• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮೈಸೂರು ದಸರಾದಲ್ಲಿ ಈ ಬಾರಿ ನಡೆಯಲ್ಲ ವಜ್ರಮುಷ್ಟಿ ಜಟ್ಟಿ ಕಾಳಗ

Preetham Kumar P by Preetham Kumar P
in ಪ್ರಮುಖ ಸುದ್ದಿ
ಮೈಸೂರು ದಸರಾದಲ್ಲಿ ಈ ಬಾರಿ ನಡೆಯಲ್ಲ ವಜ್ರಮುಷ್ಟಿ ಜಟ್ಟಿ ಕಾಳಗ
0
SHARES
67
VIEWS
Share on FacebookShare on Twitter

 ಮೈಸೂರು ಸೆ 27 :  2021ರ ವಿಶ್ವವಿಖ್ಯಾತ ಮೈಸೂರು ದಸರಾ  ಸಿದ್ದತೆ, ಮೈಸೂರು ಅರೆಮನೆಯಲ್ಲಿ ಪ್ರಾರಂಭವಾಗಿದೆ. ಸಂಪ್ರದಾಯದಂತೆ ಕಾರ್ಯಕ್ರಮಗಳು ನಿಗದಿಯಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ವಜ್ರಮುಷ್ಟಿ ಜಟ್ಟಿ ಕಾಳಗಕ್ಕೆ ಬ್ರೇಕ್‌ ಬಿದ್ದಿದೆ. ಅರಮನೆಯಲ್ಲಿ ಅಕ್ಟೋಬರ್ 1ಕ್ಕೆ ರತ್ನ ಖಚಿತ ಸಿಂಹಾಸನ ಜೋಡಣೆ ಮಾಡಲಾಗುವುದು, ಅಂದಿನಿಂದ ಅರಮನೆಗೆ ಪ್ರವಾಸಿಗರು ಬರುವುದನ್ನು ನಿರ್ಬಂಧ ಹೇರಲಾಗಿದೆ. ಅಕ್ಟೋಬರ್‌ 7ನೇ ತಾರೀಕಿನಿಂದ 14ನೇ ತಾರೀಕಿನವರೆಗೂ ಅರಮನೆಯಲ್ಲಿ ದಸರಾ ಕಾರ್ಯಕ್ರಮಗಳು ನಡೆಯಲಿವೆ. 

ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಕ್ಟೋಬರ್‌ 7 ನೇ ತಾರೀಕಿನಿಂದ ಖಾಸಗಿ ದರ್ಬಾರ್‌ ನಡೆಸಲಿದ್ದಾರೆ. ಅಕ್ಟೋಬರ್‌  14 ಅರಮನೆಯಲ್ಲಿ ಆಯುಧಪೂಜೆ ನಡೆಯಲಿದೆ.  ಬೆಳಗ್ಗೆ 5.30ರಿಂದ ಪೂಜಾ ವಿಧಿ ವಿಧಾನ ಆರಂಭವಾಗಲಿವೆ. 7.45ಕ್ಕೆ ರಾಜರ ಆಯುಧಗಳು ಅರಮನೆ ಕೋಡಿ ಸೋಮೇಶ್ವರ ದೇಗುಲಕ್ಕೆ ತಂದು ಪೂಜೆ ಸಲ್ಲಿಸಲಾಗುತ್ತದೆ.  ಬಳಿಕ 11.02 ರಿಂದ 11.22ರ ಶುಭ ಮುಹೂರ್ತದಲ್ಲಿ ಅರಮನೆಯಲ್ಲಿ ಯದುವೀರ ಅವರು ಆಯುಧಗಳಿಗೆ ಪೂಜೆ ಸಲ್ಲಿಸಲಿದ್ದಾರೆ. 

15ರಂದು ಅರಮನೆಯಲ್ಲಿ ವಿಜಯದಶಮಿ ಆಚರಣೆ ಮಾಡಲಾಗುವುದು,  ಬೆಳಿಗ್ಗೆ 5.45ಕ್ಕೆ  ಆನೆ ಕುದುರೆ ಹಸುಗಳ ಆಗಮನ, ಬೆ.6.13 ರಿಂದ 6.32ರವರೆಗೆ ಪೂಜಾ ಕೈಂಕರ್ಯ,  ಬೆ.7.20ರಿಂದ 7.40ರವರೆಗೆ ವಿಜಯದಶಮಿ‌ ಮೆರವಣಿಗೆ ಶುರುವಾಗಲಿದೆ.  ಅರಮನೆ ಮುಖ್ಯದ್ವಾರದಿಂದ ಅರಮನೆ ಆವರಣ ಭುವನೇಶ್ವರಿ ದೇಗುಲದವರೆಗೂ ಮೆರವಣಿಗೆ ನಡೆಯಲಿದೆ.  ದೇಗುಲದ ಬನ್ನಿ ಮರಕ್ಕೆ ಯದುವೀರ ಪೂಜೆ ಸಲ್ಲಿಸಲಿದ್ದಾರೆ. ಪೂಜೆಯ ನಂತರ ಮೆರವಣಿಗೆ ಮೂಲಕ ಅರಮನೆಗೆ ವಾಪಸ್ಸು ಆಗಲಿದೆ. ಎಂದು ಅರಮನೆ ಮೂಲಗಳು ತಿಳಿಸಿವೆ.

Tags: "Mysore Dasara festivalBasavaraj Bommaichamundi hillsDasara elephant processionGoddess ChamundeshwariMysore elephant processionMysuru palace

Related News

ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ
ಪ್ರಮುಖ ಸುದ್ದಿ

ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

September 12, 2026
ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಸ್ಪೆಷಲ್ ಡ್ರೈವ್‌ನಲ್ಲಿ 17 ಬಾಲಕರ ರಕ್ಷಣೆ
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಸ್ಪೆಷಲ್ ಡ್ರೈವ್‌ನಲ್ಲಿ 17 ಬಾಲಕರ ರಕ್ಷಣೆ

September 12, 2026
80ರ ದಶಕದ ಫೋಟೊಗಳಿಗೆ ಮಾರು ಹೋಗುವ ಮುನ್ನ ಎಚ್ಚರ:ಟ್ರೆಂಡ್ ಹಿಂದೆ ಅಡಗಿದೆ ಸೈಬರ್ ಅಪಾಯ!
ಪ್ರಮುಖ ಸುದ್ದಿ

80ರ ದಶಕದ ಫೋಟೊಗಳಿಗೆ ಮಾರು ಹೋಗುವ ಮುನ್ನ ಎಚ್ಚರ:ಟ್ರೆಂಡ್ ಹಿಂದೆ ಅಡಗಿದೆ ಸೈಬರ್ ಅಪಾಯ!

September 12, 2026
ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜೆಟ್ ಪ್ಯಾಚರ್ ಟ್ರೀಟ್‌ಮೆಂಟ್: ₹2 ಕೋಟಿ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ
ಪ್ರಮುಖ ಸುದ್ದಿ

ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜೆಟ್ ಪ್ಯಾಚರ್ ಟ್ರೀಟ್‌ಮೆಂಟ್: ₹2 ಕೋಟಿ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ

September 12, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.