• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕಳೆದ ಒಂದು ವರ್ಷದ ಅವಧಿಯಲ್ಲಿ ಪ್ರಧಾನಿಯವರ ಜನಪ್ರಿಯತೆಯಲ್ಲಿ ಇಳಿಕೆ

Preetham Kumar P by Preetham Kumar P
in ದೇಶ-ವಿದೇಶ, ಪ್ರಮುಖ ಸುದ್ದಿ
ಕಳೆದ ಒಂದು ವರ್ಷದ ಅವಧಿಯಲ್ಲಿ ಪ್ರಧಾನಿಯವರ ಜನಪ್ರಿಯತೆಯಲ್ಲಿ ಇಳಿಕೆ
0
SHARES
0
VIEWS
Share on FacebookShare on Twitter

ನವದೆಹಲಿ ಆ 18 : ಭಾರತದ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಜನಪ್ರಿಯತೆಯಲ್ಲಿ ಸಾಕಷ್ಟು ಇಳಿಮುಖ ಕಂಡಿದ್ದಾರೆ. ಇಂಡಿಯಾ ಟುಡೆ ಸಮೀಕ್ಷಯೆ ಪ್ರಕಾರ ಕಳೆದ ಒಂದು ವರ್ಷದ ಅವಧಿಯಲ್ಲಿ ಇವರ ಜನಪ್ರಿಯತೆ 66% ಯಿಂದ 24%ಗೆ ಇಳಿದಿದೆ. ಇವರ ಜನಪ್ರಿಯತೆ ಕುಸಿಯಲು ಪ್ರಮುಖ ಕಾರಣವೆಂದರೆ ಕಳೆದ ಒಂದು ವರ್ಷದ ಅವಧಿಯಲ್ಲಿ ಅವರು ಮತ್ತು ಕೆಂದ್ರ ಸರ್ಕಾರ ಕೋವಿಡ್ ನಿರ್ವಹಣೆ ಎಡವಿದೆ ಎಂಬ ಅಭಿಪ್ರಾಯ ಕೇಳಿ ಬರುತ್ತಿದೆ.

ಇಂಡಿಯಾ ಟುಡೇ ಸಮೀಕ್ಷೆಯಲ್ಲಿ ಭಾಗವಹಿಸಿದವರಲ್ಲಿ ಶೇ. 27 ರಷ್ಟು ಜನರು ಚುನಾವಣಾ ರ್ಯಾಲಿಗಳು ಸೇರಿದಂತೆ ದೊಡ್ಡ ಮಟ್ಟದ ರಾಜಕೀಯ ಕೂಟಗಳು ಭಾರತದಲ್ಲಿ ಸಾಂಕ್ರಾಮಿಕ ರೋಗದ ಎರಡನೇ ಅಲೆಗೆ ಕಾರಣವೆಂದು ಅಭಿಪ್ರಾಯಪಟ್ಟಿದ್ದಾರೆ. ಸುಮಾರು ಶೇ.26 ರಷ್ಟು ಜನರು ಕೋವಿಡ್ ವಿರುದ್ಧ ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳದೆ  ನಿರ್ಲಕ್ಷಿಸುವುದರಿಂದಲೇ ಸೋಂಕು ದೇಶದಲ್ಲಿ ಅಧಿಕವಾಗಿದೆ ಎಂದ ಆರೋಪಿಸಿದ್ದಾರೆ. ಇದು ಕೂಡ ಇವರ ಜನಪ್ರಿಯತೆಯ ಮೇಲೆ ಹೊಡೆತ ಬಿದ್ದಿದೆ ಇನ್ನು ಶೇ. 71 ರಷ್ಟು ಜನ, ದೇಶದಲ್ಲಿ ಕೋವಿಡ್​ 19 ಸೋಂಕಿಗೆ ತುತ್ತಾದವರ ಸಂಖ್ಯೆ ಮತ್ತು ಸಾವಿನ ಸಂಖ್ಯೆ ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಸಂಖ್ಯೆಗಿಂತ ಅಧಿಕವಾಗಿದೆ. ಆದರೆ, ಸರ್ಕಾರ ವಾಸ್ತವವಾದ ಸಂಖ್ಯೆಯನ್ನು ಈವರೆಗೆ ಬಹಿರಂಗಪಡಿಸಿಲ್ಲ ಎಂದು ಆರೋಪಿಸಿದ್ದರೆ, ಶೇ. 44 ರಷ್ಟು ಜನ ಕೊರೋನಾ ಸೋಂಕು ವಿರ್ವಹಣೆಯಲ್ಲಿ ಕೇಂದ್ರ ಸರ್ಕಾರದಷ್ಟೇ ರಾಜ್ಯ ಸರ್ಕಾರಗಳ ಪಾಲು ಅಧಿಕವಾಗಿದ್ದು, ಅವರೂ ಸಹ ಉತ್ತಮವಾಗಿ ಕೆಲಸ ನಿರ್ವಹಿಸಬಹುದಿತ್ತು ಎಂದು ಅಭಿಪ್ರಾಯ ವ್ಯೆಕ್ತ ಪಡಿಸಿದ್ದಾರೆ.

Related News

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ
Vijaya Time

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ

June 8, 2023
ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ
Vijaya Time

ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ

June 8, 2023
ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 8, 2023
ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ
Vijaya Time

ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.