• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ನಟನೆ ಮಾಡೋದನ್ನ ಎಚ್ಡಿಕೆ ಅವರಿಂದ ಕಲಿಯಬೇಕು: ಮಾಜಿ ಸಿಎಂಗೆ ಶಾಸಕ ಜಿಟಿಡಿ ಟಾಂಗ್

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ
ನಟನೆ ಮಾಡೋದನ್ನ ಎಚ್ಡಿಕೆ ಅವರಿಂದ ಕಲಿಯಬೇಕು: ಮಾಜಿ ಸಿಎಂಗೆ ಶಾಸಕ ಜಿಟಿಡಿ ಟಾಂಗ್
0
SHARES
0
VIEWS
Share on FacebookShare on Twitter

ಮೈಸೂರು, ಜ. 19: ಪಕ್ಷ ಸಂಘಟನೆ ಸಲುವಾಗಿ ರಚಿಸಿರುವ ವೀಕ್ಷಕರ ಪಟ್ಟಿಯಿಂದ ತಮ್ಮನ್ನು ಕೈಬಿಟ್ಟಿರುವ ಜೆಡಿಎಸ್ ವರಿಷ್ಠರ ನಡೆಯನ್ನು ತೀವ್ರವಾಗಿ ಖಂಡಿಸಿರುವ ಶಾಸಕ ಜಿ.ಟಿ. ದೇವೇಗೌಡ, ನಟನೆ ಮಾಡೋದನ್ನ ಹೆಚ್.ಡಿ.ಕೆ ಅವರಿಂದ ಕಲಿಯಬೇಕು ಎಂದು ತಿರುಗೇಟು ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಗ ಇರುವವರನ್ನ ಪತ್ತೆ ಹಚ್ಚಬಹುದು ಆದರೆ ರೋಗ ಇರುವಂತೆ ನಟನೆ ಮಾಡುವವರನ್ನ ಪತ್ತೆ ಹಚ್ಚೋದು ಕಷ್ಟ. ಪಕ್ಷ ಸಂಘಟನೆ ವಿಚಾರವಾಗಿ ಕೋರ್‌ ಕಮಿಟಿಯಲ್ಲಿ ಹೆಸರು ಕೈ ಬಿಟ್ಟಿದ್ದಾರೆ.
ಸಂಘಟನೆಯಲ್ಲಿ ನನಗೆ ವಯಸಾಯ್ತು ಎಂದು ಕೈ ಬಿಟ್ಟಿರಬೇಕು ಎಂದರು.

ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗಲೇ ನನ್ನ ಮಾತು ನಡೆಯುತ್ತಿರಲಿಲ್ಲ. ಇನ್ನು ಇವಾಗ ನಡೆಯುತ್ತಾ?
ಪಾಲಿಕೆ ಮೇಯರ್ ವಿಚಾರದಲ್ಲಿ ನನ್ನನ್ನ ಬಿಟ್ಟೆ ಸಭೆ ನಡೆಸಿದ್ದಾರೆ.
ಮಾಧ್ಯಮಗಳಲ್ಲಿ ಮುಂದೆ ಹೇಳೋದೇ ಒಂದು ನಡೆದುಕೊಳ್ಳುವ ರೀತಿಯೇ ಒಂದು ಎಂದು ಟೀಕಿಸಿದರು.

ನಾನು ಜನತಾದಳದ ಶಾಸಕ, ಸಚಿವನಗಬೇಕು ಎಂಬ ಆಸೆ ಇದ್ದರೆ ವಿಶ್ವನಾಥ್ ನಾರಾಯಣ ಗೌಡ ಪಕ್ಷ ಬಿಟ್ಟು ಹೋದಗಲೇ ನಾನು ಬೀಡಬಹುದಿತ್ತು. ಆದರೆ ಕುಮಾರಸ್ವಾಮಿಯನ್ನ ನಾನೇ ಮುಖ್ಯಮಂತ್ರಿ ಮಾಡಿ ನಾನೇ ಪದಚ್ಯುತಿ ಮಾಡ್ತೀನಾ.? ಆ ಕೆಲಸ ನಾನು ಮಾಡಿಲ್ಲ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಂದಿನ ತಾ.ಪಂ ಹಾಗೂ ಜಿ.ಪಂ ಚುನಾವಣೆಗೂ ಸ್ವತಃ ನಾನೇ ಬಿ. ಫಾರಂ ಕೊಡ್ತೀನಿ ಅಂತ ಹೆಚ್ಡಿಕೆ ಹೇಳಿದ್ದಾರೆ ಅಗಾಗಿ ಅದರಲ್ಲೂ ನಾನು ತಲೆ ಕೆಡಿಸಿಕೊಳ್ಳೋದಿಲ್ಲ ಎಂದರು.

Related News

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 30, 2023
ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 29, 2023
224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ
ರಾಜಕೀಯ

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ

March 29, 2023
ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ
ರಾಜಕೀಯ

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ

March 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.