• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ನೀರು ಕೇಳೋ ನೆಪದಲ್ಲಿ ಕನ್ನಾ ಹಾಕುತ್ತಿದ್ದ ಇಬ್ಬರು ಅಂದರ್

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ನೀರು ಕೇಳೋ ನೆಪದಲ್ಲಿ ಕನ್ನಾ ಹಾಕುತ್ತಿದ್ದ ಇಬ್ಬರು ಅಂದರ್
0
SHARES
0
VIEWS
Share on FacebookShare on Twitter

ಮೈಸೂರು, ಫೆ. 02: ಒಂಟಿ ಮಹಿಳೆ ಇರುವ ಮನೆಗೆ ನುಗ್ಗಿ ಚಿನ್ನಾಭರಣ, ನಗದು ದೋಚಿದ್ದ ಇಬ್ಬರು ದರೋಡೆಕೋರರನ್ನು ನಗರದ ಪೊಲೀಸರು ಬಂಧಿಸಿದ್ದಾರೆ.

ಕೆ.ಸಾಲುಂಡಿ ಗ್ರಾಮದ ಶಿವಕುಮಾರ್ (30), ಶಾರದಾದೇವಿನಗರ ನಿವಾಸಿ ಹರೀಶ್ ಯಾದವ್ (23) ಬಂಧಿತ ಆರೋಪಿಗಳು. ಉಳಿದ ಆರೋಪಿಗಳಾದ ಸುನಿಲ್ ಕುಮಾರ್, ಶಶಾಂಕ್, ಕಾರ್ತಿಕ್ ತಲೆ ಮರೆಸಿಕೊಂಡಿದ್ದಾರೆ.

ನಾಗರತ್ನಮ್ಮ ಎಂಬವರ ಮನೆಗೆ ಕುಡಿಯಲು ನೀರು ಕೇಳಿಕೊಂಡು ಬಂದ ಇಬ್ಬರು, ತಕ್ಷಣ ಬಾಗಿಲು ಹಾಕಿ ಚಾಕು ತೋರಿಸಿ ಬೆದರಿಸಿದ್ದರು. 25ಗ್ರಾಂ ತೂಕದ ಚಿನ್ನಾಭರಣ, 17 ಸಾವಿರ ರೂ. ನಗದು ದೋಚಿ ಪರಾರಿಯಾಗಿದ್ದರು. ಈ ಬಗ್ಗೆ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ನಾಗರತ್ನಮ್ಮ ದೂರು ದಾಖಲಿಸಿದ್ದರು.

ಚಾಮುಂಡಿವನಂ ಬಳಿ ಗಿರವಿ ಅಂಗಡಿ ಹತ್ತಿರ ಇಬ್ಬರು ಅನುಮಾನಾಸ್ಪದವಾಗಿ ನಿಂತಿದ್ದನ್ನು ಗಮನಿಸಿದ ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಕಳ್ಳತನ ಮಾಡಿರುವುದಾಗಿ ಹೇಳಿದ್ದಾರೆ. ಇವರ ವಿರುದ್ಧ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯ ಒಟ್ಟು ಮೂರು ಪ್ರಕರಣಗಳು ಪತ್ತೆಯಾಗಿವೆ. ಬಂಧಿತರಿಂದ ಸುಮಾರು 4 ಲಕ್ಷ ರೂ. ಮೌಲ್ಯದ ಚಿನ್ನದ ಒಡವೆ, ಒಂದು ಆ್ಯಕ್ಟಿವಾ, 2 ಮೊಬೈಲ್, ಚಾಕು, ಮಚ್ಚನ್ನು ವಶಪಡಿಸಿಕೊಳ್ಳಲಾಗಿದೆ.

Related News

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!
ರಾಜಕೀಯ

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!

March 31, 2023
ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 31, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 31, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.