• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಗುಡ್ ನ್ಯೂಸ್

ನಭೋ ಮಂಡಲದಲ್ಲಿಂದು ‘ಮಹಾ ಸಂಯೋಗ’

Sharadhi by Sharadhi
in ಗುಡ್ ನ್ಯೂಸ್, ಪ್ರಮುಖ ಸುದ್ದಿ, ರಾಜ್ಯ
ನಭೋ ಮಂಡಲದಲ್ಲಿಂದು ‘ಮಹಾ ಸಂಯೋಗ’
0
SHARES
0
VIEWS
Share on FacebookShare on Twitter

ಬೆಂಗಳೂರು, ಡಿ. 21: ಆಗಸದಲ್ಲಿ ಇಂದು ಅತೀ ಅಪರೂಪವಾದ  ಒಂದು ವಿಶೇಷ ವಿದ್ಯಾಮಾನವನ್ನು ನೋಡುವ ಭಾಗ್ಯ ನಮ್ಮದಾಗಲಿದೆ. 400 ವರ್ಷಗಳ ನಂತರ ಇಂಥದ್ದೊಂದು ಅಚ್ಚರಿ ಆಕಾಶದಲ್ಲಿ ನಡೆಯಲಿದೆ. ಖಗೋಳ ವಿಜ್ಞಾನದ ಅತ್ಯಂತ ಕೌತುಕದ ವಿದ್ಯಮಾನವಿದು. ಅದೇನೆಂದರೆ, ಗುರು ಮತ್ತು ಶನಿಗ್ರಹಗಳು ಅತ್ಯಂತ ಸಮೀಪಕ್ಕೆ ಬರಲಿದ್ದು, ಇದನ್ನು ವಿಜ್ಞಾನಿಗಳು ‘ಮಹಾ ಸಂಯೋಗ’ ಎಂಬುದಾಗಿಯೇ ಕರೆದಿದ್ದಾರೆ.

ಗುರು ಮತ್ತು ಶನಿ ಗ್ರಹಗಳು ಡಿಸೆಂಬರ್ 13ರಿಂದಲೇ ಸಮೀಪಿಸುತ್ತಿವೆ. ಅದರ ಅಂತರ ಇಂದು ಅತ್ಯಂತ ಕಡಿಮೆಯಾಗಿದ್ದು, ಅಂಥ ಅಪೂರ್ವ ನೋಟವನ್ನು ಎಲ್ಲರೂ ಕಣ್ತುಂಬಿಸಿಕೊಳ್ಳಬಹುದಾಗಿದೆ. ಏಕೆಂದರೆ ನಾಳೆಯಿಂದ ಮತ್ತೆ ಈ ಎರಡೂ ಗ್ರಹಗಳು ದೂರ ದೂರ ಸರಿಯಲು ಆರಂಭಿಸುತ್ತವೆ.

ಶನಿ ಗ್ರಹದ ಕೆಳಗಡೆಗಳಲ್ಲಿ ಗುರುಗ್ರಹ ಕಾಣಿಸಿಕೊಳ್ಳಲಿದೆ. ನಾಳೆಯಿಂದ ಮತ್ತೆ ಪಥ ಬದಲಿಸುವ ಈ ಎರಡೂ ಗ್ರಹಗಳು ಉಲ್ಟಾ ಕಾಣಿಸಲಿವೆ. ಅಂದರೆ ಗುರುಗ್ರಹ ಮೇಲುಗಡೆ ಹಾಗೂ ಶನಿಗ್ರಹ ಕೆಳಗೆ ಆಗಲಿದೆ.

‘ಈ ಎರಡೂ ಗ್ರಹಗಳು ತಮ್ಮ ಕಕ್ಷೆಯಲ್ಲಿ ಸೂರ್ಯನನ್ನು ಸುತ್ತುತ್ತಿರುತ್ತವೆ. ಆದ್ದರಿಂದ ಎರಡೂ ಗ್ರಹಗಳು ಇದೀಗ ಪರಸ್ಪರ ಹಾದುಹೋಗಲಿವೆ. ಈ ಎರಡೂ ಗ್ರಹಗಳು ಪ್ರತಿ 20 ವರ್ಷಗಳಿಗೆ ಒಮ್ಮೆ ಹೀಗೆ ಪರಸ್ಪರ ಹಾದುಹೋಗಲಿವೆ. ಆದರೆ, ಈ ಬಾರಿ ಗುರು ಮತ್ತು ಶನಿ ಅತ್ಯಂತ ಹತ್ತಿರದಲ್ಲಿ ಭೂಮಿಯೂ ಹಾದುಹೋಗಲಿರುವ ಕಾರಣ, ಇಂಥದ್ದೊಂದು ವಿದ್ಯಮಾನ ನಡೆಯಲಿದೆ ಎಂದಿರುವ ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ‘ನಾಸಾ’ದ ವಿಜ್ಞಾನಿಗಳು, ಇಂದು ನೀವು ಇದನ್ನು ನೋಡಲು ಮಿಸ್​ ಮಾಡಿಕೊಂಡರೆ ಮತ್ತೆ ನೀವು 60 ವರ್ಷ ಕಾಯಬೇಕು ಎಂದಿದ್ದಾರೆ.

ಸೌರ ಮಂಡಲದಲ್ಲಿ 1610ರಲ್ಲಿ ಗೆಲಿಲಿಯೊ ಗೆಲಿಲಿ ಅವರು ತಮ್ಮ ದೂರದರ್ಶಕದ ಮೂಲಕ ಗುರುಗ್ರಹ ಮತ್ತು ಅದರ ನಾಲ್ಕು ಚಂದ್ರಗಳನ್ನು ಗುರುತಿಸಿದ್ದರು. 1623ರಲ್ಲಿ ಮತ್ತೊಮ್ಮೆ ಗುರುಗ್ರಹವನ್ನು ವೀಕ್ಷಿಸುವಾಗ ಶನಿಗ್ರಹವು ಅತ್ಯಂತ ಸಮೀಪದಲ್ಲಿ ಗೋಚರಿಸಿತ್ತು. ಆನಂತರ ಇಲ್ಲಿಯವರೆಗೆ ಇಂತಹ ಸಂದರ್ಭ ನಡೆದಿಲ್ಲ.

Related News

12 ವರ್ಷ ವಾಹನ ಸಂಚಾರವನ್ನೇ ಮಾಡಲಿಲ್ಲ, ಇಲ್ಲಿವರೆಗೆ ಮೊಬೈಲೇ ಬಳಸಿಲ್ಲ: ಚಾರುಕೀರ್ತಿ ಭಟ್ಟಾರಕ ಶ್ರೀಗಳು ಬಿಚ್ಚಿಟ್ಟ ವಿಚಿತ್ರ ಸತ್ಯ
Vijaya Time

ಚಾರುಕೀರ್ತಿ ಭಟ್ಟಾರಕ ಶ್ರೀ ವಿಧಿವಶ: 12 ವರ್ಷ ವಾಹನ ಸಂಚಾರವನ್ನೇ ಮಾಡದ, ಮೊಬೈಲನ್ನೇ ಬಳಸದ ಸಂತರಿವರು

March 23, 2023
ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ
ರಾಜಕೀಯ

ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ

March 23, 2023
ನಂಜನಗೂಡಿನಲ್ಲಿ ಧೃವ ನಾರಾಯಣ ಪುತ್ರನಿಗೆ ನನ್ನ ಬೆಂಬಲ – ಎಚ್.ಸಿ. ಮಹದೇವಪ್ಪ ಘೋಷಣೆ
ರಾಜಕೀಯ

ನಂಜನಗೂಡಿನಲ್ಲಿ ಧೃವ ನಾರಾಯಣ ಪುತ್ರನಿಗೆ ನನ್ನ ಬೆಂಬಲ – ಎಚ್.ಸಿ. ಮಹದೇವಪ್ಪ ಘೋಷಣೆ

March 23, 2023
ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.