• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

‘ಲವ್ ಜಿಹಾದ್ ಬಗ್ಗೆ ಮಾತನಾಡಿ, ರಸ್ತೆ, ಚರಂಡಿ ಬಗ್ಗೆ ಅಲ್ಲ’ : ನಳಿನ್ ಕುಮಾರ್ ಕಟೀಲ್

Pankaja by Pankaja
in ರಾಜಕೀಯ, ವೈರಲ್ ಸುದ್ದಿ
‘ಲವ್ ಜಿಹಾದ್ ಬಗ್ಗೆ ಮಾತನಾಡಿ, ರಸ್ತೆ, ಚರಂಡಿ ಬಗ್ಗೆ ಅಲ್ಲ’ : ನಳಿನ್ ಕುಮಾರ್ ಕಟೀಲ್
0
SHARES
140
VIEWS
Share on FacebookShare on Twitter

Mangaluru : ‘ಲವ್ ಜಿಹಾದ್ ಬಗ್ಗೆ ಮಾತನಾಡಿ, ರಸ್ತೆ, ಚರಂಡಿ ಬಗ್ಗೆ ಅಲ್ಲ’ ಅಂತ ಕರ್ನಾಟಕ ಬಿಜೆಪಿ(Karnataka BJP) ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್(NalinKumar Love Jihad statement) ಅವರು ಮಂಗಳೂರಿನಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ನೀಡಿದ ಹೇಳಿಕೆ ಇದೀಗ ಭಾರಿ ವಿವಾದಕ್ಕೆ ಕಾರಣವಾಗಿದೆ.

Nalin Kumar Kateel

‘ಬೂತ್ ವಿಜಯ ಅಭಿಯಾನ’ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ(BJP state president) ನಳೀನ್‌ ಕುಮಾರ್ ಕಟೀಲ್, ಚರಂಡಿ, ರಸ್ತೆಗಳ ಬಗ್ಗೆ ಮಾತನಾಡುವ ಬದಲು ‘ಲವ್ ಜಿಹಾದ್’ ವಿಷಯಗಳತ್ತ ಗಮನಹರಿಸುವಂತೆ ಹೇಳಿದರು.

ಇದನ್ನೂ ನೋಡಿ : https://twitter.com/INCKarnataka/status/1610252024909824006?s=20&t=qMFGZdTtJVK_hi55b9lhgw

ಮಂಗಳೂರಿನ ಬೂತ್ ವಿಜಯ ಅಭಿಯಾನದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್,

ಲವ್ ಜಿಹಾದ್ ವಿಷಯದ ವಿರುದ್ಧ ಹೋರಾಡಬೇಕೇ ಹೊರತು ರಸ್ತೆ ಮತ್ತು ಚರಂಡಿ ಸಮಸ್ಯೆಗಳ ಬಗ್ಗೆ ಅಲ್ಲ ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ.

ನಳೀನ್‌ ಕುಮಾರ್‌ ಕಟೀಲ್‌ ಅವರ ಈ ಒಂದು ಭಾಷಣದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ(Social Media) ಹರಿದಾಡುತ್ತಿದ್ದು,

ಅದರಲ್ಲಿ ಅವರು ಈ ರೀತಿ ಹೇಳುತ್ತಿರುವುದು ಕಂಡುಬಂದಿದೆ. ನಾನು ನಿಮ್ಮನ್ನು ಕೇಳುತ್ತೇನೆ, ರಸ್ತೆಗಳು ಮತ್ತು ಚರಂಡಿಯಂತಹ ಸಣ್ಣ ಸಮಸ್ಯೆಗಳ ಬಗ್ಗೆ ಮಾತನಾಡಬೇಡಿ.

nalin kumar

ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ನೀವು ಚಿಂತೆ ಮಾಡುತ್ತಿದ್ದರೆ ನೀವು ಲವ್ ಜಿಹಾದ್ ಅನ್ನು ನಿಲ್ಲಿಸಲು ಬಯಸಿದರೆ, ನಮಗೆ ಭಾರತೀಯ ಜನತಾ ಪಕ್ಷದ(Bharatiya Janata Party) ಅಗತ್ಯವಿದೆ.

ಲವ್ ಜಿಹಾದ್ ತೊಡೆದುಹಾಕಲು ನಮಗೆ ಭಾರತೀಯ ಜನತಾ ಪಕ್ಷದ ಅಗತ್ಯವಿದೆ ಎಂದು ಹೇಳಿದ್ದಾರೆ. ನಳೀನ್‌ ಕುಮಾರ್‌ ಅವರ ಹೇಳಿಕೆ ವೀಡಿಯೋ ಹರಿದಾಡುತ್ತಿದ್ದಂತೆ,

ಟ್ವಿಟ್ಟರ್(Twitter) ಬಳಕೆದಾರರು ರಸ್ತೆಗಳು ಮತ್ತು ಸಂಪರ್ಕಗಳು ಸಣ್ಣ ಸಮಸ್ಯೆಗಳಲ್ಲ ಖಂಡಿತ! ಎಂದು ಹೇಳಿದರೆ, ಪ್ರತಿಪಕ್ಷ ಕಾಂಗ್ರೆಸ್‌(Congress) ಈ ಹೇಳಿಕೆಗಳನ್ನು ಅಪಹಾಸ್ಯ ಮಾಡಿದೆ.

ಕರ್ನಾಟಕ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ʼಅತ್ಯಂತ ಕೆಟ್ಟ ಸಂದೇಶ’ ನೀಡಿದ್ದಾರೆ.

ಇದನ್ನೂ ಓದಿ : https://vijayatimes.com/actor-kishores-post-goes-viral/

ಇದು ತುಂಬಾ ಕೆಟ್ಟ ಸಂದೇಶ. ಅಭಿವೃದ್ಧಿಗೆ ಆದ್ಯತೆ ನೀಡುವ ಬದಲು ದ್ವೇಷ ಹರಡಿ ದೇಶ ಒಡೆಯಲು ಯತ್ನಿಸುತ್ತಿದ್ದಾರೆ ಎಂಬುದಕ್ಕೆ ಇದೇ ಸಾಕ್ಷಿ. ನಾವು ಅಭಿವೃದ್ಧಿ, ಉದ್ಯೋಗ ಸೃಷ್ಟಿ,

ಹಸಿವು, ಬೆಲೆ ಏರಿಕೆಯತ್ತ ಗಮನಹರಿಸುತ್ತಿರುವಾಗ ಅವರು ಜನರನ್ನು ಭಾವನೆಗಳ ಮೇಲೆ ಆಟವಾಡುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್(DK Sivakumar) ಆರೋಪಿಸಿದ್ದಾರೆ.

ಕರ್ನಾಟಕದಲ್ಲಿ ಈ ವರ್ಷ ಏಪ್ರಿಲ್-ಮೇ ತಿಂಗಳ ಆಸುಪಾಸಿನಲ್ಲಿ ವಿಧಾನಸಭಾ ಚುನಾವಣೆ(Assembly election) ನಡೆಯಲಿದ್ದು, ಚುನಾವಣಾ ಪೈಪೋಟಿಗೆ ಬಿಜೆಪಿ-ಕಾಂಗ್ರೆಸ್-ಜೆಡಿಎಸ್‌(JDS) ಹಣಾಹಣಿ ನಡೆಸುತ್ತಿದೆ.

ಈ ನಡುವೆಯೇ ರಾಜ್ಯದಲ್ಲಿ ರೌಡಿಗಳ ಅಟ್ಟಹಾಸ, ಕೋಮು ಘರ್ಷಣೆಗಳ ನಿದರ್ಶನಗಳು ಹೆಚ್ಚುತ್ತಿವೆ! ಈ ಘಟನೆಗಳು ರಾಜಕೀಯ ತಿರುವು ಪಡೆದುಕೊಂಡಿದ್ದು, ಬಿಜೆಪಿ-ಕಾಂಗ್ರೆಸ್‌ ನಡುವೆ ಆರೋಪ-ಪ್ರತ್ಯಾರೋಪಗಳು ನಡೆಯುತ್ತಿವೆ.

Tags: bjpCongressKarnatakapolitics

Related News

100 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಎಸ್‌ಡಿಪಿಐ ತಯಾರಿ : ಎಸ್‌ಡಿಪಿಐ ಕಣ್ಣೀಟ್ಟಿರುವ 10 ಕ್ಷೇತ್ರಗಳಾವವು
ರಾಜಕೀಯ

100 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಎಸ್‌ಡಿಪಿಐ ತಯಾರಿ : ಎಸ್‌ಡಿಪಿಐ ಕಣ್ಣೀಟ್ಟಿರುವ 10 ಕ್ಷೇತ್ರಗಳಾವವು

February 1, 2023
ಹಳೇ ಮೈಸೂರು ಭಾಗದಲ್ಲಿ ಆಪರೇಷನ್‌ ಕಮಲ ; ಕೇಸರಿ ಪಡೆ ಸೇರಿದ ಜೆಡಿಎಸ್-ಕಾಂಗ್ರೆಸ್‌ ನಾಯಕರು
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಆಪರೇಷನ್‌ ಕಮಲ ; ಕೇಸರಿ ಪಡೆ ಸೇರಿದ ಜೆಡಿಎಸ್-ಕಾಂಗ್ರೆಸ್‌ ನಾಯಕರು

January 31, 2023
ನನ್ನನ್ನು ಪ್ರಧಾನಿ ಮಾಡಿದ್ರೂ ನಾನು ಇವರೊಂದಿಗೆ ಸೇರುವುದಿಲ್ಲ : ಸಿದ್ದರಾಮಯ್ಯ
ರಾಜಕೀಯ

ನನ್ನನ್ನು ಪ್ರಧಾನಿ ಮಾಡಿದ್ರೂ ನಾನು ಇವರೊಂದಿಗೆ ಸೇರುವುದಿಲ್ಲ : ಸಿದ್ದರಾಮಯ್ಯ

February 1, 2023
ಸಿಡಿ ಪ್ರಕರಣದಲ್ಲಿ ಡಿಕೆಶಿ-ಜಾರಕಿಹೊಳಿ ಜಿದ್ದಾಜಿದ್ದಿ ; ರಾಜ್ಯ ರಾಜಕೀಯದಲ್ಲಿ ಮುಂದಿನ ನಡೆಯೇನು
ರಾಜಕೀಯ

ಸಿಡಿ ಪ್ರಕರಣದಲ್ಲಿ ಡಿಕೆಶಿ-ಜಾರಕಿಹೊಳಿ ಜಿದ್ದಾಜಿದ್ದಿ ; ರಾಜ್ಯ ರಾಜಕೀಯದಲ್ಲಿ ಮುಂದಿನ ನಡೆಯೇನು

January 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.