• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಆಮ್ ಆದ್ಮಿ ಪಕ್ಷಕ್ಕೆ ಜಿಗಿದ ಮುಖ್ಯಮಂತ್ರಿ ಚಂದ್ರು!

Mohan Shetty by Mohan Shetty
in ರಾಜಕೀಯ, ರಾಜ್ಯ
Mukyamanthri
0
SHARES
0
VIEWS
Share on FacebookShare on Twitter

ನಟ, ರಾಜಕಾರಣಿ(Politician) ಮುಖ್ಯಮಂತ್ರಿ ಚಂದ್ರು(Mukyamanthri Chandru) ಅವರು ಕಾಂಗ್ರೆಸ್(Congress) ತೊರೆದು ಆಮ್ ಆದ್ಮಿ ಪಕ್ಷಕ್ಕೆ(Aam Aadmi Party) ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

Mukyamanthri

ಈ ಕುರಿತು ಮುಖ್ಯಮಂತ್ರಿ ಚಂದ್ರು ಅವರು ಕೆಲವು ದಿನಗಳ ಹಿಂದಷ್ಟೆ ಆಪ್ ಸೇರುವುದಾಗಿ ಸ್ಪಷ್ಟಪಡಿಸಿದ್ದರು. ಇನ್ನು ನಿನ್ನೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್‍ರಾವ್, ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರ್, ಪಕ್ಷದ ವಕ್ತಾರ ಮತಾಯಿ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಇದೇ ಸಂದರ್ಭದಲ್ಲಿ ಮಾತನಾಡಿದ ಆಮ್ ಆದ್ಮಿ ಪಕ್ಷದ ನಾಯಕರು ಮುಖ್ಯಮಂತ್ರಿ ಚಂದ್ರು ಅವರಿಗೆ ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂದು ಭರವಸೆ ನೀಡಿದರು.

ಇದನ್ನೂ ಓದಿ : https://vijayatimes.com/ed-raids-on-satyendar-jain-aides/

ಇನ್ನು ಕಳೆದ ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ಮುಖ್ಯಮಂತ್ರಿ ಚಂದ್ರು ಅವರು ಕಾಂಗ್ರೆಸ್ ತೊರೆದಿದ್ದರು. ಪಕ್ಷದಲ್ಲಿ ನನಗೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ. ನಿಷ್ಠಾವಂತ ಕಾರ್ಯಕರ್ತರಿಗೆ ಕಾಂಗ್ರೆಸ್‍ನಲ್ಲಿ ಬೆಲೆಯಿಲ್ಲ ಎಂದ ಆರೋಪಿಸಿ ಕಾಂಗ್ರೆಸ್‍ಗೆ ಗುಡ್‍ಬೈ ಹೇಳಿದ್ದರು. ವಿಧಾನಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರಿಗೆ ಈ ಬಾರಿಯೂ ಟಿಕೆಟ್ ಕೈತಪ್ಪಿತ್ತು. ಹೀಗಾಗಿ ಅವರು ಕಾಂಗ್ರೆಸ್ ತೊರೆದರು ಎನ್ನಲಾಗಿದೆ.

Siddaramaiah

ಇನ್ನು ಈ ಹಿಂದೆ ಸಿದ್ದರಾಮಯ್ಯನವರು(Siddaramaiah) ಮುಖ್ಯಮಂತ್ರಿಯಾಗಿದ್ದಾಗ ಮುಖ್ಯಮಂತ್ರಿ ಚಂದ್ರು ಅವರು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. 2008 ರಿಂದ 2014ರವರೆಗೆ ಕಾಂಗ್ರೆಸ್‍ನಿಂದ ವಿಧಾನಪರಿಷತ್(Vidhanaparishath) ಸದಸ್ಯರಾಗಿಯೂ ಆಯ್ಕೆಯಾಗಿದ್ದರು.

Tags: AAPCongressKarnatakapoliticalpolitics

Related News

ಪ್ರಮುಖ ಸುದ್ದಿ

200 ಯೂನಿಟ್ ಫ್ರೀ ಕರೆಂಟ್‌ ಘೋಷಣೆ ಬೆನ್ನಲ್ಲೇ ವಿದ್ಯುತ್‌ ಬೆಲೆ ಏರಿಕೆಯ ಶಾಕ್‌ : ಪ್ರತಿ ಯೂನಿಟ್‌ಗೆ 51 ಪೈಸೆ ಏರಿಕೆ

June 5, 2023
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆ : 2,000 ಗಾಗಿ ಅತ್ತೆ-ಸೊಸೆ ನಡುವೆ ಪೈಪೋಟಿ – ರೇಷನ್‌ ಕಾರ್ಡಿಗಾಗಿ ಕುಟುಂಬಗಳು ಇಬ್ಭಾಗ?

June 5, 2023
ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.