• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ನೇಕಾರರ ಪ್ರತಿಭಟನೆಗೆ ಸಿಎಂ ಬಿಎಸ್‌ವೈ ಸ್ಪಂದನೆ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ನೇಕಾರರ ಪ್ರತಿಭಟನೆಗೆ ಸಿಎಂ ಬಿಎಸ್‌ವೈ ಸ್ಪಂದನೆ
0
SHARES
0
VIEWS
Share on FacebookShare on Twitter

ಬೆಂಗಳೂರು, ನ. 24:  ಫ್ರೀಡಂ ಫಾರ್ಕ್‌ ಬಳಿ ವೃತ್ತಿಪರ ನೇಕಾರರ ವಿಧಾನಸೌಧ ಚಲೋ ಪ್ರತಿಭಟನೆಗೆ ಸಂಭಂದಪಟ್ಟಂತೆ ಮುಖ್ಯಮಂತ್ರಿ ಬಿ. ಎಸ್‌ ಯಡಿಯೂರಪ್ಪನವರೊಂದಿಗೆ ಸಭೆಯಲ್ಲಿ ಮಾತನಾಡಿ ತಮ್ಮ ಅಹವಾಲುಗಳನ್ನು ಸಲ್ಲಿಸಿದರು.

ಈ ಸಭೆಯಲ್ಲಿ ನೇಕಾರರಿಗೆ ಆಗುತ್ತಿರುವ ತಾರತಮ್ಯ ನೀತಿಯನ್ನು ಸರಿಪಡಿಸಬೇಕು ಈ ಗಿರುವ ಯೋಜನೆಗಳು ಸಮರ್ಪಕವಾಗಿ ತಲುಪಬೇಕು ಜಾರಿಯಾಗಬೇಕು, ಕಟ್ಟಡ ಕಾರ್ಮಿಕರಿಗಿರುವ ಸೌಲಭ್ಯಗಳನ್ನು ನೇಕಾರರಿಗೆ ಜಾರಿ ಮಾಡಬೇಕು ಎನ್ನುವ ಹೋರಾಟಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು ಸಮಯಾವಕಾಶವನ್ನು ನೀಡುವಂತೆ ನೇಕಾರರ ಬಳಿ ಕೋರಿ, ಶೀಘ್ರದಲ್ಲಿ ನಿಮ್ಮ ಬೇಡಿಕೆಗಳನ್ನು ಪೂರೈಸುತ್ತೇವೆ ಎಂಬ ಭರವಸೆಯನ್ನು ನೀಡಿದ್ದಾರೆ.

ಶ್ರೀ ಶಿವಶಂಕರ ಸ್ವಾಮಿಜಿಯವರು ನಿಗಮದ ಅಧ್ಯಕ್ಷ ಸ್ಥಾನವನ್ನು ನೇಕಾರ ಸಮುದಾಯಕ್ಕೆ ಕೊಡದೆ ಇರುವುದು ನಮಗೆ ವಂಚನೆಯಾಗಿದೆ ಎಂದು ನೇರವಾಗಿ ಆರೋಪಿಸಿದರು ಇದಕ್ಕೆ ಉತ್ತರ ನೀಡಿದ ಅವರು ನ್ಯಾಯವದಗಿಸುವುದಾಗಿ ನೇಕಾರ ಮತ್ತು ರೈತರಪರವಾಗಿದ್ದೇನೆಂದು ಸಮರ್ಥಿಸಿಕೊಂಡು ನ್ಯಾಯಒದಗಿಸುವ ಭರವಸೆ ನೀಡಿ  ಗುರುಗಳೊಂದಿಗೆ  ಸಮುದಾಯದೊಂದಿಗೆ ಇರುತ್ತೇನೆಂದು ಪೂಜ್ಯ ಶ್ರೀ ಘನಲಿಂಗ ಸ್ವಾಮೀಜಿಯವರು ಮತ್ತು ಶ್ರೀ ರೇವನಸಿದ್ದ ಸ್ವಾಮಿಗಳು ಮುಖ್ಯಮಂತ್ರಿಯವರಿಗೆ ಸನ್ಮಾನ ಮಾಡಿ, ರಾಜ್ಯದ ಎಲ್ಲಾ ನೇಕಾರರ ಪರವಾಗಿ  ಗುರುಗಳು  ಅಭಿನಂದಿಸಿದರು

Related News

ಉಡುಪಿಯಲ್ಲಿ ಗದ್ದುಗೆ ಗುದ್ದಾಟ! ಹಾಲಿ ಶಾಸಕರ ವಿರುದ್ಧವೇ ಎದ್ದಿದೆ ವಿರೋಧದ ಅಲೆ !
ರಾಜಕೀಯ

ಉಡುಪಿಯಲ್ಲಿ ಗದ್ದುಗೆ ಗುದ್ದಾಟ! ಹಾಲಿ ಶಾಸಕರ ವಿರುದ್ಧವೇ ಎದ್ದಿದೆ ವಿರೋಧದ ಅಲೆ !

April 1, 2023
ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ
ಪ್ರಮುಖ ಸುದ್ದಿ

ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ

April 1, 2023
ಭವಾನಿಗೆ ಟಕೆಟ್‌ನೀಡದಿದ್ದರೆ, ಸ್ವರೂಪಗೂ ಟಿಕೆಟ್‌ನೀಡಬೇಡಿ ; ರೇವಣ್ಣ ಪಟ್ಟು..?!
ರಾಜಕೀಯ

ಭವಾನಿಗೆ ಟಕೆಟ್‌ನೀಡದಿದ್ದರೆ, ಸ್ವರೂಪಗೂ ಟಿಕೆಟ್‌ನೀಡಬೇಡಿ ; ರೇವಣ್ಣ ಪಟ್ಟು..?!

April 1, 2023
63 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹುಡುಕಾಟಕ್ಕಿಳಿದ ಕಾಂಗ್ರೆಸ್ ; ಏಪ್ರಿಲ್‌ ಮೊದಲ ವಾರ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ
ರಾಜಕೀಯ

63 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹುಡುಕಾಟಕ್ಕಿಳಿದ ಕಾಂಗ್ರೆಸ್ ; ಏಪ್ರಿಲ್‌ ಮೊದಲ ವಾರ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ

April 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.