• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಬೆಂಗಳೂರು-ಮೈಸೂರು ಮಾರ್ಗಕ್ಕೆ ಎಲೆಕ್ಟ್ರಿಕ್ ಬಸ್ ಬಿಡಲು KSRTC ಒಲವು : ವರದಿ

Mohan Shetty by Mohan Shetty
in ರಾಜ್ಯ
ಬೆಂಗಳೂರು-ಮೈಸೂರು ಮಾರ್ಗಕ್ಕೆ ಎಲೆಕ್ಟ್ರಿಕ್ ಬಸ್ ಬಿಡಲು KSRTC ಒಲವು : ವರದಿ
0
SHARES
1
VIEWS
Share on FacebookShare on Twitter

Bengaluru : ಈ ತಿಂಗಳಿಂದ ಬೆಂಗಳೂರು-ಮೈಸೂರು (New 25 E-Bus Says KSRTC) ನಡುವೆ ಎಲೆಕ್ಟ್ರಿಕ್ ಬಸ್‌ಗಳನ್ನು ರಸ್ತೆಗೆ ಬಿಡಲು ಕೆ.ಎಸ್.ಆರ್.ಟಿ.ಸಿ ಚಿಂತನೆ ನಡೆಸಿದೆ ಎನ್ನಲಾಗಿದೆ.

ಟೈಮ್ಸ್ ಆಫ್ ಇಂಡಿಯಾದ ವರದಿಯ ಅನುಸಾರ, ಬೆಂಗಳೂರು-ಮೈಸೂರು ನಡುವೆ ಪ್ರಯಾಣಿಸುವ ಪ್ರಯಾಣಿಕರಿಗೆ ಇದು ಹೆಚ್ಚು ಅನುಕೂಲವಾಗಲಿದೆ.

E Bus

ಸುಮಾರು 150 ಕಿಮೀ ದೂರ ಪ್ರಯಾಣವನ್ನು ಬೆಳೆಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಈಗಾಗಲೇ ಹೈದರಾಬಾದ್ ಮೂಲದ Olectra Greentech Ltd ಎಂಬ ಸಂಸ್ಥೆಯೊಂದಿಗೆ ಒಪ್ಪಂದವನ್ನು ಮಾಡಿಕೊಂಡಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದು ಡಿಸೆಂಬರ್ 15 ರೊಳಗೆ ಮೂಲ ಮಾದರಿಯ ಇ-ಬಸ್ (New 25 E-Bus Says KSRTC) ಅನ್ನು ತಲುಪುವ ನಿರೀಕ್ಷೆಯಿದೆ. ಡಿಸೆಂಬರ್ ತಿಂಗಳ ಅಂತ್ಯದ ವೇಳೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು 25 ಇ-ಬಸ್ಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ ಎನ್ನಲಾಗಿದೆ.

https://fb.watch/h6_9JrDPUG/ PROMO | ಥೂ ಥೂ..ಇದೆಂಥಾ ರಸ್ತೆ ರೀ? ಎಲ್ಲಿದೆ ಚಿನ್ನದ ರಸ್ತೆ?

ಫೆಬ್ರವರಿ ಅಂತ್ಯದ ವೇಳೆಗೆ ಇನ್ನೂ 25 ಇ-ಬಸ್ಗಳನ್ನು ಪಡೆಯುವ ನಿರೀಕ್ಷೆಯಲ್ಲಿದೆ ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ವಿ. ಅನ್ಬು ಕುಮಾರ್ ಟೈಮ್ಸ್ ಆಫ್ ಇಂಡಿಯಾ (Times Of India) ಸುದ್ದಿ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಕೆಎಸ್‌ಆರ್‌ಟಿಸಿ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕ ಜಿಲ್ಲೆಗಳಾದ ದಾವಣಗೆರೆ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ವಿರಾಜಪೇಟೆ ಮತ್ತು ಮಡಿಕೇರಿಗಳಿಗೆ ಸಂಪರ್ಕಿಸಲು ಇ-ಬಸ್‌ಗಳ ಯೋಜನೆ ರೂಪಿಸಲಾಗಿದೆ.

New 25 E-Bus Says KSRTC

ಈ ಮಧ್ಯೆ ಇ-ಬಸ್‌ಗಳಿಗೆ ವಿಶೇಷವಾಗಿ ಹೆಸರು ಮತ್ತು ಟ್ಯಾಗ್‌ಲೈನ್ ಸೂಚಿಸಲು ರಾಜ್ಯ ಸಾರಿಗೆ ಸಂಸ್ಥೆ ಜನಸಾಮಾನ್ಯರಿಗೆ ಅವಕಾಶ ಕಲ್ಪಿಸಿದೆ. ವಿಶೇಷ ಹೆಸರು ಸೂಚಿಸಿದವರಿಗೆ ನಗದು ಬಹುಮಾನ ನೀಡಲಾಗುವುದು.

ಗ್ರಾಫಿಕ್ ವಿನ್ಯಾಸಕ್ಕೆ 25,000 ನೀಡಲಾಗುವುದು ಮತ್ತು ಹೆಸರು ನೀಡುವುದಕ್ಕೆ ₹ 10,000 ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ : https://vijayatimes.com/chetan-slams-rishab-shetty/

ಆಸಕ್ತಿಯುಳ್ಳ ಜನರು ತಮ್ಮ ಹೆಸರುಗಳನ್ನು cpro@ksrtc.org ಗೆ ಕಳುಹಿಸಬಹುದು ಅಥವಾ KSRTC ಯ ಅಧಿಕೃತ ವೆಬ್ಸೈಟ್ಗೆ ನೇರವಾಗಿ ಕಳುಹಿಸಬಹುದು ಎಂದು ಇಲಾಖೆ ತಿಳಿಸಿದೆ.
Tags: bengaluruE BusKarnataka

Related News

ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ
ರಾಜಕೀಯ

ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ

March 23, 2023
ನಂಜನಗೂಡಿನಲ್ಲಿ ಧೃವ ನಾರಾಯಣ ಪುತ್ರನಿಗೆ ನನ್ನ ಬೆಂಬಲ – ಎಚ್.ಸಿ. ಮಹದೇವಪ್ಪ ಘೋಷಣೆ
ರಾಜಕೀಯ

ನಂಜನಗೂಡಿನಲ್ಲಿ ಧೃವ ನಾರಾಯಣ ಪುತ್ರನಿಗೆ ನನ್ನ ಬೆಂಬಲ – ಎಚ್.ಸಿ. ಮಹದೇವಪ್ಪ ಘೋಷಣೆ

March 23, 2023
ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.