• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಹಿಂದಿಯನ್ನು ರಾಷ್ಟ್ರಭಾಷೆಯನ್ನಾಗಿ ಮಾಡಬೇಕು, ತಪ್ಪೇನಿಲ್ಲ : ಮುರುಗೇಶ್ ನಿರಾಣಿ!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
murugesh nirani
0
SHARES
0
VIEWS
Share on FacebookShare on Twitter

ಬುಧವಾರ(Wednesday) ಬಾಲಿವುಡ್ ನಟ(Bollywood) ಅಜಯ್ ದೇವಗನ್(Ajay Devgn) ಕನ್ನಡದ ಬಾದ್‍ಷಾ, ಅಭಿನಯ ಚಕ್ರವರ್ತಿ, ಕಿಚ್ಚ ಸುದೀಪ್(Kichcha Sudeep) ಅವರು ನೀಡಿದ್ದ ಹೇಳಿಕೆಯನ್ನು ಉದ್ದೇಶಿಸಿ ವಿವಾದಾತ್ಮಕ ಹೇಳಿಕೆಯನ್ನು ನೀಡಿದರು.

Hello @ajaydevgn sir.. the context to why i said tat line is entirely different to the way I guess it has reached you. Probably wil emphasis on why the statement was made when I see you in person. It wasn't to hurt,Provoke or to start any debate. Why would I sir 😁 https://t.co/w1jIugFid6

— Kichcha Sudeepa (@KicchaSudeep) April 27, 2022

ಹಿಂದಿ(Hindi) ನಮ್ಮ ರಾಷ್ಟ್ರಭಾಷೆ ಸುದೀಪ್ ಅವರೇ, ನೀವು ಯಾಕೆ ಹಿಂದಿ ಸಿನಿಮಾವನ್ನು ಹಿಂದಿಯಲ್ಲಿ ಡಬ್ ಮಾಡಿಸುತ್ತೀರಿ? ನಿಮ್ಮ ಮಾತೃಭಾಷೆಯಲ್ಲಿ ಮಾಡಿದ ಸಿನಿಮಾವನ್ನು ಹಿಂದಿಯಲ್ಲಿ ಡಬ್ ಮಾಡಿಸುವ ಅವಶ್ಯಕತೆ ಏನು? ಎಂದು ಟ್ವೀಟ್ ಮಾಡುವ ಮೂಲಕ ಹೇಳಿದರು. ಅಜಯ್ ದೇವಗನ್ ಈ ರೀತಿ ಹೇಳುತ್ತಿದ್ದಂತೆ ಕನ್ನಡಿಗರು ಕೆಂಡಾಮಂಡಲವಾದರು! ಅಜಯ್ ದೇವಗನ್ ಕಿಚ್ಚ ಸುದೀಪ್ ಅವರನ್ನು ಟ್ಯಾಗ್ ಮಾಡಿದ ಹಿನ್ನೆಲೆ, ಸುದೀಪ್ ಅವರು ಕೋಪದಿಂದ ಉತ್ತರಿಸದೇ, ಸೂಕ್ಷವಾಗಿ, ಜಾಣ್ಮೆಯಿಂದ ಸಾಕಷ್ಟು ಸಂಯಮತೆಯಿಂದ ಉತ್ತರಿಸಿದ್ದು,

I love and respect every language of our country sir. I would want this topic to rest,,, as I said the line in a totally different context.
Mch luv and wshs to you always.
Hoping to seeing you soon.
🥳🥂🤜🏻🤛🏻

— Kichcha Sudeepa (@KicchaSudeep) April 27, 2022

ನಮಸ್ಕಾರ ಅಜಯ್ ದೇವಗನ್ ಸರ್ ನೀವು ಹಿಂದಿಯಲ್ಲಿ ಕಳಿಸಿದ್ದು ನನಗೆ ಅರ್ಥವಾಯಿತು. ಅದು ಯಾಕಂದರೆ ನಾವು ನಿಮ್ಮ ಭಾಷೆಯನ್ನು ಕಲಿತು, ಪ್ರೀತಿಸಿದ್ದೇವೆ. ತೊಂದರೆ ಇಲ್ಲ ಸರ್, ಆದ್ರೆ ನಾನು ಕನ್ನಡದಲ್ಲಿ ಟೈಪ್ ಮಾಡಿ ಕಳಿಸಿದ್ರೆ ಪರಿಸ್ಥಿತಿ ಹೇಗಿರತ್ತಿತ್ತು ಎಂದು ಊಹಿಸಿಕೊಳ್ಳುತ್ತಿದ್ದೆ! ನಾವೆಲ್ಲರೂ ಭಾರತಕ್ಕೆ ಸೇರುತ್ತೇವೆ ಅಲ್ವಾ ಸರ್? ಎಂದು ಹೇಳುವ ಮೂಲಕ ಸ್ಪಷ್ಟ ಉತ್ತರ ನೀಡಿದರು.

And sir @ajaydevgn ,,
I did understand the txt you sent in hindi. Tats only coz we all have respected,loved and learnt hindi.
No offense sir,,,but was wondering what'd the situation be if my response was typed in kannada.!!
Don't we too belong to India sir.
🥂

— Kichcha Sudeepa (@KicchaSudeep) April 27, 2022

ಕಿಚ್ಚ ಸುದೀಪ್ ಅವರು ಈ ರೀತಿ ಉತ್ತರ ಕೊಡುತ್ತಿದ್ದಂತೆ ಅವರ ಅಭಿಮಾನಿಗಳು ಸೇರಿದಂತೆ, ಕನ್ನಡಿಗರು ಕಿಚ್ಚನ ಬೆಂಬಲಕ್ಕೆ ನಿಂತಿದ್ದಾರೆ. ಹಿಂದಿ ಸಿನಿಮಾವನ್ನು ಕರ್ನಾಟಕದಲ್ಲಿ ಬೆಂಬಲ ನೀಡಿ ಪ್ರೋತ್ಸಾಹಿಸಿದ್ದೇವೆ. ಆದರೂ ಇಂಥ ಹೇಳಿಕೆಗಳು ಅಕ್ಷಮ್ಯ ತಪ್ಪು! ಹಿಂದಿ ರಾಷ್ಟ್ರಭಾಷೆಯಲ್ಲ ಎಂಬುದು ಅವರಿಗೆ ಅರಿವಾಗಬೇಕಿತ್ತು. ಆದ್ರೆ ಅದನ್ನು ಮೀರಿ ಹಿಂದಿ ರಾಷ್ಟ್ರಭಾಷೆ ಎಂದು ಹೇಳುವ ಮೂಲಕ ಹಿಂದಿ ಒತ್ತಾಯ ಹೇರುವ ಪ್ರಯತ್ನ ಮಾಡಿದ್ದಾರೆ ಎಂದು ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದೆ.

Murugesh

ಸದ್ಯ ಈ ಕುರಿತು ರಾಜಕೀಯ ವಲಯದಲ್ಲೂ ಸಾಕಷ್ಟು ಚರ್ಚೆಗಳು ಕೇಳಿಬಂದಿದ್ದು, ಮುರುಗೇಶ್ ನಿರಾಣಿಯನ್ನು ಅಜಯ್ ದೇವಗನ್ ಹೇಳಿಕೆಯ ಕುರಿತು ನಿಮ್ಮ ಪ್ರತಿಕ್ರಿಯೇ ಏನು ಎಂದು ಪ್ರಶ್ನಿಸಿದಾಗ ಅವರು ಕೊಟ್ಟ ಉತ್ತರ, “ಕನ್ನಡ ಪ್ರಾದೇಶಿಕ ಭಾಷೆ, ಹಿಂದಿ ರಾಷ್ಟ್ರ ಭಾಷೆ….ಎಲ್ಲಾ ಭಾಷೆಯೂ ನಮಗೆ ಬೇಕು. ಹಿಂದಿಯನ್ನು ರಾಷ್ಟ್ರಭಾಷೆಯನ್ನಾಗಿ ಮಾಡಬೇಕು, ತಪ್ಪೇನಿಲ್ಲ ಎಂದು ಹೇಳಿದರು. ಮುರುಗೇಶ್ ನಿರಾಣಿ ಹೇಳಿಕೆಗೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ!

Tags: ajaydevgnKarnatakakicchasudeeplanguagetweeter

Related News

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ
ಪ್ರಮುಖ ಸುದ್ದಿ

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ

June 2, 2023
ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?
ಪ್ರಮುಖ ಸುದ್ದಿ

ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?

June 2, 2023
ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ
Sports

ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ

June 2, 2023
ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?
ಪ್ರಮುಖ ಸುದ್ದಿ

ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?

June 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.