• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಮುಸ್ಲಿಂ ಏರಿಯಾಗಳ ರಸ್ತೆಗಳಲ್ಲಿ ಅಣ್ಣಮ್ಮದೇವಿ ಮೆರವಣಿಗೆ ಬೇಡ ; ಪೊಲೀಸರಿಗೆ ಮನವಿ!

Mohan Shetty by Mohan Shetty
in ರಾಜ್ಯ
annamadevi
0
SHARES
6
VIEWS
Share on FacebookShare on Twitter

ಮುಸ್ಲಿಮರು ಹೆಚ್ಚಿರುವ ಏರಿಯಾಗಳ ಮುಖ್ಯ ರಸ್ತೆಗಳಲ್ಲಿ ಅಣ್ಣಮ್ಮ ದೇವಿ ಮೆರವಣಿಗೆ ನಡೆಸಲು ಅನುಮತಿ ನೀಡಬೇಡಿ. ರಾಜ್ಯದಲ್ಲಿ ಈಗಾಗಲೇ ಎರಡು ಕೋಮಿನ ನಡುವೆ ಸಾಕಷ್ಟು ಸಂಘರ್ಷ(Conflict) ನಡೆಯುತ್ತಿದೆ.

public

ಈ ರೀತಿಯ ಮೆರವಣಿಗೆಗಳು ಮತ್ತಷ್ಟು ಸಂಘರ್ಷಕ್ಕೆ ಕಾರಣವಾಗುತ್ತವೆ. ಹೀಗಾಗಿ ಅಣ್ಣಮ್ಮ ದೇವಿ ಮೆರವಣಿಗೆ ಸಾಗುವ ದಾರಿಯನ್ನು ಬದಲಾವಣೆ ಮಾಡಬೇಕೆಂದು ಬೆಂಗಳೂರು ದಕ್ಷಿಣ(Bengaluru South) ಡಿಸಿಪಿಗೆ ವ್ಯಕ್ತಿಯೊಬ್ಬರು ಮನವಿ ಮಾಡಿದ್ದಾರೆ. ಬೆಂಗಳೂರಿನ ಗುಲಾಬ್ ಪಾಶಾ ಎಂಬವರು ಬೆಂಗಳೂರಿನ ದಕ್ಷಿಣ ಡಿಸಿಪಿಗೆ ಪತ್ರ ಬರೆದಿದ್ದು, ಯಲಚೇನಹಳ್ಳಿಯ(Yelechanahalli) ಬಿಜೆಪಿ ಕಾರ್ಪೋರೇಟರ್ ಬಾಲಕೃಷ್ಣ ಅವರ ನೇತೃತ್ವದಲ್ಲಿ ಅಣ್ಣಮ್ಮ ದೇವಿ ಮೆರವಣಿಗೆ ನಡೆಯಲಿದೆ.

ಕವರ್‍ಸ್ಟೋರಿ ಪ್ರೋಮೋ ವೀಕ್ಷಿಸಲು : https://fb.watch/cywlvGCm69/

ಏಪ್ರಿಲ್ 23ರಂದು ರಾತ್ರಿ 8 ಗಂಟೆಗೆ ಈ ಮೆರವಣಿಗೆಯನ್ನು ಇದೇ ಮೊದಲ ಬಾರಿಗೆ ಆಯೋಜನೆ ಮಾಡಲಾಗಿದೆ. ಮೊದಲ ಬಾರಿ ನಡೆಯುತ್ತಿರುವ ಈ ಮೆರವಣಿಗೆ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿರುವ ಫಯಾಜ್‍ಬಾದ್ ಮತ್ತು ಕನಕನಗರ ಮಾರ್ಗವಾಗಿ ಸಾಗಲಿದೆ. ಈ ವೇಳೆ ಅಹಿತಕರ ಘಟನೆ ನಡೆಯುವ ಸಾದ್ಯತೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಅಣ್ಣಮ್ಮ ದೇವಿ ಮೆರವಣಿಗೆ ಸಾಗುವ ಮಾರ್ಗವನ್ನು ಬದಲಾವಣೆ ಮಾಡಬೇಕೆಂದು ಗುಲಾಬ್ ಪಾಶಾ ಮನವಿ ಮಾಡಿದ್ದಾರೆ.

ಇದನ್ನೂ ಓದಿ : https://vijayatimes.com/halal-supreme-court/


ಇನ್ನು ಈ ಮೆರವಣಿಗೆ ಸಾಗುವ ಮಾರ್ಗದಲ್ಲಿ ಮಸೀದಿ ಇದ್ದು, ಸಂಜೆ ರಂಜಾನ್ ಪ್ರಾರ್ಥನೆ ಕೂಡಾ ನಡೆಯುತ್ತದೆ. ಹೀಗಾಗಿ ಫಯಾಜ್‍ಬಾದ್ ಮತ್ತು ಕನಕನಗರದಲ್ಲಿ ಮೆರವಣಿಗೆ ನಡೆಸದಂತೆ ನಿಬರ್ಂಧ ಹೇರಬೇಕು. ಈ ಮೆರವಣಿಗೆ ರಾತ್ರಿ 8 ಗಂಟೆಯಿಂದ ರಾತ್ರಿ 12 ಗಂಟೆಯ ವರೆಗೆ ನಡೆಯಲಿದೆ. ಹೀಗಾಗಿ ಕೋಮುಗಲಭೆ ನಡೆಯುವ ಸಾಧ್ಯತೆ ಹೆಚ್ಚಿದ್ದು, ಈಗಲೇ ನಮಗೆ ಭಯವಾಗುತ್ತಿದೆ. ಈ ಎಲ್ಲ ಕಾರಣದಿಂದ ಮೆರವಣಿಗೆಯ ಮಾರ್ಗ ಬದಲಾವಣೆ ಮಾಡಬೇಕೆಂದು ಕೋರಿದ್ದಾರೆ.

Tags: annamdevijaathreKarnatakamuslims

Related News

ಇನ್ಮುಂದೆ ಹೋಟೆಲ್‌ನಲ್ಲಿ ಕೂತು ಗಂಟೆಗಟ್ಟಲೆ ಮಾತಾಡಿದ್ರೆ ಎಕ್ಸ್ಟ್ರಾಚಾರ್ಜ್: ಹೋಟೆಲ್ ಮಾಲೀಕರಿಂದ ಅಸೋಸಿಯೇಷನ್‌ಗೆ ಮನವಿ
ಪ್ರಮುಖ ಸುದ್ದಿ

ಇನ್ಮುಂದೆ ಹೋಟೆಲ್‌ನಲ್ಲಿ ಕೂತು ಗಂಟೆಗಟ್ಟಲೆ ಮಾತಾಡಿದ್ರೆ ಎಕ್ಸ್ಟ್ರಾಚಾರ್ಜ್: ಹೋಟೆಲ್ ಮಾಲೀಕರಿಂದ ಅಸೋಸಿಯೇಷನ್‌ಗೆ ಮನವಿ

February 9, 2026
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ದರ ಏರಿಕೆ ನಿರ್ಧಾರ ಹಿಂಪಡೆದ BMRCL
ಪ್ರಮುಖ ಸುದ್ದಿ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ದರ ಏರಿಕೆ ನಿರ್ಧಾರ ಹಿಂಪಡೆದ BMRCL

February 9, 2026
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಳ್ಳರ ಕೈಚಳಕ:ಫ್ಲಿಪ್‌ಕಾರ್ಟ್ ಕಂಪನಿಗೆ ಸೇರಿದ 24 ಲಕ್ಷದ ಮೊಬೈಲ್ ಸೇರಿ, ಇತರೆ ಗೂಡ್ಸ್‌ ಕಳವು
ಪ್ರಮುಖ ಸುದ್ದಿ

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಳ್ಳರ ಕೈಚಳಕ:ಫ್ಲಿಪ್‌ಕಾರ್ಟ್ ಕಂಪನಿಗೆ ಸೇರಿದ 24 ಲಕ್ಷದ ಮೊಬೈಲ್ ಸೇರಿ, ಇತರೆ ಗೂಡ್ಸ್‌ ಕಳವು

February 7, 2026
ರಾಜ್ಯಾದ್ಯಂತ ಸಿಐಡಿ ಭರ್ಜರಿ ದಾಳಿ: 40 ಸಾವಿರ ಮ್ಯೂಲ್ ಅಕೌಂಟ್‌ಗಳ ಪತ್ತೆ
ಪ್ರಮುಖ ಸುದ್ದಿ

ರಾಜ್ಯಾದ್ಯಂತ ಸಿಐಡಿ ಭರ್ಜರಿ ದಾಳಿ: 40 ಸಾವಿರ ಮ್ಯೂಲ್ ಅಕೌಂಟ್‌ಗಳ ಪತ್ತೆ

February 6, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.