• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಗೋಹತ್ಯೆ ಮಾಡದೇ ಬಕ್ರೀದ್ ಆಚರಿಸೋಣ : ಮುಸ್ಲಿಮರಿಗೆ ಮೌಲಾನಾ ಅಜ್ಮಲ್ ಕರೆ

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
assam
0
SHARES
1
VIEWS
Share on FacebookShare on Twitter

ಗುವಾಹಟಿ : ಮುಸ್ಲಿಂಮರು(Muslims) ಕೂಡಾ ಬೇರೆ ಧರ್ಮದವರ ಧಾರ್ಮಿಕ ಭಾವನೆಗಳನ್ನು ಗೌರವಿಸಬೇಕು.

ಆಗ ಮಾತ್ರ ಸಮಾಜದಲ್ಲಿ ಸಹಬಾಳ್ವೆ ಸಾಧ್ಯ. ಹೀಗಾಗಿ ಈ ಬಾರಿ ಮುಸ್ಲಿಂಮರೆಲ್ಲರೂ ಬಕ್ರೀದ್ ಹಬ್ಬದ(Bakrid Festival) ಆಚರಣೆ ವೇಳೆ ಹಿಂದೂಗಳ ಭಾವನೆಯನ್ನು ಗೌರವಿಸೋಣ.

ಗೋವುಗಳ ಹತ್ಯೆ(Cow Slaughter) ಮಾಡದೇ ಬಕ್ರೀದ್‌ ಆಚರಿಸೋಣ ಎಂದು ಅಸ್ಸಾಂ ಸಂಸದ(Assam MLA) ಹಾಗೂ ಆಲ್ ಇಂಡಿಯಾ ಯುನೈಟೆಡ್ ಡೆಮೊಕ್ರಾಟಿಕ್ ಫ್ರಂಟ್ ನಾಯಕ ಮೌಲಾನಾ ಬದ್ರುದ್ದಿನ್ ಅಜ್ಮಲ್ ಅವರು ಹೇಳಿದ್ದಾರೆ.

Moulana badruddin Statement

ಇನ್ನು ನಮ್ಮ ಪೂರ್ವಜರು ಹಿಂದೂಗಳಾಗಿದ್ದು, ಇಸ್ಲಾಂ ಧರ್ಮದ ಮೌಲ್ಯಗಳನ್ನು ಮೆಚ್ಚಿಕೊಂಡು ಇಸ್ಲಾಂ ಧರ್ಮಕ್ಕೆ ಬಂದಿದ್ದಾರೆ. ಇಸ್ಲಾಂ ಧರ್ಮ ಅನೇಕ ವಿಶೇಷ ಗುಣಗಳನ್ನು ಹೊಂದಿದೆ.

https://vijayatimes.com/weather-forecast-alerts-coastal-regions/

ಜಗತ್ತಿನ ಎಲ್ಲ ಧರ್ಮಗಳ ಭಾವನೆಗಳನ್ನು ಇಸ್ಲಾಂ ಗೌರವಿಸುತ್ತದೆ. ಹೀಗಾಗಿ ಒಂದು ದಿನ ಗೋಮಾಂಸ ತಿನ್ನದಿದ್ದರೆ ಮುಸ್ಲಿಂಮರು ಸಾಯುವುದಿಲ್ಲ. ನಾವು ಮುಸ್ಲಿಂಮರೆಲ್ಲರೂ ಹಿಂದೂ ಸಹೋದರರೊಂದಿಗೆ ಸೇರಿ ಈ ಬಾರಿಯ ಬಕ್ರೀದ್‌ ಹಬ್ಬವನ್ನು ಆಚರಿಸೋಣ ಎಂದು ಮುಸ್ಲಿಂಮರಿಗೆ ಕರೆ ನೀಡಿದ್ದಾರೆ.

ಇದನ್ನೂ ಓದಿ : https://vijayatimes.com/england-model-married-her-dog/u003c/strongu003eu003cbru003e
ಇನ್ನು ಇದೇ ವೇಳೆ ನೂಪುರ್ ಶರ್ಮಾ(Nupur Sharma) ವಿವಾದ ಕುರಿತು ಮಾತನಾಡಿದ ಅವರು, ಆ ದೇವರು ನೂಪುರ್ ಶರ್ಮಾ ಅವರಂತಹವರಿಗೆ ಉತ್ತಮ ಬುದ್ದಿಯನ್ನು ನೀಡಬೇಕೆಂದು ಮುಸ್ಲಿಂಮರು ಪ್ರಾರ್ಥಿಸಬೇಕು. ಶಿರಚ್ಛೇದ ಮಾಡುತ್ತೇನೆ ಎನ್ನುವುದು ಮೂರ್ಖತನದ ಪರಮಾವಧಿ. 

ಮುಸ್ಲಿಮರು ಈ ವಿವಾದದ ಕುರಿತು ಪ್ರತಿಕ್ರಿಯಿಸಬಾರದು. ಬದಲಿಗೆ, ಶಾಂತಿಯಿಂದ ದೇವರು ಆಕೆಗೆ ಒಳ್ಳೆಯ ಬುದ್ದಿ ನೀಡಲಿ ಎಂದು ಪ್ರಾರ್ಥಿಸಬೇಕು. ಇನ್ನು ಈ ರೀತಿಯ ವಿವಾದಗಳನ್ನು ಬಳಸಿಕೊಂಡು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಈ ದೇಶವನ್ನು ಹಿಂದೂ ರಾಜ್‌ ಮಾಡಲು ಪ್ರಯತ್ನಿಸುತ್ತದೆ.

BJP - Moulana badruddin Statement

ಆದರೆ ಅದು ಎಂದಿಗೂ ಸಾಧ್ಯವಿಲ್ಲ. ಅವರಿಗೆ ದೇಶದಲ್ಲಿರುವ ಮುಸ್ಲಿಮರು ಮತ್ತು ಹಿಂದೂಗಳ ನಡುವಿನ ಏಕತೆಯನ್ನು ಒಡೆಯಲು ಸಾಧ್ಯವಿಲ್ಲ. ಎರಡು ಸಮುದಾಯಗಳು ಅದಕ್ಕೆ ಅವಕಾಶವನ್ನೂ ನೀಡಬಾರದು.

Next

ಇನ್ನು ಭಾರತ ಅನೇಕ ಧರ್ಮಗಳ ಜನರ ದೇಶವಾಗಿದೆ. ಇಲ್ಲಿ ವಿವಿಧ ಸಮುದಾಯಗಳು, ಜನಾಂಗೀಯ ಗುಂಪುಗಳು ಇವೆ. ಅವರೆಲ್ಲರೊಂದಿಗೆ ನಾವೆಲ್ಲರೂ ಸಹಬಾಳ್ವೆಯಿಂದ ಜೀವನ ನಡೆಸಬೇಕು. ಭಾರತ ಸಾವಿರಾರೂ ವರ್ಷಗಳಿಂದ ಸನಾತನ ಧಾರ್ಮಿಕ ಪರಂಪರೆಯ ಮೇಲೆ ನಂಬಿಕೆ ಇಟ್ಟಿದೆ.

https://fb.watch/e7xWKlWXEC/u003c/strongu003eu003cbru003e
ಸನಾತನ ಹಿಂದೂ ಧರ್ಮ ಹಸುವನ್ನು ದೇವರೆಂದು ಗೌರವಿಸುತ್ತದೆ. ಹೀಗಾಗಿ ಹಿಂದೂಗಳ ಭಾವನೆಗಳನ್ನು ಗೌರವಿಸುವ ದೃಷ್ಟಿಯಿಂದ ಮುಸ್ಲಿಂಮರು ಗೋಹತ್ಯೆ ಮಾಡಬಾರದು ಎಂದು ಮನವಿ ಮಾಡಿದರು.
Tags: assamCow SlaughterMoulana Badruddin Ajmal

Related News

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್
ಪ್ರಮುಖ ಸುದ್ದಿ

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್

April 17, 2026
ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ
ಪ್ರಮುಖ ಸುದ್ದಿ

ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ

April 17, 2026
ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್
ಪ್ರಮುಖ ಸುದ್ದಿ

ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್

April 17, 2026
ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ
ದೇಶ-ವಿದೇಶ

ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ

April 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.