• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ತಿಂಗಳಲ್ಲೇ ಕೋಟಿ ಒಡೆಯನಾದ ನಂಜುಂಡೇಶ್ವರ: ದೇವಸ್ಥಾನದ ಹುಂಡಿಯಲ್ಲಿ 1.11ಕೋಟಿ ಸಂಗ್ರಹ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ತಿಂಗಳಲ್ಲೇ ಕೋಟಿ ಒಡೆಯನಾದ ನಂಜುಂಡೇಶ್ವರ: ದೇವಸ್ಥಾನದ ಹುಂಡಿಯಲ್ಲಿ 1.11ಕೋಟಿ ಸಂಗ್ರಹ
0
SHARES
0
VIEWS
Share on FacebookShare on Twitter

ಮೈಸೂರು, ಮಾ. 03: ಕೊರೊನಾ ಲಾಕ್‌ ಡೌನ್‌ ಕಳೆದ ನಂತರ ನಂಜನಗೂಡಿನ ನಂಜುಂಡೇಶ್ವರ ದೇವಾಲಯಕ್ಕೆ ಆಗಮಿಸುವ ಭಕ್ತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ.

ಭಕ್ತರ ಬರುವಿಕೆ ಹೆಚ್ಚಾದ ಬೆನ್ನಲ್ಲೇ ನಂಜುಂಡೇಶ್ವರನಿಗೆ ನೀಡುತ್ತಿರುವ ಕಾಣಿಕೆ ಮೊತ್ತದಲ್ಲೂ ಏರಿಕೆಯಾಗಿದ್ದು, ನಂಜುಂಡೇಶ್ವರ ಒಂದೇ ತಿಂಗಳಿನಲ್ಲಿ ಕೋಟ್ಯಾಧಿಪತಿಯಾಗಿದ್ದಾನೆ.

ನಂಜನಗೂಡಿನ ತಹಶೀಲ್ದಾರ್ ಶರ್ಮಿಳಾ ದತ್ತಿ ಅವರ ಸಮ್ಮುಖದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಸಿಬ್ಬಂದಿ, ನಂಜನಗೂಡಿನ ಕರ್ನಾಟಕ ಗ್ರಾಮೀಣ ಬ್ಯಾಂಕ್ ಸಿಬ್ಬಂದಿ 24 ಹುಂಡಿಗಳಲ್ಲಿನ ಹಣವನ್ನು ಎಣಿಕೆ ಮಾಡಿದ್ದಾರೆ. ವಿವಿಧ ಮುಖಬೆಲೆಯ 3,24,550 ರೂ‌‌.ನಾಣ್ಯ ಸೇರಿದಂತೆ 1,11,64,033 ಕೋಟಿ ರೂಪಾಯಿ, ಅಲ್ಲದೇ 105 ಗ್ರಾಂ ಚಿನ್ನ, 2 ಕೆಜಿ 250 ಗ್ರಾಂ ಬೆಳ್ಳಿ, 6 ವಿದೇಶಿ ಕರೆನ್ಸಿಗಳು,‌ ನಿಷೇಧಿತ ನೋಟುಗಳಾದ 1ಸಾವಿರ ಮುಖಬೆಲೆಯ 11 ನೋಟು, 500 ಮುಖಬೆಲೆ 87 ನೋಟುಗಳನ್ನು ಭಕ್ತರು ಹಾಕಿದ್ದಾರೆ.

ಕಳೆದು ತಿಂಗಳು ಹುಂಡಿ ಏಣಿಕೆ ಮಾಡಿದಾಗ ನಂಜುಂಡೇಶ್ವರನ ಹುಂಡಿಯಲ್ಲಿ ಕೋಟಿಗೂ ಮೀರಿ ಹಣ ಸಂಗ್ರಹವಾಗಿತ್ತು.

Related News

ಉಡುಪಿಯಲ್ಲಿ ಗದ್ದುಗೆ ಗುದ್ದಾಟ! ಹಾಲಿ ಶಾಸಕರ ವಿರುದ್ಧವೇ ಎದ್ದಿದೆ ವಿರೋಧದ ಅಲೆ !
ರಾಜಕೀಯ

ಉಡುಪಿಯಲ್ಲಿ ಗದ್ದುಗೆ ಗುದ್ದಾಟ! ಹಾಲಿ ಶಾಸಕರ ವಿರುದ್ಧವೇ ಎದ್ದಿದೆ ವಿರೋಧದ ಅಲೆ !

April 1, 2023
ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ
ಪ್ರಮುಖ ಸುದ್ದಿ

ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ

April 1, 2023
ಭವಾನಿಗೆ ಟಕೆಟ್‌ನೀಡದಿದ್ದರೆ, ಸ್ವರೂಪಗೂ ಟಿಕೆಟ್‌ನೀಡಬೇಡಿ ; ರೇವಣ್ಣ ಪಟ್ಟು..?!
ರಾಜಕೀಯ

ಭವಾನಿಗೆ ಟಕೆಟ್‌ನೀಡದಿದ್ದರೆ, ಸ್ವರೂಪಗೂ ಟಿಕೆಟ್‌ನೀಡಬೇಡಿ ; ರೇವಣ್ಣ ಪಟ್ಟು..?!

April 1, 2023
63 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹುಡುಕಾಟಕ್ಕಿಳಿದ ಕಾಂಗ್ರೆಸ್ ; ಏಪ್ರಿಲ್‌ ಮೊದಲ ವಾರ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ
ರಾಜಕೀಯ

63 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹುಡುಕಾಟಕ್ಕಿಳಿದ ಕಾಂಗ್ರೆಸ್ ; ಏಪ್ರಿಲ್‌ ಮೊದಲ ವಾರ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ

April 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.