• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ನೇಪಾಳದಂತೆ ಭಾರತದಲ್ಲಿಯೂ ಅಶಾಂತಿ ಉಂಟಾಗಬಹುದು : ಭಾಗವತ್ ಎಚ್ಚರಿಕೆ

Shwetha Mohan by Shwetha Mohan
in ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ನೇಪಾಳದಂತೆ ಭಾರತದಲ್ಲಿಯೂ ಅಶಾಂತಿ ಉಂಟಾಗಬಹುದು : ಭಾಗವತ್ ಎಚ್ಚರಿಕೆ
0
SHARES
36
VIEWS
Share on FacebookShare on Twitter
  • ನೆರೆಯ ರಾಷ್ಟ್ರಗಳಲ್ಲಿ ಸಂಭವಿಸಿದ ಗಲಭೆಗಳನ್ನು ಉದಾಹರಣೆಯಾಗಿ ನೀಡಿ ಎಚ್ಚರಿಕೆ
  • ಸಂಸ್ಕೃತಿ ಮತ್ತು ಜೀವನ ಶೈಲಿ ಮಾತ್ರ ನಮ್ಮ ಸಾಮರ್ಥ್ಯ ಮತ್ತು ಬಲ (Mohan Bhagwats warning to Indians)
  • ಆರ್‌ಎಸ್‌ಎಸ್ ಶತಮಾನೋತ್ಸವ ಆಚರಣೆಯಲ್ಲಿ ಗಮನ ಸೆಳೆದ ಮೋಹನ್ ಭಾಗವತ್‌ ಹೇಳಿಕೆ

Nagpur: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅವರು ಭಾರತದಲ್ಲಿಯೂ ಅಶಾಂತಿ ಹುಟ್ಟುವ ಸಾಧ್ಯತೆ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ನೆರೆಯ ದೇಶಗಳಲ್ಲಿ ಕಂಡ ಅಶಾಂತಿ,

ಗಲಭೆ, ಅಸ್ಥಿರತೆ ಎಲ್ಲವೂ ಸರ್ಕಾರ ಮತ್ತು ಸಮಾಜದ ನಡುವಿನ ಸಂಪರ್ಕದ ಕೊರತೆಯಿಂದಾಗಿ ಉಂಟಾಗಿವೆ ಎಂದು ಅವರು ಹೇಳಿದ್ದಾರೆ. ಭಾರತದಲ್ಲೂ ಕೆಲ ಶಕ್ತಿಗಳು ಇದೇ ರೀತಿಯ ಪರಿಸ್ಥಿತಿ ಸೃಷ್ಟಿಸಲು ಪ್ರಯತ್ನಿಸುತ್ತಿವೆ.

ಸರ್ಕಾರ ಮತ್ತು ಜನರ ನಡುವೆ ನಂಟು ಕಡಿಮೆಯಾದರೆ, ನಮ್ಮಲ್ಲೂ ಇದೇ ಸ್ಥಿತಿ ಎದುರಾಗಬಹುದು ಎಂದು ಭಾಗವತ್ ಎಚ್ಚರಿಕೆ ನೀಡಿದರು.

ವಿಜಯದಶಮಿ ಹಾಗೂ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಭಾಗವತ್‌ ಶ್ರೀಲಂಕಾ, ಬಾಂಗ್ಲಾದೇಶ ಮತ್ತು ನೇಪಾಳದಲ್ಲಿ ನಡೆದ ಗಲಭೆಗಳನ್ನು ಉದಾಹರಣೆಯಾಗಿ ನೀಡಿದ್ದಾರೆ.

Mohan Bhagwats warning to Indians

ಅಲ್ಲಿ ಜನರು ಅಸಮಾಧಾನಗೊಂಡಿದ್ದು, ಸರ್ಕಾರ–ಸಮಾಜ ನಡುವೆ ಸಂಪರ್ಕ ಕಡಿಮೆಯಾಗಿತ್ತು. ಆಡಳಿತದ ದುರ್ಬಲತೆ ಸಹ ಪ್ರಮುಖ ಕಾರಣ. ಹಿಂಸೆಯಿಂದ ಶಾಶ್ವತ ಬದಲಾವಣೆ ಸಾಧ್ಯವಿಲ್ಲ.

ಬದಲಾವಣೆ ಪ್ರಜಾಪ್ರಭುತ್ವದ ವಿಧಾನಗಳಿಂದಲೇ ಸಾಧ್ಯ. ಸರ್ಕಾರಗಳು ಜನರೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಎಂದರು. ಭಾಗವತ್ ಪಹಲ್ಗಾಂ ದಾಳಿಯನ್ನೂ ಪ್ರಸ್ತಾಪಿಸಿ 26 ಮಂದಿಯನ್ನು

ಧರ್ಮ ಪರಿಶೀಲನೆ ಮಾಡಿ ಕೊಂದ ಘಟನೆ ಭಾರೀ ನೋವು ಮತ್ತು ಕೋಪ ತಂದಿತು. ನಾವು ಇತರ ರಾಷ್ಟ್ರಗಳ ಜೊತೆ ಸ್ನೇಹ ಸಂಬಂಧ ಉಳಿಸಿಕೊಂಡಿದ್ದೇವೆ ಮತ್ತು ಮುಂದುವರೆಸುತ್ತೇವೆ.

ಆದರೆ ಭದ್ರತೆ ವಿಷಯ ಬಂದಾಗ ಹೆಚ್ಚು ಜಾಗರೂಕರಾಗಬೇಕು. ಈ ದಾಳಿಯ ನಂತರ ಬೇರೆ ದೇಶಗಳ ಪ್ರತಿಕ್ರಿಯೆಗಳು ಯಾರು ನಿಜವಾದ ಸ್ನೇಹಿತರು ಎಂಬುದನ್ನು ಬಹಿರಂಗಪಡಿಸಿವೆ ಎಂದು ಹೇಳಿದರು.

ಅಲ್ಲದೆ ಭಾಗವತ್ ಹಿಂದೂ ಸಮಾಜದ ಶಕ್ತಿ ಹಾಗೂ ಗುಣಲಕ್ಷಣಗಳ ಬಗ್ಗೆ ಮಾತನಾಡಿದರು. ಒಡೆದ ಮನೆ ಎಂದಿಗೂ ಒಗ್ಗಟ್ಟಾಗಲಾರದು. ಹಿಂದೂ ಸಮಾಜ ಹೊಣೆಗಾರಿಕೆಯುಳ್ಳದು, ಏಕತೆಯುಳ್ಳದು.

ಪ್ರತಿಯೊಬ್ಬರೂ ವಿಶಿಷ್ಟರಾಗಿದ್ದರೂ ಒಟ್ಟಾಗಿ ಸಮಾಜ ಶಕ್ತಿಯಾಗುತ್ತದೆ. ಇತಿಹಾಸದಲ್ಲಿ ಹಲವಾರು ಆಕ್ರಮಣಕಾರರು ಬಂದು ಹೋಗಿದ್ದಾರೆ, ಆದರೆ ನಮ್ಮ ಸಂಸ್ಕೃತಿ ಮತ್ತು ಬದುಕಿನ ಶೈಲಿ ನಮ್ಮನ್ನು ಉಳಿಸಿದೆ.

ಸಂಸ್ಕೃತಿಯೇ ನಮ್ಮ ಶಕ್ತಿ ಎಂದು ಹೇಳಿ ಸ್ವದೇಶಿ ಮತ್ತು ಸ್ವಾವಲಂಬನೆಯ ಮಹತ್ವವನ್ನು ಹಂಚಿಕೊಂಡರು. ದೇಶವು ವಿದೇಶಿ ಸಹಾಯದ ಮೇಲೆ ಅವಲಂಬಿಸಬಾರದು. ಸ್ವಾವಲಂಬನೆ ನಮ್ಮ ಗುರಿಯಾಗಬೇಕು.

ನಮ್ಮ ಸಂಪನ್ಮೂಲಗಳು, ಸಾಮರ್ಥ್ಯವೇ ಭವಿಷ್ಯ ನಿರ್ಧರಿಸುತ್ತವೆ ಎಂದರು. ಇನ್ನು ಈ ಸಂದರ್ಭದಲ್ಲಿ ಆರ್‌ಎಸ್‌ಎಸ್‌ಗೆ 100 ವರ್ಷ ಪೂರೈಸಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ವಿಶೇಷ ಅಂಚೆ ಚೀಟಿ

ಇದನ್ನು ಓದಿ: ಭಾರತೀಯರು ಸ್ವದೇಶಿ ಸರಕುಗಳನ್ನು ಮತ್ತು ಸ್ವಾವಲಂಬನೆಯನ್ನು ಅಳವಡಿಸಿಕೊಳ್ಳಬೇಕು, ಸಮುದಾಯಗಳ ಪ್ರಚೋದನೆ ಒಪ್ಪಲಾಗದು: ಮೋಹನ್ ಭಾಗವತ್‌

ಮತ್ತು ₹100 ನಾಣ್ಯ ಬಿಡುಗಡೆ ಮಾಡಿದರು. ನಾಣ್ಯದ ಮೇಲೆ ಭಾರತ ಮಾತೆಯ ಚಿತ್ರವನ್ನು ಅಚ್ಚು ಮಾಡಲಾಗಿದೆ. ಇದು ಸಂಘದ ದೀರ್ಘ ಪಯಣಕ್ಕೆ ವಿಶೇಷ ಗೌರವ ಸೂಚಕವಾಗಿದೆ. (Mohan Bhagwats warning to Indians)

Tags: Mohan BhagwatNagpurPM Narendra ModiRSS

Related News

ಬಿಡದಿ ಟೌನ್‌ಶಿಪ್‌ ಯೋಜನೆಗೆ ಎರಡು ತಿಂಗಳ ವಿರಾಮ: ಸಮಿತಿ ರಚನೆಗೆ ಸಿಎಂ ಘೋಷಣೆ
ಪ್ರಮುಖ ಸುದ್ದಿ

ಬಿಡದಿ ಟೌನ್‌ಶಿಪ್‌ ಯೋಜನೆಗೆ ಎರಡು ತಿಂಗಳ ವಿರಾಮ: ಸಮಿತಿ ರಚನೆಗೆ ಸಿಎಂ ಘೋಷಣೆ

July 15, 2026
ಫ್ರಾನ್ಸ್‌ ವಿರುದ್ಧ 2-0 ಜಯ: ಫಿಫಾ ವಿಶ್ವಕಪ್‌ 2026 ಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ
Sports

ಫ್ರಾನ್ಸ್‌ ವಿರುದ್ಧ 2-0 ಜಯ: ಫಿಫಾ ವಿಶ್ವಕಪ್‌ 2026 ಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ

July 15, 2026
ಅಪಾರ್ಟ್‌ಮೆಂಟ್ ಮಾಲೀಕರ ಹಕ್ಕುಗಳಿಗೆ ಕಾನೂನು ರಕ್ಷಣೆ: ಎಲ್ಲರ ಅಭಿಪ್ರಾಯ ಪಡೆದು ಸಮಗ್ರ ಮಸೂದೆ ಜಾರಿ ಎಂದ ಸಿಎಂ ಡಿ.ಕೆ. ಶಿವಕುಮಾರ್
ಪ್ರಮುಖ ಸುದ್ದಿ

ಅಪಾರ್ಟ್‌ಮೆಂಟ್ ಮಾಲೀಕರ ಹಕ್ಕುಗಳಿಗೆ ಕಾನೂನು ರಕ್ಷಣೆ: ಎಲ್ಲರ ಅಭಿಪ್ರಾಯ ಪಡೆದು ಸಮಗ್ರ ಮಸೂದೆ ಜಾರಿ ಎಂದ ಸಿಎಂ ಡಿ.ಕೆ. ಶಿವಕುಮಾರ್

July 15, 2026
ಮತ್ತೆ ಫುಟ್‌ಪಾತ್‌ ಮೇಲೆ ಅಂಗಡಿ ಹಾಕಿದರೆ ಭಾರೀ ದಂಡ: ಬಿಬಿಎಂಪಿ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ
ಪ್ರಮುಖ ಸುದ್ದಿ

ಮತ್ತೆ ಫುಟ್‌ಪಾತ್‌ ಮೇಲೆ ಅಂಗಡಿ ಹಾಕಿದರೆ ಭಾರೀ ದಂಡ: ಬಿಬಿಎಂಪಿ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ

July 15, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.