• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಮೆದುಳು ನಿಷ್ಕ್ರಿಯ

Sharadhi by Sharadhi
in ಪ್ರಮುಖ ಸುದ್ದಿ, ಮನರಂಜನೆ, ರಾಜ್ಯ
ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಮೆದುಳು ನಿಷ್ಕ್ರಿಯ
0
SHARES
0
VIEWS
Share on FacebookShare on Twitter

ಬೆಂಗಳೂರು, ಜೂ.14: ಬೈಕ್‌ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರು ಸೋಮವಾರ ನಿಧನರಾದರು.

ಜೆ.ಪಿ. ನಗರದ 7ನೇ ಹಂತದಲ್ಲಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸಂಚಾರಿ ವಿಜಯ್ ಅವರನ್ನು ಬೆಂಗಳೂರಿನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವಿಜಯ್ ಅವರ ಮೆದುಳಿಗೆ ಗಂಭೀರ ಗಾಯವಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆಯಲ್ಲಿ ವಿಜಯ್ ಅವರ ಮೆದುಳು ನಿಷ್ಕ್ರಿಯಗೊಂಡು, ಉಸಿರಾಟದ ಸಮಸ್ಯೆ ಕಂಡುಬಂದಿತ್ತು. ಈ ನಡುವೆ ನಟ ವಿಜಯ್ ಅವರು ಬದುಕುವ ಸಾಧ್ಯತೆ ಕಡಿಮೆ ಎಂದು ಆಸ್ಪತ್ರೆ ವೈದ್ಯರು ಘೋಷಿಸಿದ್ದರು.

ಮತ್ತೊಂದೆಡೆ ನಟ ವಿಜಯ್ ಅವರ ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ಅವರ ಅಂಗಾಂಗಗಳನ್ನು ದಾನ ಮಾಡಲು ಆತನ ಕುಟುಂಬ ಸದಸ್ಯರು ಘೋಷಿಸಿದ್ದರು. ನಟ ವಿಜಯ್ ಅವರು ಮೃತಪಟ್ಟ ಬಗ್ಗೆ ಅಧಿಕೃತವಾಗಿ ಘೋಷಿಸುವ ಮೊದಲೇ ಚಿತ್ರರಂಗದ ಹಲವು ನಟ, ನಟಿಯರು, ನಿರ್ದೇಶಕರು ಸೇರಿದಂತೆ ಹಲವು ರಾಜಕೀಯ ನಾಯಕರು ನಟ ವಿಜಯ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Related News

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ
ಪ್ರಮುಖ ಸುದ್ದಿ

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ

June 2, 2023
ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?
ಪ್ರಮುಖ ಸುದ್ದಿ

ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?

June 2, 2023
ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ
Sports

ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ

June 2, 2023
ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?
ಪ್ರಮುಖ ಸುದ್ದಿ

ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?

June 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.