• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಭಾರತವೆಂದೂ ಮಧ್ಯಸ್ಥಿಕೆ ವಹಿಸಲು ಕೇಳಿಲ್ಲ: ನರೇಂದ್ರ ಮೋದಿ ನೇರ ನುಡಿಗೆ ಡೊನಾಲ್ಡ್‌ ಟ್ರಂಪ್‌ ಸೈಲೆಂಟ್

Neha M by Neha M
in ದೇಶ-ವಿದೇಶ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಭಾರತವೆಂದೂ ಮಧ್ಯಸ್ಥಿಕೆ ವಹಿಸಲು ಕೇಳಿಲ್ಲ: ನರೇಂದ್ರ ಮೋದಿ ನೇರ ನುಡಿಗೆ ಡೊನಾಲ್ಡ್‌ ಟ್ರಂಪ್‌ ಸೈಲೆಂಟ್
0
SHARES
8
VIEWS
Share on FacebookShare on Twitter
  • ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರೊಂದಿಗೆ ದೂರವಾಣಿ ಕರೆ ಮಾಡಿದ ಪ್ರಧಾನಿ ಮೋದಿ (Narendra Modis blunt statement)
  • ಭಾರತ-ಪಾಕಿಸ್ತಾನದ ಸಂಘರ್ಷದಲ್ಲಿ ಅಮೆರಿಕದ ಮಧ್ಯಸ್ಥಿಕೆ ವಾದ ತಳ್ಳಿಹಾಕಿದ ಪ್ರಧಾನಿ ಮೋದಿ.
  • ಭಾರತಕ್ಕೆ ಮೂರನೇ ಶಕ್ತಿಯ ಅವಶ್ಯಕತೆ ಎಂದಿಗೂ ಬಿದ್ದಿಲ್ಲ ಎಂದು ಸ್ಪಷ್ಟಪಡಿಸಿದ ಪ್ರಧಾನಿ ಮೋದಿ.

Washington DC: ಭಾರತ ಮತ್ತು ಪಾಕಿಸ್ತಾನದ ನಡುವೆ ನಾನೇ ಕದನ ವಿರಾಮ ಒಪ್ಪಂದ ಮಾಡಿಸಿದ್ದು ಎಂದು ಜಗತ್ತಿನ(world)ಮುಂದೆ ಶಂಖ ಊದುತ್ತಿರುವ ಅಮೆರಿಕ ಅಧ್ಯಕ್ಷ (President of America)

ಡೊನಾಲ್ಡ್‌ ಟ್ರಂಪ್‌ ಅವರಿಗೆ, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ರಿಯಾಲಿಟಿ (reality) ಪರಿಚಯ ಮಾಡಿಸಿಕೊಟ್ಟಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಸುಮಾರು 100 ಗಂಟೆಗಳ ಕಾಲ(100 hours) ನಡೆದ ಆಪರೇಷನ್ ಸಿಂಧೂರ(Operation Sindoora) ಸೇನಾ ಕಾರ್ಯಾಚರಣೆ ವೇಳೆ (operation),

ಪಾಕಿಸ್ತಾನವೇ ಕದನ ವಿರಾಮ ಒಪ್ಪಂದಕ್ಕೆ(agreement) ಮೊದಲು ಮನವಿ (request)ಮಾಡಿತ್ತು ಎಂದು ಭಾರತದ ಪ್ರಧಾನಮಂತ್ರಿ ನೆರೇಂದ್ರ ಮೋದಿ (PM Modi) ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ತಿಳಿಸಿದ್ದಾರೆ.

ಕೆನಡಾದಲ್ಲಿ (Canada)ನಡೆದ G-7 ಶೃಂಗಸಭೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ಮೋದಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ದೂರವಾಣಿ ಕರೆ (telephone call)ಮಾಡಿದ್ದ ಪ್ರಧಾನಿ ಮೋದಿ,

ಜಮ್ಮು ಮತ್ತು ಕಾಶ್ಮೀರ ವಿವಾದಕ್ಕೆ (dispute) ಸಂಬಂಧಿಸಿದಂತೆ ಭಾರತ ಎಂದಿಗೂ ಮೂರನೇ ಶಕ್ತಿಯ ಮಧ್ಯಸ್ಥಿಕೆ ಕೇಳಿಲ್ಲ, ಮುಂದೆಯೂ ಕೇಳುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ವಿದೇಶಾಂಗ ಕಾರ್ಯದರ್ಶಿ (Foreign Secretary) ವಿಕ್ರಮ್ ಮಿಶ್ರಿ ,

India
India will never accept mediation

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಮತ್ತು ಭಾರತ ಮತ್ತು ಪಾಕಿಸ್ತಾನ ನಡುವಿನ ಮಧ್ಯಸ್ಥಿಕೆ ಕುರಿತು (arbitration), ಅಮೆರಿಕದೊಂದಿಗೆ ಯಾವುದೇ ಮಟ್ಟದಲ್ಲಿ ಮಾತುಕತೆ(talk) ನಡೆದಿಲ್ಲ.

ಮಿಲಿಟರಿ ಕ್ರಮವನ್ನು ನಿಲ್ಲಿಸುವ ಕುರಿತು, ಭಾರತ ಮತ್ತು ಪಾಕಿಸ್ತಾನದ ನಡುವೆ ನೇರವಾಗಿ ಮಾತುಕತೆಗಳು ನಡೆದಿವೆ.

ಪಾಕಿಸ್ತಾನದ ಕೋರಿಕೆಯ ಮೇರೆಗೆ (request of Pakistan) ಕದನ ವಿರಾಮ ಒಪ್ಪಂದ (severance agreement) ಜಾರಿಯಾಗಿದೆ ಎಂದು ಪ್ರಧಾನಿ ಮೋದಿ ಅವರು ಡೊನಾಲ್ಡ್‌ ಟ್ರಂಪ್‌ ಅವರಿಗೆ ಸ್ಪಷ್ಟಪಡಿಸಿದ್ದಾರೆ (clarified) ಎಂದು ತಿಳಿಸಿದ್ದಾರೆ.

ಮುಂದುವರೆದು, ಜಮ್ಮು ಮತ್ತು ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ, ಭಾರತ ಮೊದಲಿನಿಂದಲೂ ದ್ವಿಪಕ್ಷೀಯ (Bilateral) ಮಾತುಕತೆಗೆ ಒತ್ತು ನೀಡಿದೆ.

ಇದರಲ್ಲಿ ಮೂರನೇ ಶಕ್ತಿಯ ಮಧ್ಯಸ್ಥಿಕೆಯನ್ನು ಭಾರತ ಎಂದಿಗೂ ಒಪ್ಪಿಕೊಂಡಿಲ್ಲ.

ಈ ಪ್ರಾದೇಶಿಕ (Regional) ವಿವಾದ ಬಗೆಹರಿಯಲು ಮೂರನೇ ಶಕ್ತಿಯ ಅವಶ್ಯಕತೆಯಯೇ ಇಲ್ಲ ಎಂಬುದು ಭಾರತದ ದೃಢವಾದ ನಿಲುವು ಎಂದು ಪ್ರಧಾನಿ ಮೋದಿ ಅವರು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ಸ್ಪಷ್ಟ ನುಡಿಗಳಲ್ಲಿ ಹೇಳಿದ್ದಾರೆ.

ಪ್ರಧಾನಿ ಮೋದಿ ಅವರ ಮಾತನ್ನು ಮೌನವಾಗಿ ಆಲಿಸಿದ ಡೊನಾಲ್ಡ್‌ ಟ್ರಂಪ್‌, ಈ ವಿಚಾರವಾಗಿ ಭಾರತದ ಅಭಿಪ್ರಾಯಕ್ಕೆ ಸಹಮತಿ (consent) ಇದೆ ಎಂದು ಹೇಳಿದ್ದಾಗಿ ಮೂಲಗಳು ಖಚಿತಪಡಿಸಿವೆ.

ಪಾಕಿಸ್ತಾನದ ಗುಂಡಿಗೆ ಭಾರತ ಗುಂಡಿನಿಂದಲೇ ಉತ್ತರ ನೀಡುತ್ತದೆ.

ಇದನ್ನು ಓದಿ :  ಹೆದ್ದಾರಿ ಟೋಲ್ ಕಟ್ಟಿ ಬೇಸತ್ತಿದ್ದವರಿಗೆ ಬಿಗ್ ರಿಲೀಫ್: 3,000 ರೂ. ಬೆಲೆಯ ಫಾಸ್ಟ್‌ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಪರಿಚಯಿಸಿದ ಕೇಂದ್ರ ಸರ್ಕಾರ

ಆಪರೇಷನ್‌ ಸಿಂಧೂರ ಸೇನಾ ಕಾರ್ಯಾಚರಣೆ (military operation) ಇನ್ನೂ ಮುಕ್ತಾಯವಾಗಿಲ್ಲ ಎಂಬುದನ್ನು ಅಮೆರಿಕ (Narendra Modis blunt statement) ಮನಗಾಣಬೇಕು ಎಂದು ಪ್ರಧಾನಿ ಮೋದಿ ಡೊನಾಲ್ಡ್‌ ಟ್ರಂಪ್‌ ಅವರಲ್ಲಿ ಮನವಿ ಮಾಡಿದ್ದಾರೆ.

Tags: Donald TrumpIndiaMediationPakistanPM ModiPresidentofAmerica

Related News

ಮಕ್ಕಳ ಕೈಗೆ ಮೊಬೈಲ್‌ ಕೊಡುವ ಪೋಷಕರೇ ಎಚ್ಚರ! ದೃಷ್ಟಿ ಜತೆಗೆ ಮಾನಸಿಕ ಆರೋಗ್ಯ ಸಮಸ್ಯೆ ಕಾಡುತ್ತೆ!
ಆರೋಗ್ಯ

ಮಕ್ಕಳ ಕೈಗೆ ಮೊಬೈಲ್‌ ಕೊಡುವ ಪೋಷಕರೇ ಎಚ್ಚರ! ದೃಷ್ಟಿ ಜತೆಗೆ ಮಾನಸಿಕ ಆರೋಗ್ಯ ಸಮಸ್ಯೆ ಕಾಡುತ್ತೆ!

July 7, 2025
ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಹೃದಯ ತಪಾಸಣೆ ಯೋಜನೆ ಜಾರಿ ; ಸರ್ಕಾರದ ಮಹತ್ವದ ನಿರ್ಣಯ
ಆರೋಗ್ಯ

ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಹೃದಯ ತಪಾಸಣೆ ಯೋಜನೆ ಜಾರಿ ; ಸರ್ಕಾರದ ಮಹತ್ವದ ನಿರ್ಣಯ

July 7, 2025
ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ: ಇದೊಂದು ಅಧಿಸೂಚಿತ ಖಾಯಿಲೆ ಎಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
Covid 19

ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ: ಇದೊಂದು ಅಧಿಸೂಚಿತ ಖಾಯಿಲೆ ಎಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

July 7, 2025
ಇಂದಿನಿಂದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ: ಯೆಲ್ಲೋ ಅಲರ್ಟ್ ಘೋಷಣೆ
ದೇಶ-ವಿದೇಶ

ಇಂದಿನಿಂದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ: ಯೆಲ್ಲೋ ಅಲರ್ಟ್ ಘೋಷಣೆ

July 7, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.