• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ನೀವು ರೈತ ಪರ ಆಡಳಿತ ನಡೆಸಿದ್ದರೆ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರಲಿಲ್ಲ: ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ
ನೀವು ರೈತ ಪರ ಆಡಳಿತ ನಡೆಸಿದ್ದರೆ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರಲಿಲ್ಲ: ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್
0
SHARES
0
VIEWS
Share on FacebookShare on Twitter

ಬೆಂಗಳೂರು, ಜ. 20: ಕಾಂಗ್ರೆಸ್ ನಡೆಸುತ್ತಿರುವ ರಾಜಭವನ್ ಚಲೋ ಹೋರಾಟವನ್ನು ಟೀಕಿಸಿರುವ ಬಿಜೆಪಿ, “ಸರ್ಕಾರ ಜಾರಿಗೆ ತಂದ ರೈತ ಪರ ಕಾಯ್ದೆಗಳಿಗೆ ನಾಟಕೀಯ ವಿರೋಧ ವ್ಯಕ್ತಪಡಿಸುತ್ತಿದ್ದೀರಿ. ನೀವು ರೈತ ಪರ ಆಡಳಿತ ನಡೆಸಿದ್ದರೆ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರಲಿಲ್ಲ, ಅಲ್ಲವೇ?” ಎಂದು ಪ್ರಶ್ನಿಸಿದೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ, ಕಾಂಗ್ರೆ‌ಸ್‌ 2013-14 – 104, 2014-15 – 128, 2015-16 – 1483, 2016-17 – 1185, 2018-19 – 900. 3800ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ, ಅವರ ಕಣ್ಣೀರು ಒರೆಸುವ ಬದಲು ಟಿಪ್ಪು ಜಯಂತಿ ಆಚರಣೆಯಲ್ಲಿ ನಿರತರಾಗಿದ್ದಿರಿ. ಈಗ ರಾಜಭವನ ಚಲೋ ಎಂಬ ನಾಟಕ, ಚೆನ್ನಾಗಿದೆ!” ಎಂದು ವ್ಯಂಗ್ಯವಾಡಿದೆ.

ಅಧಿಕಾರದುದ್ದಕ್ಕೂ ರೈತರ ಆತ್ಮಹತ್ಯೆಗಳಿಗೆ ಕಾರಣವಾದ ಕಾಂಗ್ರೆಸ್ ಪಕ್ಷವು, ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದ ರೈತ ಪರ ಕಾಯ್ದೆಗಳಿಗೆ ನಾಟಕೀಯ ವಿರೋಧ ವ್ಯಕ್ತಪಡಿಸುತ್ತಿದ್ದೀರಿ.

ನೀವು ರೈತ ಪರ ಆಡಳಿತ ನಡೆಸಿದ್ದರೆ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರಲಿಲ್ಲ, ಅಲ್ಲವೇ?” ಎಂದು ಪ್ರಶ್ನಿಸಿದೆ.
“2019 ರ ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಎಪಿಎಂಸಿ ಕಾಯ್ದೆಗಳನ್ನು ರದ್ದು ಮಾಡುವುದುದಾಗಿ ಕಾಂಗ್ರೆಸ್ ಘೋಷಿಸಿತ್ತು. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಆ ಕಾರ್ಯ ಮಾಡಿದಾಗ ಮಾತ್ರ ಬೀದಿಗೆ ಬಂದು ಬೊಬ್ಬೆ ಹೊಡೆಯುತ್ತಿದ್ದಾರೆ” ಎಂದಿದೆ.

“ನಿಮ್ಮ ದುರಾಡಳಿತದಲ್ಲಿ ರೈತ ವಿಠಲ ಅರಭಾವಿ ಆತ್ಮಹತ್ಯೆಯ ಮಾಡಿಕೊಂಡಾಗ, ರೈತನ ಆತ್ಮಹತ್ಯೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ, ಚೆನ್ನಾಗಿ ಕುಡಿದಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಿದ್ದಿರಿ. ಈಗ ರಾಜಭವನ ಚಲೋ ಎಂಬ ನಾಟಕ ಮಾಡುವ ನಿಮಗೆ ನಾಚಿಕೆಯಾಗುವುದಿಲ್ಲವೇ?” ಎಂದು ಕೇಳಿದೆ.

“ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರೈತರ ಆದಾಯ ದ್ವಿಗುಣಗೊಳಿಸಲು ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿತು.ರೈತರು ನೇರವಾಗಿ ಮಾರಾಟ ಮಾಡಿದರೆ ಹೆಚ್ಚು‌ ಲಾಭಗಳಿಸುತ್ತಾರೆ ಎಂಬುದು ಲೋಕ ಸತ್ಯ. ಆದರೆ ನೀವು ಮಾತ್ರ ಇದನ್ನು ವಿರೋಧಿಸುತ್ತಿದ್ದೀರಿ. ಕಾಂಗ್ರೆಸ್ ನೀವೇಕೆ ದಲ್ಲಾಳಿಗಳ ಪರ ವಕಾಲತ್ತು ವಹಿಸುತ್ತೀರಿ?” ಎಂದು ಪ್ರಶ್ನಿಸಿದೆ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರೈತರಿಗಾಗಿ ಶ್ರಮಿಸಿದಷ್ಟು ಯಾವ ಸರ್ಕಾರವೂ ಶ್ರಮಿಸಿಲ್ಲ. ಅನ್ನದಾತರಿಗೆ ಯೂರಿಯಾ ಸುಲಭವಾಗಿ ಲಭ್ಯವಾಗುತ್ತಿದೆ. ಕನಿಷ್ಠ ಬೆಂಬಲ ಬೆಲೆಯ ಏರಿಕೆ. ಖರೀದಿ ವ್ಯವಸ್ಥೆ ಬಲಪಡಿಸಲಾಗಿದೆ. ಕಾಂಗ್ರೆಸ್‌ ಊಹಿಸದ ರೀತಿಯಲ್ಲಿ ಮೋದಿ ಸರ್ಕಾರ ರೈತರಿಗೆ ಸ್ಪಂದಿಸುತ್ತಿದೆ” ಎಂದು ತಿಳಿಸಿದೆ.

ಧಾರವಾಡದ ನವಲಗುಂದ ತಾಲ್ಲೂಕಿನ ಯಮನೂರು ರೈತರ ಮೇಲೆ ಯಮನಂತೆ ಎರಗಿ ಮಾರಣಾಂತಿಕವಾಗಿ ಹಲ್ಲೆ ನಡೆಸಲು ಕಾಂಗ್ರೆಸ್‌ ಕುಮ್ಮಕ್ಕು ನೀಡಿತ್ತು. ಅದೇ ರೈತ ವಿರೋಧಿ ಕಾಂಗ್ರೆಸ್ ಇಂದು ಬೂಟಾಟಿಕೆ ಪ್ರದರ್ಶನ ಮಾಡುತ್ತಿದೆ. ರಾಜಭವನ ಚಲೋ ಎಂಬುದು ಕಾಂಗ್ರೆಸ್‌ ಅಸ್ತಿತ್ವದ ಹೋರಾಟವೇ ಹೊರತು ರೈತಪರ ಹೋರಾಟವಲ್ಲ ಎಂದಿದೆ.

ಧಾರವಾಡದ ನವಲಗುಂದ ತಾಲ್ಲೂಕಿನ ಯಮನೂರು ರೈತರ ಮೇಲೆ ಯಮನಂತೆ ಎರಗಿ ಮಾರಣಾಂತಿಕವಾಗಿ ಹಲ್ಲೆ ನಡೆಸಲು @INCKarnataka ಕುಮ್ಮಕ್ಕು ನೀಡಿತ್ತು.

ಅದೇ ರೈತ ವಿರೋಧಿ ಕಾಂಗ್ರೆಸ್ ಇಂದು ಬೂಟಾಟಿಕೆ ಪ್ರದರ್ಶನ ಮಾಡುತ್ತಿದೆ.

ರಾಜಭವನ ಚಲೋ ಎಂಬುದು ಕಾಂಗ್ರೆಸ್‌ ಅಸ್ತಿತ್ವದ ಹೋರಾಟವೇ ಹೊರತು ರೈತಪರ ಹೋರಾಟವಲ್ಲ.
#CONgressBetrayedFarmers pic.twitter.com/D4HnDRFipf

— BJP Karnataka (@BJP4Karnataka) January 20, 2021

Related News

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.