• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

‘ನೀಚಜಾತಿ’ಯವಳೆಂದು ನೀರು-ಶೌಚಾಲಯ ವ್ಯವಸ್ಥೆ ಕೊಡಲಿಲ್ಲ : ಸಂಸದೆ ನವನೀತ್ ರಾಣಾ!

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
navneet rana
0
SHARES
0
VIEWS
Share on FacebookShare on Twitter

ನಾನು ‘ನೀಚ ಜಾತಿಯವಳು’ ಎಂಬ ಕಾರಣದಿಂದ ನನಗೆ ಜೈಲಿನಲ್ಲಿ ಮನುಷ್ಯನ ಮೂಲಭೂತ ಅವಶ್ಯಕತೆಗಳಾದ ನೀರು(Water) ಮತ್ತು ಶೌಚಾಲಯ(Toilet) ಬಳಸಲು ಅವಕಾಶ ನೀಡಲಿಲ್ಲ ಎಂದು ಮಹಾರಾಷ್ಟ್ರದ(Maharashtra) ಅಮರಾವತಿ ಲೋಕಸಭಾ(Amaravathi Loksabha) ಕ್ಷೇತ್ರದ ಪಕ್ಷೇತರ ಸಂಸದೆ ನವನೀತ್ ರಾಣಾ(Navneeth Rana) ಆರೋಪಿಸಿದ್ದಾರೆ.

navneet rana


ಹನುಮಾನ್ ಚಾಲೀಸ್ ಪಠಣ ವಿವಾದದ ಕಾರಣ ಬಂಧನಕ್ಕೀಡಾಗಿರುವ ಸಂಸದೆ ನವನೀತ್ ರಾಣಾ ಅವರನ್ನು ಬಾಂದ್ರಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು. ಜೈಲಿನಲ್ಲಿ ನನ್ನನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗಿದೆ. ಒರ್ವ ನಾಗರಿಕಳಾಗಿ ನನಗೆ ಸಿಗಬೇಕಾದ ಹಕ್ಕುಗಳನ್ನು ನೀಡುತ್ತಿಲ್ಲ. ರಾತ್ರಿ ವೇಳೆ ಶೌಚಾಲಯ ಬಳಸಲು ಅನುಮತಿ ಹೇಳಿದರೆ, ನೀಚ ಜಾತಿಯವಳಾದ ಕಾರಣ ನಮ್ಮ ಶೌಚಾಲಯಗಳನ್ನು ನಿನಗೆ ಬಳಸಲು ಬೀಡುವುದಿಲ್ಲ ಎಂದು ಜೈಲು ಅಧಿಕಾರಿಗಳು ಬೆದರಿಕೆ ಹಾಕುತ್ತಿದ್ದಾರೆ. ಜೈಲು ಸಿಬ್ಬಂದಿ ನನ್ನ ಮೂಲಭೂತ ಬೇಡಿಕೆಗಳ ಕಡೆಗೂ ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿ ಇ-ಮೇಲ್ ಮೂಲಕ ಪತ್ರವವೊಂದನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಬರೆದಿದ್ದಾರೆ.

ಇದನ್ನೂ ಓದಿ : https://vijayatimes.com/cm-ibrahim-counters/

ಈ ಆರೋಪವನ್ನು ಗಂಭೀರವಾಗಿ ಪರಿಗಣಿಸಿರುವ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಈ ಕುರಿತು ವರದಿ ನೀಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಇನ್ನು ಸಂಸದೆ ನವನೀತ್ ರಾಣಾ ಮತ್ತು ಅವರ ಪತಿ ಶಾಸಕ ರವಿ ರಾಣಾ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರ ಖಾಸಗಿ ನಿವಾಸ ‘ಮತೋಶ್ರೀ’ ಮುಂದೆ ಹನುಮಾನ್ ಚಾಲೀಸ್ ಪಠಣ ಮಾಡೋದಾಗಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯಿಂದ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿದ್ದಾರೆ, ಅವರ ಈ ಹೇಳಿಕೆಯೂ ಶಾಂತಿ ಮತ್ತು ಸುವ್ಯವಸ್ಥೆಗೆ ಬೆದರಿಕೆಯಾಗಿತ್ತು.

ravi rana

ಹೀಗಾಗಿ ಅವರನ್ನು ಬಂಧಿಸಿದ್ದೇವೆ ಎಂದು ಮಹಾರಾಷ್ಟ್ರ ಪೊಲೀಸರು ಹೇಳಿದ್ದಾರೆ. ಇನ್ನು ತಮ್ಮನ್ನು ಪೊಲೀಸರು ಅಕ್ರಮವಾಗಿ ಬಂಧಿಸಿದ್ದಾರೆ, ಹೀಗಾಗಿ ನಮ್ಮನ್ನು ಬಿಡುಗಡೆ ಮಾಡಬೇಕೆಂದು ಕೋರಿ ರಾಣಾ ದಂಪತಿ ಸಲ್ಲಿಸಿರುವ ಅರ್ಜಿಯನ್ನು ಮಹಾರಾಷ್ಟ್ರ ಹೈಕೋರ್ಟ್ ತಿರಸ್ಕರಿಸಿದೆ. ಈ ನಡುವೆ ಸಂಸದೆ ನವನೀತ್ ರಾಣಾ ಬಂಧನ ಕುರಿತು ಸಂಸತ್ತಿಗೆ ವರದಿ ನೀಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಲೋಕಸಭಾ ಸ್ಪೀಕರ್ ಸೂಚನೆ ನೀಡಿದ್ದಾರೆ.

Tags: maharashtranavneetranapoliticalpolitics

Related News

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023
ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023
ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌
Vijaya Time

ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌

May 29, 2023
ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.