• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಮುಸ್ಲಿಂ ಏರಿಯಾಗಳ ರಸ್ತೆಗಳಲ್ಲಿ ಅಣ್ಣಮ್ಮದೇವಿ ಮೆರವಣಿಗೆ ಬೇಡ ; ಪೊಲೀಸರಿಗೆ ಮನವಿ!

Mohan Shetty by Mohan Shetty
in ರಾಜ್ಯ
annamadevi
0
SHARES
0
VIEWS
Share on FacebookShare on Twitter

ಮುಸ್ಲಿಮರು ಹೆಚ್ಚಿರುವ ಏರಿಯಾಗಳ ಮುಖ್ಯ ರಸ್ತೆಗಳಲ್ಲಿ ಅಣ್ಣಮ್ಮ ದೇವಿ ಮೆರವಣಿಗೆ ನಡೆಸಲು ಅನುಮತಿ ನೀಡಬೇಡಿ. ರಾಜ್ಯದಲ್ಲಿ ಈಗಾಗಲೇ ಎರಡು ಕೋಮಿನ ನಡುವೆ ಸಾಕಷ್ಟು ಸಂಘರ್ಷ(Conflict) ನಡೆಯುತ್ತಿದೆ.

public

ಈ ರೀತಿಯ ಮೆರವಣಿಗೆಗಳು ಮತ್ತಷ್ಟು ಸಂಘರ್ಷಕ್ಕೆ ಕಾರಣವಾಗುತ್ತವೆ. ಹೀಗಾಗಿ ಅಣ್ಣಮ್ಮ ದೇವಿ ಮೆರವಣಿಗೆ ಸಾಗುವ ದಾರಿಯನ್ನು ಬದಲಾವಣೆ ಮಾಡಬೇಕೆಂದು ಬೆಂಗಳೂರು ದಕ್ಷಿಣ(Bengaluru South) ಡಿಸಿಪಿಗೆ ವ್ಯಕ್ತಿಯೊಬ್ಬರು ಮನವಿ ಮಾಡಿದ್ದಾರೆ. ಬೆಂಗಳೂರಿನ ಗುಲಾಬ್ ಪಾಶಾ ಎಂಬವರು ಬೆಂಗಳೂರಿನ ದಕ್ಷಿಣ ಡಿಸಿಪಿಗೆ ಪತ್ರ ಬರೆದಿದ್ದು, ಯಲಚೇನಹಳ್ಳಿಯ(Yelechanahalli) ಬಿಜೆಪಿ ಕಾರ್ಪೋರೇಟರ್ ಬಾಲಕೃಷ್ಣ ಅವರ ನೇತೃತ್ವದಲ್ಲಿ ಅಣ್ಣಮ್ಮ ದೇವಿ ಮೆರವಣಿಗೆ ನಡೆಯಲಿದೆ.

ಕವರ್‍ಸ್ಟೋರಿ ಪ್ರೋಮೋ ವೀಕ್ಷಿಸಲು : https://fb.watch/cywlvGCm69/

ಏಪ್ರಿಲ್ 23ರಂದು ರಾತ್ರಿ 8 ಗಂಟೆಗೆ ಈ ಮೆರವಣಿಗೆಯನ್ನು ಇದೇ ಮೊದಲ ಬಾರಿಗೆ ಆಯೋಜನೆ ಮಾಡಲಾಗಿದೆ. ಮೊದಲ ಬಾರಿ ನಡೆಯುತ್ತಿರುವ ಈ ಮೆರವಣಿಗೆ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿರುವ ಫಯಾಜ್‍ಬಾದ್ ಮತ್ತು ಕನಕನಗರ ಮಾರ್ಗವಾಗಿ ಸಾಗಲಿದೆ. ಈ ವೇಳೆ ಅಹಿತಕರ ಘಟನೆ ನಡೆಯುವ ಸಾದ್ಯತೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಅಣ್ಣಮ್ಮ ದೇವಿ ಮೆರವಣಿಗೆ ಸಾಗುವ ಮಾರ್ಗವನ್ನು ಬದಲಾವಣೆ ಮಾಡಬೇಕೆಂದು ಗುಲಾಬ್ ಪಾಶಾ ಮನವಿ ಮಾಡಿದ್ದಾರೆ.

ಇದನ್ನೂ ಓದಿ : https://vijayatimes.com/halal-supreme-court/


ಇನ್ನು ಈ ಮೆರವಣಿಗೆ ಸಾಗುವ ಮಾರ್ಗದಲ್ಲಿ ಮಸೀದಿ ಇದ್ದು, ಸಂಜೆ ರಂಜಾನ್ ಪ್ರಾರ್ಥನೆ ಕೂಡಾ ನಡೆಯುತ್ತದೆ. ಹೀಗಾಗಿ ಫಯಾಜ್‍ಬಾದ್ ಮತ್ತು ಕನಕನಗರದಲ್ಲಿ ಮೆರವಣಿಗೆ ನಡೆಸದಂತೆ ನಿಬರ್ಂಧ ಹೇರಬೇಕು. ಈ ಮೆರವಣಿಗೆ ರಾತ್ರಿ 8 ಗಂಟೆಯಿಂದ ರಾತ್ರಿ 12 ಗಂಟೆಯ ವರೆಗೆ ನಡೆಯಲಿದೆ. ಹೀಗಾಗಿ ಕೋಮುಗಲಭೆ ನಡೆಯುವ ಸಾಧ್ಯತೆ ಹೆಚ್ಚಿದ್ದು, ಈಗಲೇ ನಮಗೆ ಭಯವಾಗುತ್ತಿದೆ. ಈ ಎಲ್ಲ ಕಾರಣದಿಂದ ಮೆರವಣಿಗೆಯ ಮಾರ್ಗ ಬದಲಾವಣೆ ಮಾಡಬೇಕೆಂದು ಕೋರಿದ್ದಾರೆ.

Tags: annamdevijaathreKarnatakamuslims

Related News

ಉಡುಪಿಯಲ್ಲಿ ಗದ್ದುಗೆ ಗುದ್ದಾಟ! ಹಾಲಿ ಶಾಸಕರ ವಿರುದ್ಧವೇ ಎದ್ದಿದೆ ವಿರೋಧದ ಅಲೆ !
ರಾಜಕೀಯ

ಉಡುಪಿಯಲ್ಲಿ ಗದ್ದುಗೆ ಗುದ್ದಾಟ! ಹಾಲಿ ಶಾಸಕರ ವಿರುದ್ಧವೇ ಎದ್ದಿದೆ ವಿರೋಧದ ಅಲೆ !

April 1, 2023
ಭವಾನಿಗೆ ಟಕೆಟ್‌ನೀಡದಿದ್ದರೆ, ಸ್ವರೂಪಗೂ ಟಿಕೆಟ್‌ನೀಡಬೇಡಿ ; ರೇವಣ್ಣ ಪಟ್ಟು..?!
ರಾಜಕೀಯ

ಭವಾನಿಗೆ ಟಕೆಟ್‌ನೀಡದಿದ್ದರೆ, ಸ್ವರೂಪಗೂ ಟಿಕೆಟ್‌ನೀಡಬೇಡಿ ; ರೇವಣ್ಣ ಪಟ್ಟು..?!

April 1, 2023
63 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹುಡುಕಾಟಕ್ಕಿಳಿದ ಕಾಂಗ್ರೆಸ್ ; ಏಪ್ರಿಲ್‌ ಮೊದಲ ವಾರ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ
ರಾಜಕೀಯ

63 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹುಡುಕಾಟಕ್ಕಿಳಿದ ಕಾಂಗ್ರೆಸ್ ; ಏಪ್ರಿಲ್‌ ಮೊದಲ ವಾರ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ

April 1, 2023
ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!
ರಾಜಕೀಯ

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!

April 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.