• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಜೈಲಿನಲ್ಲಿ ಕಳೆದ 24 ಗಂಟೆಗಳಿಂದ ನವಜೋತ್ ಸಿಧು ಅವರು ಊಟ ಮಾಡಿಲ್ಲ : ಸಿಧು ಪರ ವಕೀಲ!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
Navjot singh sidhu
0
SHARES
1
VIEWS
Share on FacebookShare on Twitter

ನವಜೋತ್ ಸಿಂಗ್ ಸಿಧು(Navjoth Singh Sidhu) ಅವರು ಶನಿವಾರ ಸಂಜೆಯವರೆಗೆ ಸುಮಾರು 24 ಗಂಟೆಗಳ ಕಾಲ ಜೈಲಿನಲ್ಲಿದ್ದಾರೆ. ಆದರೆ, ಅವರ ಪರ ವಕೀಲರಾದ ಎಚ್‌ಪಿಎಸ್ ವರ್ಮಾ(HPS Varma) ಅವರು ನೀಡಿರುವ ಮಾಹಿತಿ ಅನುಸಾರ, ಈ ಅವಧಿಯಲ್ಲಿ ಅವರು ತಿನ್ನಲು ಒಂದು ತುತ್ತು ಅನ್ನವು ಇರಲಿಲ್ಲ.

Navjot singh sidhu

ಶುಕ್ರವಾರ ರಾತ್ರಿ ಶಿಕ್ಷೆಗೆ ಶರಣಾದ ನಂತರ, ಪಟಿಯಾಲಾ ಜೈಲು ಅಧಿಕಾರಿಗಳು ನೀಡಿದ ಭೋಜನವನ್ನು ತಿನ್ನಲು ನಿರಾಕರಿಸಿದ್ದಾರೆ, ಏಕೆಂದರೆ ಅವರಿಗೆ ಗೋಧಿ ಅಲರ್ಜಿ ಇದೆ ಎಂದು ಅವರ ಪರ ವಕೀಲರು ತಿಳಿಸಿದ್ದಾರೆ. ಕ್ರಿಕೆಟಿಗ ಮತ್ತು ರಾಜಕಾರಣಿಯಾಗಿರುವ ನವಜೋತ್ ಸಿಂಗ್ ಸಿಧು ಅವರ ಆರೋಗ್ಯದ ಅಡೆತಡೆಗಳಿಗೆ ಅನುಗುಣವಾಗಿ ಆಹಾರ ಒದಗಿಸಬೇಕು ಎಂದು ವಕೀಲ ಎಚ್‌ಪಿಎಸ್ ವರ್ಮಾ ಅವರು ಪಟಿಯಾಲ ನ್ಯಾಯಾಲಯದಲ್ಲಿ ಮನವಿ ಮಾಡಿದ್ದಾರೆ. ಆದರೆ, ಇದುವರೆಗೂ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಇದನ್ನೂ ಓದಿ : https://vijayatimes.com/weird-husband-and-wife/

“ನಾನು ಬೆಳಿಗ್ಗೆಯಿಂದ ನ್ಯಾಯಾಲಯದಲ್ಲಿ ಕುಳಿತಿದ್ದೇನೆ, ಜೈಲು ಅಧಿಕಾರಿಗಳು ಬರುತ್ತಾರೆ ಎಂದು ಕಾಯುತ್ತಿದ್ದೇನೆ. ಆದ್ರೆ ಇಲ್ಲಿಯವರೆಗೆ ಯಾರೂ ಬಂದಿಲ್ಲ” ಎಂದು ಹೇಳಿದರು. ಸಿದ್ದು ಜೈಲಿನಲ್ಲಿರಲು ಕಾರಣವೇನು? : 1988ರ ರೋಡ್ ರೇಜ್ ಪ್ರಕರಣದಲ್ಲಿ ಪಂಜಾಬ್ ಕಾಂಗ್ರೆಸ್ ಮಾಜಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧುಗೆ ಸುಪ್ರೀಂ ಕೋರ್ಟ್ ಗುರುವಾರ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಪಟಿಯಾಲ ನಿವಾಸಿ ಗುರ್ನಾಮ್ ಸಿಂಗ್ ಅವರು ಸಾವನ್ನಪ್ಪಿದ 34 ವರ್ಷ ಹಳೆಯ ರೋಡ್ ರೇಜ್ ಪ್ರಕರಣದಲ್ಲಿ ಅವರನ್ನು ದೋಷಮುಕ್ತಗೊಳಿಸಿದ ಮೇ 2018ರ ಆದೇಶವನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಈ ಹಿಂದೆ ಅನುಮತಿ ನೀಡಿತ್ತು.

navjot singh

1988 ರಲ್ಲಿ ಏನಾಯಿತು ಎಂದು ತಿಳಿಯುವುದಾದರೆ,
ಈ ಪ್ರಕರಣವು ಪಟಿಯಾಲ ನಿವಾಸಿ ಗುರ್ನಾಮ್ ಸಿಂಗ್ ಎಂಬ ವ್ಯಕ್ತಿಯನ್ನು ಡಿಸೆಂಬರ್ 1988 ರಲ್ಲಿ ರಸ್ತೆ ಅಪಘಾತದ ಘಟನೆಯಲ್ಲಿ ಆ ವ್ಯಕ್ತಿ ಸಾವನ್ನಪ್ಪಿದರು. ಡಿಸೆಂಬರ್ 27, 1988 ರಂದು, ಸಿಧು ಮತ್ತು ರೂಪಿಂದರ್ ಸಿಂಗ್ ಸಂಧು ತಮ್ಮ ಜಿಪ್ಸಿಯನ್ನು ಪಟಿಯಾಲಾದ ಶೆರನ್‌ವಾಲಾ ಗೇಟ್ ಕ್ರಾಸಿಂಗ್ ಬಳಿ ರಸ್ತೆಯ ಮಧ್ಯದಲ್ಲಿ ನಿಲ್ಲಿಸಿದ್ದರು. 65 ವರ್ಷದ ಗುರ್ನಾಮ್ ಸಿಂಗ್ ಕಾರಿನಲ್ಲಿ ಸ್ಥಳಕ್ಕೆ ಬಂದಾಗ, ಅವರು ಅವರನ್ನು ಪಕ್ಕಕ್ಕೆ ಹೋಗುವಂತೆ ಹೇಳಿದರು.

https://fb.watch/d7jr6QkuLG/

ಇದಕ್ಕೆ ಕೋಪಗೊಂಡ ಸಿಧು, ಗುರ್ನಾಮ್ ಸಿಂಗ್ ಅವರಿಗೆ ಮನಬಂದಂತೆ ಥಳಿಸಿ ಅವರ ಜಿಪ್ಸಿ ಕೀಯನ್ನು ಕಸಿದು, ಯಾವುದೇ ರೀತಿಯ ತುರ್ತು ಸಹಾಯ ಸಿಗದಂತೆ ಮಾಡಿದ್ದು ಪ್ರಕರಣದ ಪ್ರಮುಖ ಅಂಶವಾಗಿದೆ. ಇದೇ ಹಿನ್ನಲೆ ಈಗ ಪ್ರಕರಣಕ್ಕೆ ಟ್ವಿಸ್ಟ್ ದೊರೆತಿದ್ದು, ಸುಪ್ರಿಂ ಅವರನ್ನು ಬಂಧಿಸಿ ಒಂದು ವರ್ಷ ಕಾರಗೃಹಕ್ಕೆ ತೆರಳಲು ಆದೇಶ ಹೊರಡಿಸಿತು.

Tags: courtjailNational Newsnavjoth singh sidhu

Related News

ಅಬ್ಬಾ ಬಚಾವಾದೆವು: ಕೆ.ಎಸ್.ಆರ್.ಟಿ.ಸಿ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ 40 ಮಂದಿ ಪಾರು
ಪ್ರಮುಖ ಸುದ್ದಿ

ಅಬ್ಬಾ ಬಚಾವಾದೆವು: ಕೆ.ಎಸ್.ಆರ್.ಟಿ.ಸಿ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ 40 ಮಂದಿ ಪಾರು

September 23, 2023
ತಿನ್ನುವ ಆಹಾರದಲ್ಲಿಯೇ ಇದೆ ಮಧುಮೇಹಕ್ಕೆ ಔಷಧಿ, ಯಾವ ಆಹಾರದಲ್ಲಿದೆ ಆ ಮೆಡಿಸಿನ್‌ ?
ಆರೋಗ್ಯ

ತಿನ್ನುವ ಆಹಾರದಲ್ಲಿಯೇ ಇದೆ ಮಧುಮೇಹಕ್ಕೆ ಔಷಧಿ, ಯಾವ ಆಹಾರದಲ್ಲಿದೆ ಆ ಮೆಡಿಸಿನ್‌ ?

September 23, 2023
ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ; ಲಿಖಿತ ಪರೀಕ್ಷೆ ಇಲ್ಲ, SSLC ವಿದ್ಯಾರ್ಹತೆ..!
ಜಾಬ್ ನ್ಯೂಸ್

ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ; ಲಿಖಿತ ಪರೀಕ್ಷೆ ಇಲ್ಲ, SSLC ವಿದ್ಯಾರ್ಹತೆ..!

September 23, 2023
ಸೆ.26ರವರೆಗೆ 3,500 ಸಾವಿರ ಕ್ಯೂಸೆಕ್ ನೀರು ಬಿಡಲು ರಾಜ್ಯ ಸರ್ಕಾರ ನಿರ್ಧಾರ : ಮತ್ತೆ ಭುಗಿಲೆದ್ದ ಆಕ್ರೋಶ
ದೇಶ-ವಿದೇಶ

ಸೆ.26ರವರೆಗೆ 3,500 ಸಾವಿರ ಕ್ಯೂಸೆಕ್ ನೀರು ಬಿಡಲು ರಾಜ್ಯ ಸರ್ಕಾರ ನಿರ್ಧಾರ : ಮತ್ತೆ ಭುಗಿಲೆದ್ದ ಆಕ್ರೋಶ

September 23, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.