• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ವಾಟ್ಸಾಪ್ ಪೋಸ್ಟ್ ಹಾಕಿದ ತಕ್ಷಣ ಅಷ್ಟೊಂದು ಕಲ್ಲು ಎಲ್ಲಿಂದ ಬಂತು? : ಎಂ.ಪಿ ರೇಣುಕಾಚಾರ್ಯ!

Mohan Shetty by Mohan Shetty
in ರಾಜಕೀಯ, ರಾಜ್ಯ
renukacharya
0
SHARES
0
VIEWS
Share on FacebookShare on Twitter

ಹಳೇ ಹುಬ್ಬಳ್ಳಿಯಲ್ಲಿ(Hubbali) ನಡೆದ ಕೋಮು ಘರ್ಷಣೆ(Fight) ದಿನದಿಂದ ದಿನಕ್ಕೆ ವಿಭಿನ್ನ ರೀತಿಯ ತಿರುವು ಪಡೆದುಕೊಳ್ಳುತ್ತಿದೆ! ಹೌದು, ಇದಕ್ಕೆ ಸಾಕ್ಷಿಯಂತೆ ರಾಜಕೀಯ ಅಸ್ತ್ರ, ಬ್ರಹ್ಮಾಸ್ತ್ರಗಳ ಮಹಾಪೂರವೇ ಹರಿದುಬರುತ್ತಿದೆ.

renukacharya

ಬಿಜೆಪಿ ಪಕ್ಷ(BJP Party) ಎಂದು ಕಾಂಗ್ರೆಸ್(Congress) ಗುರಿಯಾಗಿಸಿದರೆ, ಇತ್ತ ಕಾಂಗ್ರೆಸ್ ಪಕ್ಷ, ಇಷ್ಟೆಲ್ಲಾ ಕೋಮು ಗಲಭೆ ಉಂಟಾಗಲು, ಉದ್ವಿಗ್ನ ಪರಿಸ್ಥಿತಿ ಸೃಷ್ಟಿಯಾಗಲು ಬಿಜೆಪಿ ಷಡ್ಯಂತ್ರವೇ ಕಾರಣ ಎಂದು ಬೆರಳು ಮಾಡಿ ತೋರಿಸಿದೆ. ಪ್ರಚೋದನಕಾರಿ ವಾಟ್ಸಾಪ್ ಸ್ಟೇಟಸ್(WhatsApp) ಬಗ್ಗೆ ಪೊಲೀಸರು ಮಾತನಾಡಿ, ಗಲಭೆಗೆ ಸಂಬಂಧಿಸಿದ 100ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ಅವರಲ್ಲಿ 80ಕ್ಕೂ ಜನರನ್ನು ಬಂಧಿಸಿದ್ದಾರೆ. ಈ ಪ್ರಕರಣ ಕುರಿತು ತನಿಖೆಯನ್ನು ಕೂಡ ಕೈಗೊಂಡಿದ್ದೇವೆ! ಆರೋಪಿಗಳಿಗೆ ಸೂಕ್ತ ಕ್ರಮದಡಿ ಶಿಕ್ಷೆ ವಿಧಿಸಲಾಗುವುದು ಎಂದು ಪೊಲೀಸರು ಹೇಳಿಕೆ ನೀಡಿದರು.

ಇದನ್ನೂ ಓದಿ : https://vijayatimes.com/priyanka-chaiwali-teashop/

ರಾಜಕೀಯ ಆರೋಪಗಳ ಕುರಿತು ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಈ ಗಲಭೆ ಬಗ್ಗೆ ತಕ್ಕ ರೀತಿಯಲ್ಲಿ ತನಿಖೆ ಆರಂಭಿಸಲು ಈಗಾಗಲೇ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಈ ಗಲಭೆ ಹಿಂದೆ ಯಾವ ನಾಯಕರು ಇದ್ದಾರೆ? ಯಾರ ಕೈವಾಡವಿದೆ? ಎಂಬ ಎಲ್ಲಾ ವಿಷಯವನ್ನು ಶೀಘ್ರದಲ್ಲಿ ತಿಳಿದು ನಿಮ್ಮ ಮುಂದೆ ಬಹಿರಂಗ ಪಡಿಸುತ್ತೇವೆ ಎಂದು ಖಡಕ್ ಆಗಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸದ್ಯ ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್-ಬಿಜೆಪಿ ಮಾತಿನ ಜಟಾಪಟಿ ನಡೆಸುತ್ತಿದ್ದು,

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಬಂದ ತಕ್ಷಣವೇ ಏಕಾಏಕಿ ಗುಂಪು ಸೇರಿದ್ದು ಹೇಗೆ? ಅಷ್ಟು ದೊಡ್ಡ ಪ್ರಮಾಣದಲ್ಲಿ ಕಲ್ಲುಗಳ ರಾಶಿಯನ್ನು ತಂದು ಹಾಕಿದವರು ಯಾರು ? ಯಾವ ಉದ್ದೇಶಕ್ಕಾಗಿ ಇವುಗಳನ್ನು ಮುಂಚಿತವಾಗಿ ಸಂಗ್ರಹಿಸಲಾಗಿತ್ತು. (4)

— M P Renukacharya (@MPRBJP) April 19, 2022

ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಟ್ವೀಟ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಬಂದ ತಕ್ಷಣವೇ ಏಕಾಏಕಿ ಗುಂಪು ಸೇರಿದ್ದು ಹೇಗೆ? ಅಷ್ಟು ದೊಡ್ಡ ಪ್ರಮಾಣದಲ್ಲಿ ಕಲ್ಲುಗಳ ರಾಶಿಯನ್ನು ತಂದು ಹಾಕಿದವರು ಯಾರು? ಯಾವ ಉದ್ದೇಶಕ್ಕಾಗಿ ಇವುಗಳನ್ನು ಮುಂಚಿತವಾಗಿ ಸಂಗ್ರಹಿಸಲಾಗಿತ್ತು” ಎಂದು ಬರೆದು ಪೋಸ್ಟ್ ಮಾಡಿ ಪರೋಕ್ಷವಾಗಿ ಕಾಂಗ್ರೆಸ್ ಪಕ್ಷದವರು ಮಾಡಿದ್ದು ಎಂದು ಹೇಳಿದ್ದಾರೆ!

Tags: bjpCongressKarnatakapoliticalpolitics

Related News

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!
ರಾಜಕೀಯ

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!

March 31, 2023
ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 31, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 31, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.