• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಸರ್ಕಾರಿ ಹುದ್ದೆಗಳಲ್ಲಿ ಕ್ರೀಡಾಪಟುಗಳಿಗೆ ಶೇ 2 % ಮೀಸಲಾತಿ – ನಾರಯಣ ಗೌಡ

Preetham Kumar P by Preetham Kumar P
in ರಾಜ್ಯ
ಸರ್ಕಾರಿ ಹುದ್ದೆಗಳಲ್ಲಿ ಕ್ರೀಡಾಪಟುಗಳಿಗೆ ಶೇ 2 % ಮೀಸಲಾತಿ – ನಾರಯಣ ಗೌಡ
0
SHARES
0
VIEWS
Share on FacebookShare on Twitter

ಬೆಂಗಳೂರೂ ಸೆ 01 : ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ‌ದ ಎಲ್ಲಾ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ 2% ಗಳಷ್ಟು ಮೀಸಲಾತಿ ನೀಡಲಾಗುವುದು ಎಂದು ಕ್ರೀಡಾ ಸಚಿವ ಕೆ. ಸಿ. ನಾರಾಯಣ ಗೌಡ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಈಗಾಗಲೇ ಕ್ರೀಡಾ ಕೋಟಾದಡಿ 2% ಗಳಷ್ಟು ಉದ್ಯೋಗ ಮೀಸಲಾತಿ ನೀಡಲಾಗುತ್ತಿದೆ. ಅದರಂತೆಯೇ ಎಲ್ಲಾ ಕ್ಷೇತ್ರ‌ಗಳಲ್ಲೂ ಕೂಡ ಮುಂದಿನ ದಿನಗಳಲ್ಲಿ ಕ್ರೀಡಾಪಟುಗಳಿಗೆ ಶೇ2% ಉದ್ಯೋಗ ಮೀಸಲಾತಿ ನೀಡಲು ಕ್ರಮ ಕೈಗೊಳ್ಳುಲಾಗುವುದ ಎಂದು ತಿಳಿಸಿದರು

ಮುಂದಿನ ದಿನಗಳಲ್ಲಿ ರಾಜ್ಯದ ಪ್ರತಿ ಜಿಲ್ಲಾ ಕೇಂದ್ರ‌ಗಳಲ್ಲಿಯೂ ಬಾಲಕಿಯ‌ರ ಕ್ರೀಡಾ ವಸತಿ ನಿಲಯಗಳನ್ನು ಆರಂಭಿಸಲಾಗುವುದು. ಮುಂದಿನ ಒಲಿಂಪಿಕ್‌ಗೆ ಅಮೃತ ಕ್ರೀಡಾ ದತ್ತು ಯೋಜನೆಯಡಿ 75 ಕ್ರೀಡಾಪಟುಗಳನ್ನು ತರಬೇತಿಗಾಗಿ ಆಯ್ಕೆ ಮಾಡಲಿದ್ದೇವೆ. ಎಲ್ಲರಿಗೂ ವಿಶ್ವಮಟ್ಟದ ತರಬೇತಿ ಒದಗಿಸಲಾಗುವುದು ಕರ್ನಾಟಕದಿಂದ ಹೆಚ್ಚು ಕ್ರೀಡಾಪಟುಗಳನ್ನು ಒಲಂಪಿಕ್ಸ್‌ಗೆ ಕಳುಹಿಸುವುದು ನಮ್ಮ ಗುರಿಯಾಗಿದೆ ಎಂದು ಅವರು ಹೇಳಿದರು.

Tags: kannada newskaranatakanarayana gowdasportsvijayatimes

Related News

ಗಗನಕ್ಕೇರುತ್ತಿದೆ ತೊಗರಿ ಬೇಳೆ ಬೆಲೆ ! ಮಳೆ, ನೆಟೆ ರೋಗದಿಂದ ಕುಸಿದ ಇಳುವರಿ
Vijaya Time

ಗಗನಕ್ಕೇರುತ್ತಿದೆ ತೊಗರಿ ಬೇಳೆ ಬೆಲೆ ! ಮಳೆ, ನೆಟೆ ರೋಗದಿಂದ ಕುಸಿದ ಇಳುವರಿ

May 30, 2023
ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023
ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023
ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ
Vijaya Time

ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.