• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಕೊಲೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಅಮಾನತಿಗೆ ಉತ್ತರ ರೈಲ್ವೆ ನಿರ್ಧಾರ

Sharadhi by Sharadhi
in Sports, ದೇಶ-ವಿದೇಶ, ಪ್ರಮುಖ ಸುದ್ದಿ
ಕೊಲೆ ಪ್ರಕರಣದಲ್ಲಿ ಕುಸ್ತಿಪಟು ಸುಶೀಲ್‌ ಕುಮಾರ್‌ ಅರೆಸ್ಟ್‌: ದೆಹಲಿ ಪೊಲೀಸರಿಂದ ಬಂಧನ
0
SHARES
0
VIEWS
Share on FacebookShare on Twitter

ನವದೆಹಲಿ, ಮೇ. 24: ಕೊಲೆ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಒಲಿಂಪಿಯನ್ ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು ಹಿರಿಯ ವಾಣಿಜ್ಯ ವ್ಯವಸ್ಥಾಪಕ ಹುದ್ದೆಯಿಂದ ಅಮಾನತುಗೊಳಿಸಲು ಉತ್ತರ ರೈಲ್ವೆ ವಿಭಾಗವು ಮುಂದಾಗಿದೆ ಎಂದು ರೈಲ್ವೆ ವಕ್ತಾರ ಸೋಮವಾರ ತಿಳಿಸಿದರು.

ಕೊಲೆ ಪ್ರಕರಣ ಸಂಬಂಧ ದೆಹಲಿ ಸರ್ಕಾರ ಕಳುಹಿಸಿದ ವರದಿಯು ಭಾನುವಾರ ಲಭ್ಯವಾಗಿದೆ. ಸುಶೀಲ್ ಕುಮಾರ್ ವಿರುದ್ಧ ಎಫ್ಐಆರ್ಗಳು ದಾಖಲಾಗಿವೆ. ಹಾಗಾಗಿ ಅವರನ್ನು ಅಮಾನತುಗೊಳಿಸಲಾಗುವುದು. ಈ ಸಂಬಂಧ ಕೆಲವು ದಿನಗಳಲ್ಲಿ ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದು ಉತ್ತರ ರೈಲ್ವೆ ವಿಭಾಗದ ಸಿಪಿಆರ್ಒ ದೀಪಕ್ ಕುಮಾರ್ ಮಾಹಿತಿ ನೀಡಿದರು.

ರೈಲ್ವೆ ಇಲಾಖೆಯಲ್ಲಿ ಅಧಿಕಾರಿಯಾಗಿದ್ದ ಸುಶೀಲ್ ಕುಮಾರ್ ಅವರು ಶಾಲಾಮಟ್ಟದಲ್ಲಿ ಕ್ರೀಡೆಗಳನ್ನು ಅಭಿವೃದ್ಧಿಪಡಿಸುವ ಉದ್ದೇಶಕ್ಕಾಗಿ ದೆಹಲಿ ಸರ್ಕಾರದಲ್ಲಿ ಕರ್ತವ್ಯ ನಿರ್ವಹಿಸಲು 2015ರಲ್ಲಿ ನಿಯೋಜನೆಗೊಂಡಿದ್ದರು. ಸುಶೀಲ್ ಕುಮಾರ್ ಅವರನ್ನು ಛತ್ರಸಾಲಾ ಕ್ರೀಡಾಂಗಣದ ವಿಶೇಷ ಅಧಿಕಾರಿಯನ್ನಾಗಿ ನಿಯೋಜಿಸಿತ್ತು. ಈ ನಿಯೋಜನೆಯನ್ನು 2020ರವರೆಗೆ ವಿಸ್ತರಿಸಲಾಗಿತ್ತು. 2021ರಲ್ಲಿ ಸುಶೀಲ್ ಕುಮಾರ್ ಅವರು ವಿಸ್ತರಣೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ದೆಹಲಿ ಸರ್ಕಾರ ಅದನ್ನು ತಿರಸ್ಕರಿಸಿತ್ತು. ಬಳಿಕ, ಮಾತೃ ಇಲಾಖೆಗೆ ಹಿಂತಿರುಗಿದ್ದರು ಎಂದು ಉತ್ತರ ರೈಲ್ವೆ ಅಧಿಕಾರಿಗಳು ತಿಳಿಸಿದರು.

Related News

ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ
Vijaya Time

ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ

June 8, 2023
ಇಂದಿನಿಂದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್: ಭಾರತ-ಆಸ್ಟ್ರೇಲಿಯಾ ನಡುವೆ ರೋಚಕ ಕದನಕ್ಕೆ ಕ್ಷಣಗಣನೆ
Sports

ಇಂದಿನಿಂದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್: ಭಾರತ-ಆಸ್ಟ್ರೇಲಿಯಾ ನಡುವೆ ರೋಚಕ ಕದನಕ್ಕೆ ಕ್ಷಣಗಣನೆ

June 7, 2023
ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್
ದೇಶ-ವಿದೇಶ

ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್

June 6, 2023
ಭಾರತದ ಟಾಪ್ 10 ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಪಟ್ಟಿ ಇಲ್ಲಿದೆ
ದೇಶ-ವಿದೇಶ

ಭಾರತದ ಟಾಪ್ 10 ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಪಟ್ಟಿ ಇಲ್ಲಿದೆ

June 6, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.