• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಪ್ರಧಾನಿ ಮೋದಿ ಇಂದು ಶಂಕುಸ್ಥಾಪನೆ ಮಾಡಲಿರುವ ಯೋಜನೆಗಳ ವಿವರ ಹೀಗಿದೆ ನೋಡಿ

Mohan Shetty by Mohan Shetty
in ರಾಜಕೀಯ, ರಾಜ್ಯ
ಕೊರೊನಾ ಪರಿಸ್ಥಿತಿ : ಆರು ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಸಭೆ
0
SHARES
0
VIEWS
Share on FacebookShare on Twitter

Mangaluru :  ಪ್ರಧಾನಿ(Prime Minister) ನರೇಂದ್ರ ಮೋದಿ(Narendra Modi) ಅವರು ಇಂದು 1.30ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, 1.50 ಕ್ಕೆ NMPA ಯಲ್ಲಿ ಹೆಲಿಕಾಪ್ಟರ್ ಮೂಲಕ ಲ್ಯಾಂಡ್ ಆದರು.

Mangaluru

2 ಗಂಟೆ ನಂತರ ರಸ್ತೆ ಮೂಲಕ ಗೋಲ್ಡ್ ಫಿಂಚ್ ಸಿಟಿ ಮೈದಾನದ ವೇದಿಕೆಗೆ ಬಂದು ವಿವಿಧ ಯೋಜನೆಗಳ ಲೋಕಾರ್ಪಣೆಗೊಳಿಸಿ ನಾಗರಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇನ್ನು ಕರಾವಳಿ ಕರ್ನಾಟಕದಲ್ಲಿ ಮೋದಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿರುವ ಪ್ರಮುಖ ಯೋಜನೆಗಳ ವಿವರ ಹೀಗಿದೆ ನೋಡಿ.

  • ಮಂಗಳೂರಿನ‌ ಕುಳಾಯಿಯಲ್ಲಿ ಇಪಿಸಿ ಮಾದರಿಯಲ್ಲಿ ಮೀನುಗಾರಿಕಾ ಬಂದರು ಅಭಿವೃದ್ಧಿ ಕಾಮಗಾರಿಗಭೂಮಿಪೂಜೆ ಮಾಡಲಿದ್ದಾರೆ. ಮೀನುಗಾರಿಕಾ ಕ್ಷೇತ್ರದಲ್ಲಿ ಇದು ದೂರದೃಷ್ಟಿಯ ಯೋಜನೆಯಾಗಿದ್ದು, ಮೀನುಗಾರ ಬಂಧುಗಳಿಗೆ ಮೋದಿಜಿಯವರ ನೇತೃತ್ವದ ಕೇಂದ್ರ ಸರಕಾರದ ಮಾದರಿ ಕೊಡುಗೆಯಾಗಿದೆ.
India
  • NMPT ಯಲ್ಲಿ 500 ಕೋಟಿ ರೂ ವೆಚ್ಚದಲ್ಲಿ ಸಮಗ್ರ ಎಲ್ಪಿಜಿ ಹಾಗೂ ಪಿಓಎಲ್ ಸೌಲಭ್ಯ, 100 ಕೋಟಿ ರೂ ವೆಚ್ಚದಲ್ಲಿ ಶೇಖರಣಾ ಟ್ಯಾಂಕರ್ ಮತ್ತು ಖಾದ್ಯ ತೈಲ ಸಂಸ್ಕರಣಾಗಾರ ನಿರ್ಮಾಣ ಸಹಿತ ಒಟ್ಟು 3800 ಕೋಟಿ ರೂ ಯೋಜನೆಗೆ ಚಾಲನೆ ನೀಡುವುದು. ದೇಶದ ಆರ್ಥಿಕ ಚಟುವಟಿಕೆಗಳಿಗೆ ಮಹತ್ತರ ಆಯಾಮ ನೀಡಲಿದೆ.
  • 281 ಕೋಟಿ ರೂ ವೆಚ್ಚದಲ್ಲಿ ಕಂಟೇನರ್ ಹಾಗೂ ಇತರ ಸರಕು ನಿರ್ವಹಣೆಗಾಗಿ ನಿರ್ಮಾಣವಾದ ಬರ್ತ್ ಸಂಖ್ಯೆ 14 ರ ಯಾಂತ್ರೀಕರಣ. 1829 ಕೋಟಿ ರೂ ವೆಚ್ಚದಲ್ಲಿ ಬಿಎಸ್ VI ಉನ್ನತೀಕರಣ.
  • 677 ಕೋಟಿ ರೂ ವೆಚ್ಚದಲ್ಲಿ ಸಮುದ್ರದ ನೀರಿನ ನಿರ್ಲವಣೀಕರಣ ಘಟಕ ನಿರ್ಮಾಣ. ಸಮುದ್ರದ‌ ನೀರಿನಿಂದ ಉಪ್ಪು ಬೇರ್ಪಡಿಸಿ ಶುದ್ಧೀಕರಿಸುವ ಘಟಕದ ಉದ್ಘಾಟನೆ ಸಹಿತ 3800 ಕೋಟಿ ರೂ.ಗಳ ಯಾಂತ್ರೀಕರಣ, ಕೈಗಾರಿಕೀರಣ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ.
Tags: KarnatakaNarendra Modipoliticalpolitics

Related News

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಜಾಬ್ ನ್ಯೂಸ್

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

September 22, 2023
ಗೃಹಲಕ್ಷ್ಮೀ ಯೋಜನೆಯ 2ನೇ ಕಂತು ಬಿಡುಗಡೆ ಯಾವಾಗ..? ಇಲ್ಲಿದೆ ಮಾಹಿತಿ
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಯ 2ನೇ ಕಂತು ಬಿಡುಗಡೆ ಯಾವಾಗ..? ಇಲ್ಲಿದೆ ಮಾಹಿತಿ

September 22, 2023
ಮುಸ್ಲಿಂ ಸಂಸದನ ವಿರುದ್ದ ಅಸಂಸದೀಯ ಪದ ಬಳಕೆ ; ಸಂಸದ ರಮೇಶ್ ಬಿಧುರಿಗೆ ಶೋಕಾಸ್ ನೋಟಿಸ್
ದೇಶ-ವಿದೇಶ

ಮುಸ್ಲಿಂ ಸಂಸದನ ವಿರುದ್ದ ಅಸಂಸದೀಯ ಪದ ಬಳಕೆ ; ಸಂಸದ ರಮೇಶ್ ಬಿಧುರಿಗೆ ಶೋಕಾಸ್ ನೋಟಿಸ್

September 22, 2023
ಸನಾತನ ಹೇಳಿಕೆ ; ಉದಯನಿಧಿ ಸ್ಟಾಲಿನ್, ಎ ರಾಜಾ ಸೇರಿ 12 ಜನರಿಗೆ ನೊಟೀಸ್ ಜಾರಿ ಮಾಡಿದ ಸುಪ್ರೀಂಕೋರ್ಟ್
ದೇಶ-ವಿದೇಶ

ಸನಾತನ ಹೇಳಿಕೆ ; ಉದಯನಿಧಿ ಸ್ಟಾಲಿನ್, ಎ ರಾಜಾ ಸೇರಿ 12 ಜನರಿಗೆ ನೊಟೀಸ್ ಜಾರಿ ಮಾಡಿದ ಸುಪ್ರೀಂಕೋರ್ಟ್

September 22, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.