• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ವಿಪಕ್ಷಗಳ ಮೈತ್ರಿಕೂಟವನ್ನು ‘I.N.D.I.A.’ ಎನ್ನಬೇಡಿ ‘ಘಮಂಡಿಯಾ‘ ಎಂದು ಕರೆಯಿರಿ : ಮರು ನಾಮಕರಣ ಮಾಡಿದ ಪ್ರಧಾನಿ ಮೋದಿ

Rashmitha Anish by Rashmitha Anish
in ಪ್ರಮುಖ ಸುದ್ದಿ
ವಿಪಕ್ಷಗಳ ಮೈತ್ರಿಕೂಟವನ್ನು ‘I.N.D.I.A.’ ಎನ್ನಬೇಡಿ ‘ಘಮಂಡಿಯಾ‘ ಎಂದು ಕರೆಯಿರಿ : ಮರು ನಾಮಕರಣ ಮಾಡಿದ ಪ್ರಧಾನಿ ಮೋದಿ
0
SHARES
80
VIEWS
Share on FacebookShare on Twitter

New Delhi (ಆಗಸ್ಟ್‌ 4, 2023): ‘I.N.D.I.A.’ ಎಂಬ ಹೆಸರನ್ನು ಇಟ್ಟುಕೊಂಡಿರುವ ಪ್ರತಿಪಕ್ಷಗಳ ಒಕ್ಕೂಟಕ್ಕೆ ಪ್ರಧಾನಿ ನರೇಂದ್ರ ಮೋದಿ(NarendraModi Renamed alliance Ghamandia)

ಅವರು ಹೊಸ ಹೆಸರು ನೀಡಿದ್ದಾರೆ. ಪ್ರತಿಪಕ್ಷಗಳ ಒಕ್ಕೂಟವನ್ನು ಎದುರಿಸಲು ಅವರು ಹೊಸ ತಂತ್ರವನ್ನು ಸೂಚಿಸಿದ್ದಾರೆ. ಗುರುವಾರ ತಮ್ಮ ಬಿಹಾರದ(Bihar) ಮಿತ್ರಪಕ್ಷಗಳೊಂದಿಗೆ ನಡೆದ ಸಭೆಯಲ್ಲಿ

ಅವರು ಹಿಂದಿ(NarendraModi Renamed alliance Ghamandia) ಪದವನ್ನು ಹೆಸರಿಸಿದ್ದಾರೆ.

NarendraModi Renamed alliance Ghamandia

ತಮ್ಮ ಒಕ್ಕೂಟವನ್ನು “I.N.D.I.A” ಎಂದು ಕರೆದಿರುವ ಪ್ರತಿಪಕ್ಷಗಳ ವಿರುದ್ಧ ಮೋದಿ ವಾಗ್ದಾಳಿ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಅವರು “I.N.D.I.A” ಬದಲಿಗೆ ಪ್ರತಿಪಕ್ಷಗಳ ಒಕ್ಕೂಟವನ್ನು ಉಲ್ಲೇಖಿಸಲು

“ಘಮಂಡಿಯಾ” (ಅಹಂಕಾರ) ಎಂಬ ಹಿಂದಿ ಪದವನ್ನು ನೀಡಿ ವಿಪಕ್ಷಗಳ ವಿರುದ್ಧ ಮಾತಿನ ಛಾಟಿ ಬೀಸಿದ್ದಾರೆ. ವಿಪಕ್ಷಗಳು ತಮ್ಮ ಒಕ್ಕೂಟವನ್ನು ಇಂಡಿಯಾ ಎಂದು ಕರೆದುಕೊಳ್ಳುತ್ತಿರುವುದಕ್ಕೆ ಇತ್ತೀಚಿನ ದಿನಗಳಲ್ಲಿ

ಪದೇ ಪದೇ ಪ್ರಧಾನಿ ಮೋದಿ ಕಿಡಿಕಾರುತ್ತಲೇ ಇದ್ದಾರೆ. ಪಕ್ಷಗಳು, ವಿಶೇಷವಾಗಿ ಕಾಂಗ್ರೆಸ್(Congress), ಪಕ್ಷವು ಹಿಂದಿನ ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (UPA) ಅನ್ನು ವೈಟ್‌ವಾಷ್‌ ಮಾಡಲು

ಪಕ್ಷಗಳು,ವಿಶೇಷವಾಗಿ ಕಾಂಗ್ರೇಸ್ ಮರುನಾಮಕರಣ ಮಾಡಲು ಪ್ರಯತ್ನಿಸುತ್ತಿದೆ ಎಂದು ಲೇವಡಿ ಮಾಡಿದರು.

ಇದನ್ನೂ ಓದಿ : ನಂದಿನಿ ಹಾಲು ಖರೀದಿ ದರ ಗ್ರಾಹಕರಿಗೆ 3 ರೂ ಏರಿಕೆ ; ಆದರೆ ಹೈನುಗಾರರಿಗೆ 50 ಪೈಸೆ ಮಾತ್ರ ಲಾಭ!

ಇತ್ತೀಚಿಗೆ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ಮೋದಿ ಹೀಗೆ ಹೇಳಿದರು: “ಅವರು ಬಡವರ ವಿರುದ್ಧ ಹೇಗೆ ಪಿತೂರಿ ಮಾಡಿದರು ಎಂಬುದನ್ನು ಮರೆಮಾಚಲು ಅವರು ತಮ್ಮ ಯುಪಿಎ ಹೆಸರನ್ನು ‘I.N.D.I.A.’

ಎಂದು ಬದಲಾಯಿಸಿದರು. ‘I.N.D.I.A. ಎಂಬ ಹೆಸರು ಅವರ ದೇಶಭಕ್ತಿಗಾಗಿ ಅಲ್ಲ, ಆದರೆ ದೇಶವನ್ನು ಲೂಟಿ ಮಾಡುವುದಕ್ಕಾಗಿ ಎಂದು ಹೇಳಿದರು.

NarendraModi Renamed alliance Ghamandia

ಬೆಂಗಳೂರಿನಲ್ಲಿ(Bengaluru) ಕಳೆದ ತಿಂಗಳು ನಡೆದ ಸಭೆಯಲ್ಲಿ, 26 ವಿರೋಧ ಪಕ್ಷಗಳು ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟ

ಅಥವಾ ‘I.N.D.I.A.’ ಎಂಬ ಹೊಸ ಹೆಸರಿನಲ್ಲಿ ಪ್ರಧಾನಿ ಮೋದಿ ಮತ್ತು ಬಿಜೆಪಿಯನ್ನು(BJP) ಎದುರಿಸಲು ನಿರ್ಧರಿಸಿದವು. ರಾಹುಲ್ ಗಾಂಧಿ(Rahul Gandhi) ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ

ಮತ್ತು ಭಾರತದ ನಡುವೆ, ಹಾಗೂ “NDA ಮತ್ತು I.N.D.I.A.’ ನಡುವೆ, ಹೋರಾಟವಿದೆ. I.N.D.I.A. ವಿರುದ್ಧ ಯಾರಾದರೂ ನಿಂತಾಗ, ಯಾರು ಗೆಲ್ಲುತ್ತಾರೆ ಎಂದು ನಿಮಗೆ ಈಗಾಗಲೇ ತಿಳಿದಿದೆ” ಎಂದು ವಿವರಿಸಿದರು.

ಇದನ್ನೂ ಓದಿ : ಶೇಮ್‌…ಶೇಮ್‌ !ಆರೋಪಿಯನ್ನ ಬಂಧಿಸಲು ಹೋದ ಬೆಂಗಳೂರು ಪೊಲೀಸರೇ ಕೇರಳದಲ್ಲಿ ಅರೆಸ್ಟ್‌! ಕಾರಣವೇನು ಗೊತ್ತಾ?

ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಸಂಸದರಿಗೆ ನಿನ್ನೆಯ ಸಭೆಯಲ್ಲಿ, ಪ್ರಧಾನಿ ಮೋದಿ “ಇಡೀ ಸಮಾಜಕ್ಕೆ ನಾಯಕರಾಗಲು”ಮತ್ತು ಜಾತಿ ಆಧಾರಿತ ರಾಜಕೀಯವನ್ನು ಬಿಟ್ಟು ಮೇಲೆ ಬರಲು

ಸಲಹೆ ನೀಡಿದರು. ಕಳೆದ ವರ್ಷ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitheesh Kumar)ಎನ್‌ಡಿಎ ತೊರೆದು ಆರ್‌ಜೆಡಿ(RJD) ಮತ್ತು ಕಾಂಗ್ರೆಸ್‌ ಜತೆ ಹೋಗಿದ್ದರು, ಈ ಮಧ್ಯೆ, ಪ್ರಧಾನಿ ಮೋದಿ ಅವರನ್ನು

ಸ್ಥಿರ ಸರ್ಕಾರಕ್ಕಾಗಿ ಬಿಜೆಪಿಯ ದೊಡ್ಡತನಕ್ಕೆ ಅವರು ಉದಾಹರಣೆ ಎಂದು ಹೇಳಿದರು.ಬಿಹಾರ ಮುಖ್ಯಮಂತ್ರಿ “ನಿತೀಶ್ ಕುಮಾರ್ ಅವರು ಚುನಾವಣೆಯಲ್ಲಿ(Election) ಅತ್ಯಂತ ಕಡಿಮೆ ಸ್ಥಾನಗಳನ್ನು ಹೊಂದಿದ್ದರು

ಆದ್ದರಿಂದ ಅವರಿಗೆ ಮುಖ್ಯಮಂತ್ರಿಯಾಗಲು ಅರ್ಹರಾಗಿರಲಿಲ್ಲ. ಬಿಜೆಪಿ ಅವರನ್ನು ಆದರೂ ಕೂಡ ಮುಖ್ಯಮಂತ್ರಿ ಮಾಡಿದೆ. ಇದು ಎನ್‌ಡಿಎ ‘ತ್ಯಾಗ ಭಾವನೆ’ (ತ್ಯಾಗ)” ಎಂದು ಅವರು ಹೇಳಿದರು.

ಹಾಗೆ, ತಮ್ಮ ವೈಯಕ್ತಿಕ ಹಿತಾಸಕ್ತಿಯಿಂದಾಗಿ ಅಕಾಲಿ ದಳವನ್ನು ಮೈತ್ರಿಕೂಟ ತೊರೆದಿದ್ದಾರೆ ಎಂದೂ ಹೇಳಿದರು. ಪ್ರಧಾನಿ ಮೋದಿ ಸಂಸದರಿಗೆ ಸರ್ಕಾರದ ಯೋಜನೆಗಳನ್ನು “ಎನ್‌ಡಿಎ ಸರ್ಕಾರದ ಯೋಜನೆಗಳು”

ಎಂದು ವಿವರಿಸಲು ಸಲಹೆ ನೀಡಿದರು ಮತ್ತು ಸ್ಥಿರ ಸರ್ಕಾರವನ್ನು ಎನ್‌ಡಿಎ ಮಾತ್ರ ನೀಡುತ್ತದೆ ಎಂದೂ ಹೇಳಿದರು. ಸಂಸದರಿಗೆ ಮೋದಿ ಈ ವೇಳೆ, ಕಾರ್ಯಗಳನ್ನು ನಿಯೋಜಿಸಿ ಸಾಮಾಜಿಕ ಮಾಧ್ಯಮದಲ್ಲಿ

(Social Media) ಎನ್‌ಡಿಎ ಕೊಡುಗೆಗಳನ್ನು ಪ್ರಚಾರ ಮಾಡಲು ಮತ್ತು ಹೈಲೈಟ್(Hilight) ಮಾಡಲು ವಿಡಿಯೋಗಳನ್ನು ಹಂಚಿಕೊಳ್ಳಲು ಸಲಹೆ ನೀಡಿದರು.

ರಶ್ಮಿತಾ ಅನೀಶ್

Tags: CongressIndiaNarendra Modi

Related News

ಮುಖದ ಸೌಂದರ್ಯ ಇನ್ನಷ್ಟು ಕಾಂತಿಯುತವಾಗಬೇಕೇ ಹರಳೆಣ್ಣೆ ಬಳಸಿ, ಇಲ್ಲಿದೆ ಸಂಪೂರ್ಣ ಮಾಹಿತಿ.
ಆರೋಗ್ಯ

ಮುಖದ ಸೌಂದರ್ಯ ಇನ್ನಷ್ಟು ಕಾಂತಿಯುತವಾಗಬೇಕೇ ಹರಳೆಣ್ಣೆ ಬಳಸಿ, ಇಲ್ಲಿದೆ ಸಂಪೂರ್ಣ ಮಾಹಿತಿ.

October 2, 2023
ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು
ದೇಶ-ವಿದೇಶ

ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು

October 2, 2023
ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ
ಪ್ರಮುಖ ಸುದ್ದಿ

ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ

October 2, 2023
ಸ್ಮಾರ್ಟ್‌ಫೋನನ್ನು EMI ನಲ್ಲಿ ಖರೀದಿಸುವ ಮುನ್ನ ಎಚ್ಚರಿಕೆ: ಇದೊಂದು ಟ್ರ್ಯಾಪ್
ಡಿಜಿಟಲ್ ಜ್ಞಾನ

ಸ್ಮಾರ್ಟ್‌ಫೋನನ್ನು EMI ನಲ್ಲಿ ಖರೀದಿಸುವ ಮುನ್ನ ಎಚ್ಚರಿಕೆ: ಇದೊಂದು ಟ್ರ್ಯಾಪ್

October 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.