• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ದೇವಸ್ಥಾನಗಳಲ್ಲಿ ನೇರ ದರ್ಶನ

Teju Srinivas by Teju Srinivas
in Vijaya Time, ಪ್ರಮುಖ ಸುದ್ದಿ, ರಾಜ್ಯ
65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ದೇವಸ್ಥಾನಗಳಲ್ಲಿ ನೇರ ದರ್ಶನ
0
SHARES
158
VIEWS
Share on FacebookShare on Twitter

Bengaluru : ರಾಜ್ಯದ ಮುಜರಾಯಿ ಇಲಾಖೆಯಡಿಯಲ್ಲಿರುವ ದೇವಸ್ಥಾನಗಳಲ್ಲಿ 65 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ (Mujarai department new rules) ನಾಗರಿಕರು ದರ್ಶನಕ್ಕಾಗಿ

ದೇವಾಲಯಗಳಲ್ಲಿ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ. ಬದಲಿಗೆ ಅವರಿಗೆ ನೇರ ಪ್ರವೇಶವನ್ನು (Mujarai department new rules) ನೀಡಲಾಗುತ್ತದೆ.

Mujarai department new rules

ಈ ಸಂಬಂಧ ರಾಜ್ಯ ಮುಜರಾಯಿ ಇಲಾಖೆ ಬುಧವಾರ ಅಧಿಕೃತ ಸುತ್ತೋಲೆ ಹೊರಡಿಸಿದೆ. ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕ, ಆಗಮಿಕರ ಮತ್ತು ಉಪಾಧಿವಂತ ಫೆಡರೇಷನ್ನ ಮನವಿ ಆಧರಿಸಿ,

ಮುಜರಾಯಿ ಇಲಾಖೆ ಈ ನಿರ್ಧಾರ ಕೈಗೊಂಡಿದ್ದು, ಹಿರಿಯ ನಾಗರಿಕರು ಪ್ರವರ್ಗ ‘ಎ ಮತ್ತು ‘ಬಿ’ ವರ್ಗದ ದೇವಸ್ಥಾನಗಳಲ್ಲಿ ಸರತಿ ಸಾಲಿನಲ್ಲಿ ನಿಂತು ಪರದಾಡಬೇಕಾಗಿಲ್ಲ. ಬದಲಿಗೆ ಉಚಿತವಾಗಿ ನೇರ ದರ್ಶನವನ್ನು

ಪಡೆಯಬಹುದು.ಇನ್ನು ಮಲೆಮಹದೇಶ್ವರ (Male Mahadeshwara) , ಮೈಸೂರಿನ ಚಾಮುಂಡೇಶ್ವರಿ, ಗೋಕರ್ಣದ ಮುರುಡೇಶ್ವರ (Murudeshwara) , ಉತ್ತರ ಕನ್ನಡದ ಉಳವಿ ಚೆನ್ನಬಸವಣ್ಣ, ದಕ್ಷಿಣ ಕನ್ನಡದ

ಇದನ್ನು ಓದಿ: ರಾಜ್ಯದಲ್ಲಿ ಕಾಫಿ, ಟೀ, ತಿಂಡಿ, ಊಟದ ದರ ಹೆಚ್ಚಳ : ಅಕ್ಕಿ ಮತ್ತು ಹಾಲಿನ ದರ ಹೆಚ್ಚಳ ಬಗ್ಗೆಯೂ ಸಿಕ್ಕಿದೆ ಸುಳಿವು

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಬೆಳಗಾವಿಯ ರೇಣುಕಾ ಯೆಲ್ಲಮ್ಮ ಸೇರಿದಂತೆ ಎ ವಿಭಾಗದಲ್ಲಿರುವ ರಾಜ್ಯದ ಹಲವಾರು ಪ್ರಮುಖ ದೇವಾಲಯಗಳಲ್ಲಿ ಈ ಸೌಲಭ್ಯ ಇರುವುದಿಲ್ಲ.

ಇತ್ತೀಚಿನ ದಿನಗಳಲ್ಲಿ ಇಲಾಖೆಗೆ ಒಳಪಡುವ ದೇವಸ್ಥಾನಗಳಿಗೆ ಭಕ್ತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದ್ದು, ಹಿರಿಯ ನಾಗರಿಕರು ಸರತಿ ಸಾಲಿನಲ್ಲಿ ನಿಲ್ಲುವುದು ಕಷ್ಟವಾಗುತ್ತಿದೆ. 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ

ಸೌಲಭ್ಯ ಕಲ್ಪಿಸಲು ಸೂಚಿಸಲಾಗಿದೆ. ವಯಸ್ಸಿನ ಪುರಾವೆ ಅಥವಾ ಆಧಾರ್ ಒದಗಿಸುವ ಮೂಲಕ ಅವರ ಮೇಲೆ ತ್ವರಿತ ದರ್ಶನವನ್ನು ಪಡೆಯಬಹುದು ಎಂದು ಮುಜರಾಯಿ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

Mujarai department new rules

ಇನ್ನು ಈ ಸೌಲಭ್ಯವು ಕೇವಲ ದರ್ಶನ ಪಡೆಯುವುದಕ್ಕಾಗಿ ಮಾತ್ರ ಸೀಮಿತವಾಗಿರುತ್ತದೆ. ಇನ್ನುಳಿದಂತೆ ಈ ಸೌಲಭ್ಯದ ಮೂಲಕ ಪೂಜೆ ಸಲ್ಲಿಕೆ ಸೇರಿದಂತೆ ಇತರ ಯಾವುದೇ ಸೌಲಭ್ಯ ಪಡೆಯಲು ಸಾಧ್ಯವಿರುವುದಿಲ್ಲ.

65 ವರ್ಷ ಅದಕ್ಕೂ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮಾತ್ರ ಈ ಸೌಲಭ್ಯವಿದ್ದು, ಅವರೊಂದಿಗೆ ಇತರರಿಗೆ ತೆರಳಲು ಅವಕಾಶ ಇರುವುದಿಲ್ಲ. ಮುಜರಾಯಿ ಇಲಾಖೆಯ ವ್ಯಾಪ್ತಿಯ ಸುಮಾರು

500ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ಈ ಸೌಲಭ್ಯ ಲಭ್ಯವಿರುತ್ತದೆ.

Tags: Karnatakaseniorcitizentemplevisit

Related News

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ
Sports

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ

September 30, 2023
ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ
ದೇಶ-ವಿದೇಶ

ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ

September 30, 2023
ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ

September 30, 2023
ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ
ಪ್ರಮುಖ ಸುದ್ದಿ

ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ

September 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.