• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ನಲಪಾಡ್ ಧ್ವಜಾರೋಹಣ: ಬಿಜೆಪಿ ಕೆಂಡಾಮಂಡಲ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ನಲಪಾಡ್ ಧ್ವಜಾರೋಹಣ: ಬಿಜೆಪಿ ಕೆಂಡಾಮಂಡಲ
0
SHARES
4.1k
VIEWS
Share on FacebookShare on Twitter

Mysore : ರಾಜ್ಯ ಯುವ ಕಾಂಗ್ರೆಸ್ (nalapad vs bjp) ಘಟಕದ ಅಧ್ಯಕ್ಷ ಮೊಹಮ್ಮದ್ ನಲಪಾಡ್ (Mohammad Nalapad) ಮೈಸೂರಿನ ಪಡವಾರಹಳ್ಳಿಯಲ್ಲಿರುವ ಸರ್ಕಾರಿ ಮಹಿಳಾ

ಕಾಲೇಜಿನಲ್ಲಿ ಮುಖ್ಯ ಅತಿಥಿಯಾಗಿ ಧ್ವಜಾರೋಹಣ ಮಾಡಿರುವುದಕ್ಕೆ (nalapad vs bjp) ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

nalapad vs bjp

ಈ ಕುರಿತು ಟ್ವೀಟ್ (Tweet) ಮಾಡಿರುವ ರಾಜ್ಯ ಬಿಜೆಪಿ. ಎತ್ತ ಸಾಗುತ್ತಿದೆ ಕರ್ನಾಟಕ..?? ಗೂಂಡಾ ರೌಡಿಯೊಬ್ಬ ಸರ್ಕಾರಿ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಬೇಕೆ..?

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾರತದ ತ್ರಿವರ್ಣ ಧ್ವಜ ರಾರಾಜಿಸುವ ಬದಲು ಕಾಂಗ್ರೆಸ್ ಪಕ್ಷದ ಧ್ವಜ ಮತ್ತು ಚಿಹ್ನೆ ಮೇಳೈಸಬೇಕೆ..? ಸ್ವಾತಂತ್ರ್ಯ ದಿನದಂತಹ ಪವಿತ್ರ ದಿನದಂದು, ಮಕ್ಕಳು &

ಸಾರ್ವಜನಿಕರು ಗೂಂಡಾಗಳ ಭಾಷಣ ಕೇಳುವಂತಾಗಿರುವುದು ದುರಂತ ಎಂದು ಟೀಕಿಸಿದೆ.

ಎತ್ತ ಸಾಗುತ್ತಿದೆ ಕರ್ನಾಟಕ..??

ಗೂಂಡಾ ರೌಡಿಯೊಬ್ಬ ಸರ್ಕಾರಿ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಬೇಕೆ..?

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾರತದ ತ್ರಿವರ್ಣ ಧ್ವಜ ರಾರಾಜಿಸುವ ಬದಲು @INCKarnataka ದ ಧ್ವಜ ಮತ್ತು ಚಿಹ್ನೆ ಮೇಳೈಸಬೇಕೆ..?

ಸ್ವಾತಂತ್ರ್ಯ ದಿನದಂತಹ ಪವಿತ್ರ ದಿನದಂದು, ಮಕ್ಕಳು & ಸಾರ್ವಜನಿಕರು… https://t.co/qULJ2ztufy

— BJP Karnataka (@BJP4Karnataka) August 16, 2023
https://twitter.com/BJP4Karnataka/status/1691699148469187065?s=20

ಇನ್ನು ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಹರೀಶ್ ಗೌಡ (Harish Gowda) ಮೊಹಮ್ಮದ್ ನಲಪಾಡ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ

ಕಾರಣವಾಗಿದೆ. ಇನ್ನೊಂದೆಡೆ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಚಿಹ್ನೆಯ ಫ್ಲೆಕ್ಸ್ (Flex) ಹಾಕಿರುವುದು ಟೀಕೆಗೆ ಕಾರಣವಾಗಿದೆ. ಸರ್ಕಾರಿ ಕಾಲೇಜು

ಕಾರ್ಯಕ್ರಮವನ್ನು ಕಾಂಗ್ರೆಸ್ ಕಾರ್ಯಕ್ರಮ ರೀತಿ ಮಾಡುವುದಕ್ಕೆ ಸೂಚಿಸಿದ್ದು ಯಾರು ಎಂದು ಪ್ರಶ್ನಿಸಲಾಗಿದೆ.

ಡಾಕ್ಟರ್‌ ಎಡವಟ್ಟು: ಆಪರೇಷನ್‌ ನಂತರ ಗರ್ಭಿಣಿ ಹೊಟ್ಟೆಯಲ್ಲಿಯೇ ಕತ್ತರಿ ಬಿಟ್ಟು ಹೊಲಿಗೆ ಹಾಕಿದ ವೈದ್ಯರು !

ಕಾಲೇಜಿನ ಆಡಳಿತ ಮಂಡಳಿ ಈ ರೀತಿಯ ವ್ಯಕ್ತಿಗಳನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸುವ ಅಗತ್ಯವೆನಿತ್ತು ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಶುರುವಾಗಿದೆ.

Tags: bjpCongressMysorepolitics

Related News

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಜಾಬ್ ನ್ಯೂಸ್

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

September 22, 2023
ಗೃಹಲಕ್ಷ್ಮೀ ಯೋಜನೆಯ 2ನೇ ಕಂತು ಬಿಡುಗಡೆ ಯಾವಾಗ..? ಇಲ್ಲಿದೆ ಮಾಹಿತಿ
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಯ 2ನೇ ಕಂತು ಬಿಡುಗಡೆ ಯಾವಾಗ..? ಇಲ್ಲಿದೆ ಮಾಹಿತಿ

September 22, 2023
ಮುಸ್ಲಿಂ ಸಂಸದನ ವಿರುದ್ದ ಅಸಂಸದೀಯ ಪದ ಬಳಕೆ ; ಸಂಸದ ರಮೇಶ್ ಬಿಧುರಿಗೆ ಶೋಕಾಸ್ ನೋಟಿಸ್
ದೇಶ-ವಿದೇಶ

ಮುಸ್ಲಿಂ ಸಂಸದನ ವಿರುದ್ದ ಅಸಂಸದೀಯ ಪದ ಬಳಕೆ ; ಸಂಸದ ರಮೇಶ್ ಬಿಧುರಿಗೆ ಶೋಕಾಸ್ ನೋಟಿಸ್

September 22, 2023
6 ಭಾರತೀಯ ಷೇರುಗಳಲ್ಲಿ ಕೆನಡಾ ₹16000 ಕೋಟಿ ಹೂಡಿಕೆ ; ಹೂಡಿಕೆದಾರರ ಗತಿ ಏನು..?
ದೇಶ-ವಿದೇಶ

6 ಭಾರತೀಯ ಷೇರುಗಳಲ್ಲಿ ಕೆನಡಾ ₹16000 ಕೋಟಿ ಹೂಡಿಕೆ ; ಹೂಡಿಕೆದಾರರ ಗತಿ ಏನು..?

September 22, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.