• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

`ಕೈ’ಗೆ ಇನ್ನೊಮ್ಮೆ ಅಧಿಕಾರ ಕೊಟ್ಟರೆ ಇನ್ನೆಷ್ಟು ತಲೆಮಾರಿಗೆ ಸಂಪಾದಿಸುತ್ತಾರೆ : ನಳೀನ್ ಕುಮಾರ್ ಕಟೀಲ್

Mohan Shetty by Mohan Shetty
in ರಾಜಕೀಯ, ರಾಜ್ಯ
Nalin Kumar Kateel
0
SHARES
0
VIEWS
Share on FacebookShare on Twitter

ಇಂತವರ “ಕೈ” ಗೆ ಇನ್ನೊಮ್ಮೆ ಅಧಿಕಾರ ಕೊಟ್ಟರೆ ಇನ್ನೆಷ್ಟು ತಲೆಮಾರಿಗೆ ಸಂಪಾದಿಸುತ್ತಾರೆ ಎಂದು ರಾಜ್ಯದ ನಾಗರಿಕರು ಕೇಳುತ್ತಿದ್ದಾರೆ. ಗಾಂಧಿ ಕುಟುಂಬದಿಂದ 3-4 ತಲೆಮಾರಿಗೆ ಆಗುವಷ್ಟು ಸಂಪಾದಿಸಿದ್ದೇವೆ ಎಂದು ಸತ್ಯ ಹೇಳಿರುವ ಕಾಂಗ್ರೆಸ್(Congress) ಹಿರಿಯ ನಾಯಕ ರಮೇಶ್ ಕುಮಾರ್(Ramesh Kumar), ಸೋನಿಯಾ ಗಾಂಧಿಯ(Sonia Gandhi) ಸಮಾಧಾನಕ್ಕಾಗಿ ಬೀದಿಗೆ ಇಳಿಯಲು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ(BJP State President) ನಳೀನ್ ಕುಮಾರ್ ಕಟೀಲ್(Nalin Kumar Kateel) ವ್ಯಂಗ್ಯವಾಡಿದ್ದಾರೆ.

Ramesh Kumar

ಈ ಕುರಿತು ಸರಣಿ ಟ್ವೀಟ್(Tweet) ಮಾಡಿರುವ ಅವರು, ಸಿಎಂ ಭ್ರಮೆಯಿಂದ ತಮ್ಮ ಪಕ್ಷದಲ್ಲಿ ಅನೇಕರ ನಿದ್ದೆ ಹಾಳು ಮಾಡಿರುವ ಸಿದ್ದರಾಮಯ್ಯ(Siddaramaiah) ಹಾಗೂ ಡಿ.ಕೆ.ಶಿವಕುಮಾರ್(DK Shivkumar) ಅವರಿಂದ ಪಕ್ಷದ ಕಾರ್ಯಕರ್ತರು ಭ್ರಮನಿರಸನಗೊಂಡಿದ್ದಾರೆ. ದುರ್ಬಲ ಹೈಕಮಾಂಡ್ ಆಂತರಿಕ ಕಚ್ಚಾಟ ಸರಿ ಮಾಡಲಾಗದೇ ಕೈ ಚೆಲ್ಲಿದ್ದು, ಇವರ ಕೈಗೆ ಅಧಿಕಾರ ಕೊಟ್ಟರೆ ಕಚ್ಚಾಟವೇ ಗ್ಯಾರಂಟಿ ಎಂದು ರಾಜ್ಯದ ಜನರಿಗೆ ಗೊತ್ತಾಗಿದೆ. ಕಾಂಗ್ರೆಸ್ ನಾಯಕರು ಅಧಿಕಾರದಲ್ಲಿದ್ದಾಗ ಭ್ರಷ್ಟಾಚಾರದಿಂದ 3-4 ತಲೆಮಾರಿಗಾಗುವಷ್ಟು ಸಂಪಾದಿಸಿದ್ದೇವೆ ಎಂದು ರಮೇಶ್ ಕುಮಾರ್ ವಾಸ್ತವ ಒಪ್ಪಿಕೊಂಡಿದ್ದಾರೆ.

https://fb.watch/erF5Fuv-Bv/u003c/strongu003eu003cbru003e

ಇಂತವರ “ಕೈ”ಗೆ ಇನ್ನೊಮ್ಮೆ ಅಧಿಕಾರ ಕೊಟ್ಟರೆ ಇನ್ನೆಷ್ಟು ತಲೆಮಾರಿಗೆ ಸಂಪಾದಿಸುತ್ತಾರೆ ಎಂದು ರಾಜ್ಯದ ನಾಗರಿಕರು ಕೇಳುತ್ತಿದ್ದಾರೆ. ಗಾಂಧಿ ಕುಟುಂಬದಿಂದ 3-4 ತಲೆಮಾರಿಗೆ ಆಗುವಷ್ಟು ಸಂಪಾದಿಸಿದ್ದೇವೆ ಎಂದು ಸತ್ಯ ಹೇಳಿರುವ ಕಾಂಗ್ರೆಸ್ ಹಿರಿಯ ನಾಯಕ ರಮೇಶ್ ಕುಮಾರ್, ಸೋನಿಯಾ ಗಾಂಧಿಯ ಸಮಾಧಾನಕ್ಕಾಗಿ ಬೀದಿಗೆ ಇಳಿಯಲು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಇವರ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆತ್ಮಸಾಕ್ಷಿ ಬದಿಗಿಟ್ಟು ಹೋರಾಟ ಮಾಡಬೇಕಿದೆ ಎಂದು ಲೇವಡಿ ಮಾಡಿದ್ದಾರೆ.  ಇನ್ನು ಕಾಂಗ್ರೆಸ್ ಹಿರಿಯ ನಾಯಕ ರಮೇಶ್ ಕುಮಾರ್ ಗಾಂಧಿ ಕುಟುಂಬದಿಂದ 3-4 ತಲೆಮಾರಿಗೆ ಆಗುವಷ್ಟು ಸಂಪಾದಿಸಿದ್ದೇವೆ.

nalin kumar kateel

ಹೀಗಾಗಿ ಅದರ ಋಣ ಸಂಧಾನಕ್ಕಾಗಿ ಅವರ ಪರವಾಗಿ ಹೋರಾಟ ಮಾಡಬೇಕಿದೆ ಎಂದಿದ್ದರು. ಅದರ ವಿರುದ್ದ ಬಿಜೆಪಿ(BJP) ನಾಯಕರು ತೀವ್ರ ವಾಗ್ದಾಳಿ  ನಡೆಸಿದ್ದಾರೆ.

Tags: bjpCongressKarnatakapoliticalpolitics

Related News

ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು
ದೇಶ-ವಿದೇಶ

ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು

October 2, 2023
ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ
ಪ್ರಮುಖ ಸುದ್ದಿ

ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ

October 2, 2023
ಕೊಡಗಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹಾರಂಗಿ ಡ್ಯಾಂಗೆ ನೀರಿನ ಒಳಹರಿವು ಹೆಚ್ಚಳ
ಪ್ರಮುಖ ಸುದ್ದಿ

ಕೊಡಗಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹಾರಂಗಿ ಡ್ಯಾಂಗೆ ನೀರಿನ ಒಳಹರಿವು ಹೆಚ್ಚಳ

October 2, 2023
ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ
ಪ್ರಮುಖ ಸುದ್ದಿ

ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ

October 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.