• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಹನಿ ನೀರಿಗಾಗಿ 30 ಅಡಿ ಆಳದ ಬಾವಿಗೆ ಇಳಿದು ನೀರು ಹೊತ್ತ ಮಹಿಳೆ!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
MP
0
SHARES
0
VIEWS
Share on FacebookShare on Twitter

ಭಾರತದ ಅನೇಕ ಭಾಗಗಳಲ್ಲಿ ನೀರಿಗೆ ಬಹಳಷ್ಟು ಬರ ಬಂದಿದೆ. ಇನ್ನೂ ಬೇಸಿಗೆ ಕಾಲದಲ್ಲಂತೂ ಎಷ್ಟೇ ನೀರನ್ನು ಸಂಗ್ರಹಿಸಿಕೊಂಡರೂ ಅದು ಸಾಲುವುದಿಲ್ಲ.

Well

ಮಧ್ಯಪ್ರದೇಶದಲ್ಲಿ(MadhyaPardesh) ಬಿಸಿಲಿನ ಶಾಖವೂ ಹೆಚ್ಚಿರುವುದರಿಂದ ಅಲ್ಲಿನ ಜನರಿಗೂ ಸಹ ಕುಡಿಯಲು ನೀರು ದೊರಕುತ್ತಿಲ್ಲ. ಸದ್ಯ ಇದೇ ರೀತಿ ಕುಡಿಯುವ ನೀರಿಗೆ ಹಾಹಾಕಾರ ಹುಟ್ಟಿಕೊಂಡಿದ್ದು, ಮಧ್ಯಪ್ರದೇಶದ ಡಿಂಡೋರಿಯಲ್ಲಿ(Dindori) ಗ್ರಾಮದ ಮಹಿಳೆ ತಮ್ಮ ಕುಟುಂಬಗಳಿಗೆ ನೀರು ತರಲು ತಮ್ಮ ಜೀವವನ್ನೇ ಪಣಕ್ಕಿಟ್ಟಿದ್ದಾರೆ. 30 ಅಡಿ ಆಳದ ಬಾವಿಯ ಒಳಗಡೆ ಹೋಗಿ ಮಹಿಳೆ ನೀರನ್ನು ಸಂಗ್ರಹಿಸಿ ತಮ್ಮ ಕುಟುಂಬಸ್ಥರ ನೀರಿನ ದಾಹವನ್ನು ನೀಗಿಸಿದ್ದಾರೆ. ಬರೀ ಇವರಷ್ಟೇ ಅಲ್ಲದೆ ಇಲ್ಲಿನ ಪ್ರತಿ ಗ್ರಾಮಸ್ಥರು ಹನಿ ನೀರಿಗಾಗಿ ಪರದಾಡುವಂತಾಗಿದೆ.

ಇದನ್ನೂ ಓದಿ : https://vijayatimes.com/check-your-tongue-health/

ಹಗಲು ರಾತ್ರಿ ಎಂದೂ ಸಹ ನೋಡದೆ ನೀರನ್ನು ಸಂಗ್ರಹಿಸುವ ಪರಿಸ್ಥಿತಿ ಇಲ್ಲಿನ ಜನಕ್ಕೆ ಎದುರಾಗಿದೆ. ಕುಡಿಯುವ ನೀರನ್ನು ಸಂಗ್ರಹಿಸಲು ಮಹಿಳೆಯರು ಹಾಗೂ ಹುಡುಗಿಯರೇ ಮೂವತ್ತು ಅಡಿ ಬಾವಿಯ ಒಳಗೆ ಇಳಿಯುತ್ತಿದ್ದಾರೆ. ಒಂದು ಲೋಟ ನೀರು ಸಹ ಸಿಗದ ಕಾರಣ ರಾತ್ರಿ ವೇಳೆಯಲ್ಲಿಯೂ ಸಹ ಬಾವಿ ಒಳಗೆ ಇಳಿದು ನೀರನ್ನು ತರುವ ಪರಿಸ್ಥಿತಿ ಈ ಜನರದ್ದಾಗಿದೆ. ಈ ಊರಿನ ಜನರು ಹೇಳುವುದೇನೆಂದರೆ ರಾಜಕಾರಣಿಗಳು ಕೇವಲ ಚುನಾವಣೆಯ ಸಮಯದಲ್ಲಿ ಅಷ್ಟೇ ಮತವನ್ನು ಕೇಳಲು ಬರುತ್ತಾರೆ.

MP

ಆದರೆ ಗ್ರಾಮಸ್ಥರ ಸಮಸ್ಯೆಗಳಿಗೆ ಯಾವುದೇ ರೀತಿಯಲ್ಲಿ ಸ್ಪಂದಿಸುವುದಿಲ್ಲ, ಅದಕ್ಕಾಗಿಯೇ ಅವರ ಸಮಸ್ಯೆಗಳು ಪೂರ್ತಿಯಾಗಿ ಪರಿಹಾರವಾಗುವವರೆಗೂ ಯಾರೊಬ್ಬರೂ ಮತ ಚಲಾಯಿಸುವುದಿಲ್ಲ, ನಮಗೆ ಇಂಥ ಪರಿಸ್ಥಿತಿ ತಂದವರಿಗೆ ನಾವು ಯಾವುದೇ ಕಾರಣಕ್ಕೂ ಮತ ಹಾಕುವುದಿಲ್ಲ ಎಂದು ಸಂಬಂಧಪಟ್ಟ ರಾಜಕಾರಣಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Tags: DindarmadhyapradeshvillageWater Scarcity

Related News

ಬ್ರಿಜ್‌ಭೂಷಣ್‌ ಆಯ್ಕೆ ವಿಚಾರಣೆಯಲ್ಲಿ ಪಕ್ಷಪಾತ ಮಾಡಿದ್ದಾರೆ ಆದ್ದರಿಂದ ಕಿರು​ಕು​ಳ ನೀಡಿದ್ದಾರೆ ಎಂದು ಸಿಟ್ಟಿನಿಂದ ಸುಳ್ಳು ಹೇಳಿದ್ದೆ: ಅಪ್ರಾ​ಪ್ತೆ ತಂದೆ ಯೂಟರ್ನ್‌!
ದೇಶ-ವಿದೇಶ

ಬ್ರಿಜ್‌ಭೂಷಣ್‌ ಆಯ್ಕೆ ವಿಚಾರಣೆಯಲ್ಲಿ ಪಕ್ಷಪಾತ ಮಾಡಿದ್ದಾರೆ ಆದ್ದರಿಂದ ಕಿರು​ಕು​ಳ ನೀಡಿದ್ದಾರೆ ಎಂದು ಸಿಟ್ಟಿನಿಂದ ಸುಳ್ಳು ಹೇಳಿದ್ದೆ: ಅಪ್ರಾ​ಪ್ತೆ ತಂದೆ ಯೂಟರ್ನ್‌!

June 9, 2023
ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ
Vijaya Time

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ

June 8, 2023
ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ
Vijaya Time

ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ

June 8, 2023
ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.