದಾಗ, ನಾನು ಅಳುತ್ತಿದ್ದೆ. ನಾನು ಮಾತನಾಡಲು ಸಾಧ್ಯವಿಲ್ಲ ಎಂದು ನನ್ನ ಅಧಿಕಾರಿಗಳಿಗೆ ಹೇಳಿದೆ. 

ಆದರೆ ಕೆಲವು ದಿನಗಳ ನಂತರ ಗುಜರಾತ್ ಸಿಎಂ ನನಗೆ ಮತ್ತೆ ಕರೆ ಮಾಡಿ ಸಾಂತ್ವನ ಹೇಳದರು ಎಂದು ಮೋದಿ ಜೊತೆಗಿನ ಒಡನಾಟವನ್ನು ನೆನಪಿಸಿಕೊಂಡಿದ್ದಾರೆ.

Modi  humanity
Narendra Modi

ಕಾಂಗ್ರೆಸ್‌ನ (Congress) ಹಿರಿಯ ನಾಯಕರೆಲ್ಲಾ ಸೇರಿ ಪಕ್ಷದ ಪರಿಸ್ಥಿತಿಗಳ ಕುರಿತು ಪತ್ರ ಬರೆದಾಗಿನಿಂದ ಈ ಸಮಸ್ಯೆಗಳು ಕಾಣಿಸಿಕೊಂಡವು. ಪಕ್ಷವನ್ನು ಗಟ್ಟಿಗೊಳಿಸಲು ನಾವು ಬಯಸಿದ್ದೇವು.

ಆದರೆ ಅದರ ಬಗ್ಗೆ ಗಂಭೀರ ಆಲೋಚನೆ ನಡೆಯಲಿಲ್ಲ.  ನಮ್ಮನ್ನು ಕರೆದು ಹಲವಾರು ಸಭೆಗಳು ನಡೆಸಿದರು. ಆದರೆ ಒಂದೇ ಒಂದು ಸಲಹೆಯನ್ನು ಸಹ ತೆಗೆದುಕೊಳ್ಳಲಾಗಿಲ್ಲ. ಎಲ್ಲವನ್ನೂ ಅವರೇ ನಿರ್ಧರಿಸುತ್ತಾರೆ.

https://vijayatimes.com/natinal-sports-day/

ಹೀಗಾಗಿ ಪಕ್ಷವು ವ್ಯಕ್ತಿ ಕೇಂದ್ರೀತವಾಗಿ ರೂಪಗೊಳ್ಳುತ್ತಿದೆ. ಇದರಿಂದ ಕಾಂಗ್ರೆಸ್‌ ಪಕ್ಷ ಹೀನಾಯ ಸೋಲನ್ನು ಕಾಣುತ್ತಿದೆ ಎಂದು ಗುಲಾಮ್‌ ನಬಿ ಆಜಾದ್‌ ಕಾಂಗ್ರೆಸ್‌ ವಿರುದ್ದ ವಾಗ್ದಾಳಿ ನಡೆಸಿದರು. 

ಇನ್ನು ಕಳೆದ ವಾರ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿರುವ ಗುಲಾಮ್‌ನಬಿ ಆಜಾದ್‌ಅವರು, ಕಾಂಗ್ರೆಸ್‌ ಪಕ್ಷವನ್ನು ಗಂಭೀರವಲ್ಲದ ವ್ಯಕ್ತಿಯ ಕೈಗೆ ನೀಡಲಾಗಿದೆ ಎಂದು ರಾಹುಲ್‌ ಗಾಂಧಿಯನ್ನು (Rahul Gandhi)ಟೀಕಿಸಿದ್ದರು.

Tags: bjpGhulam Nabi AzadIndiaIndia's Prime MinisterIndian politicianjammu and kashmirNarendra Modipoliticalpoliticianpolitics

Related News

100 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಎಸ್‌ಡಿಪಿಐ ತಯಾರಿ : ಎಸ್‌ಡಿಪಿಐ ಕಣ್ಣೀಟ್ಟಿರುವ 10 ಕ್ಷೇತ್ರಗಳಾವವು
ರಾಜಕೀಯ

100 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಎಸ್‌ಡಿಪಿಐ ತಯಾರಿ : ಎಸ್‌ಡಿಪಿಐ ಕಣ್ಣೀಟ್ಟಿರುವ 10 ಕ್ಷೇತ್ರಗಳಾವವು

February 1, 2023
ಕೇಂದ್ರ ಬಜೆಟ್‌: ಕರ್ನಾಟಕಕ್ಕೆ ಬಂಪರ್‌ಕೊಡುಗೆ ; ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ
ರಾಜ್ಯ

ಕೇಂದ್ರ ಬಜೆಟ್‌: ಕರ್ನಾಟಕಕ್ಕೆ ಬಂಪರ್‌ಕೊಡುಗೆ ; ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ

February 1, 2023
ಹಳೇ ಮೈಸೂರು ಭಾಗದಲ್ಲಿ ಆಪರೇಷನ್‌ ಕಮಲ ; ಕೇಸರಿ ಪಡೆ ಸೇರಿದ ಜೆಡಿಎಸ್-ಕಾಂಗ್ರೆಸ್‌ ನಾಯಕರು
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಆಪರೇಷನ್‌ ಕಮಲ ; ಕೇಸರಿ ಪಡೆ ಸೇರಿದ ಜೆಡಿಎಸ್-ಕಾಂಗ್ರೆಸ್‌ ನಾಯಕರು

January 31, 2023
ನನ್ನನ್ನು ಪ್ರಧಾನಿ ಮಾಡಿದ್ರೂ ನಾನು ಇವರೊಂದಿಗೆ ಸೇರುವುದಿಲ್ಲ : ಸಿದ್ದರಾಮಯ್ಯ
ರಾಜಕೀಯ

ನನ್ನನ್ನು ಪ್ರಧಾನಿ ಮಾಡಿದ್ರೂ ನಾನು ಇವರೊಂದಿಗೆ ಸೇರುವುದಿಲ್ಲ : ಸಿದ್ದರಾಮಯ್ಯ

February 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.