• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ವಿದ್ಯುತ್ ವೆಚ್ಚವನ್ನು ಉಳಿಸಲು ಸರ್ಕಾರಿ ಕಚೇರಿಗಳ ಕೆಲಸದ ಸಮಯ ಬದಲಾವಣೆ : ಬೆಳಗ್ಗೆ 9 ಗಂಟೆ ಬದಲಿಗೆ 7.30 ರಿಂದ ಕಚೇರಿಗೆ ಆರಂಭ

Pankaja by Pankaja
in ದೇಶ-ವಿದೇಶ, ಪ್ರಮುಖ ಸುದ್ದಿ
ವಿದ್ಯುತ್ ವೆಚ್ಚವನ್ನು ಉಳಿಸಲು ಸರ್ಕಾರಿ ಕಚೇರಿಗಳ ಕೆಲಸದ ಸಮಯ ಬದಲಾವಣೆ : ಬೆಳಗ್ಗೆ 9 ಗಂಟೆ ಬದಲಿಗೆ 7.30 ರಿಂದ ಕಚೇರಿಗೆ ಆರಂಭ
0
SHARES
259
VIEWS
Share on FacebookShare on Twitter

Punjab : ಎಲ್ಲಾ ಸರ್ಕಾರಿ ಕಚೇರಿಗಳ (Government office works) ಕೆಲಸದ ಸಮಯದಲ್ಲಿ ಮಹತ್ವದ ಬದಲಾವಣೆಯನ್ನು ತಂದಿದ್ದು ನೌಕರರು ಇನ್ನುಮುಂದೆ 9-5 ಗಂಟೆಯ ಬದಲಾಗಿ ಇನ್ನು ಮುಂದೆ ಬೆಳಗ್ಗೆ 7.30ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕೆಲಸ ಮಾಡಬೇಕು. ಆದರೆ ಇದು ಕರ್ನಾಟಕದಲ್ಲಿರುವ (New Order from Punjab Govt) ಸರ್ಕಾರಿ ಕಚೇರಿಗಳಿಗೆ ಅನ್ವಯವಾಗುವುದಿಲ್ಲ, ಏಕೆಂದರೆ ಇಂತಹ ಹೊಸ ಆದೇಶವನ್ನು ಹೊರಡಿಸಿರುವುದು ಪಂಜಾಬ್ ಸರ್ಕಾರ (Punjab Govt).

New Order from Punjab Govt

ಪಂಜಾಬ್ ಸರ್ಕಾರವು ವಿದ್ಯುತ್ ವೆಚ್ಚವನ್ನು ಉಳಿಸಲು ಪಂಜಾಬ್ ನ ಭಗವಂತ್ ಮಾನ್ ಆಡಳಿತದಲ್ಲಿ ರಚಿಸಿರುವ ಹೊಸ ವೇಳಾಪಟ್ಟಿಯಲ್ಲಿ,

ಅರ್ಧ ಗಂಟೆ ಊಟದ ವಿರಾಮವನ್ನು ಕೂಡ ತೆಗೆದುಹಾಕಿದ್ದಾರೆ ಆದರೆ ನೌಕರರು ಇನ್ನು ಮುಂದೆ ಮೊದಲಿಗಿಂತ ಒಂದು ಗಂಟೆ ಕಡಿಮೆ ಕೆಲಸ ಮಾಡುತ್ತಾರೆ ಎಂದು ಹೇಳಲಾಗಿದೆ.

ಈ ಹೊಸ ಕೆಲಸದ ಅವಧಿಯು ಜುಲೈ 15 ರವರೆಗೆ ಜಾರಿಯಲ್ಲಿರುತ್ತದೆ ಮತ್ತು ಇದರಿಂದಾಗಿ ಪಂಜಾಬ್ ಸರ್ಕಾರವು (New Order from Punjab Govt) ವಿದ್ಯುತ್ ವೆಚ್ಚವನ್ನು ಉಳಿಸುತ್ತದೆ

ಇದರಿಂದಾಗಿ ಸರಿ ಸುಮಾರು ಅಂದಾಜು 40-42 ಕೋಟಿ ರೂಪಾಯಿ ಉಳಿತಾಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದ್ದರಿಂದ ಉದ್ಯೋಗಿಗಳಿಗೆ ಹೊಸ ಕಚೇರಿ ಸಮಯವನ್ನು ಘೋಷಿಸಿದೆ.

ಇದನ್ನೂ ಓದಿ : https://vijayatimes.com/demand-to-ban-the-kerala-story/

ಈ ನಿರ್ಧಾರದ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಭಗವಂತ್ ಮಾನ್ (Chief Minister Bhagwant Mann) ಈ ನಿರ್ಧಾರವನ್ನು ಕಾರ್ಯಗತಗೊಳಿಸುವ ಮೊದಲು,

ನಾವು ಎಲ್ಲಾ ಸರ್ಕಾರಿ ನೌಕರರು ಮತ್ತು ಜನರೊಂದಿಗೆ ಕೂಡ ಮಾತನಾಡಿದ್ದೇವೆ, ಹಾಗೂ ಈ ಬಗ್ಗೆ ಎಲ್ಲರೂ ಒಪ್ಪಿಗೆ ಸೂಚಿಸಿದ್ದಾರೆ. ವಿದ್ಯುತ್ ಒಂದು ದೊಡ್ಡ ಸಮಸ್ಯೆ,

ಹೊಸ ಕೆಲಸದ ಸಮಯದಲ್ಲಿ ಸರ್ಕಾರಿ ಕಚೇರಿಗಳಲ್ಲಿ ವಿದ್ಯುತ್ ಬದಲು ಗರಿಷ್ಠವಾಗಿ ಸೂರ್ಯನ ಬೆಳಕನ್ನು ಬಳಸಬಹುದಾಗಿದೆ.

ಈ ಕ್ರಮವು ವಿದ್ಯುತ್ ಉಳಿಸಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ. ಈಗಾಗಲೇ ಸರ್ಕಾರಿ ನೌಕರರು, ಐಎಎಸ್ (IAS), ಐಪಿಎಸ್ (IPS) ಅಧಿಕಾರಿಗಳು,

ಇದನ್ನೂ ಓದಿ : https://vijayatimes.com/photoshoot-of-divorced-woman/

ಸೂಪರಿಂಟೆಂಡೆಂಟ್‌ಗಳಿಂದ ಪ್ಯೂನ್‌ಗಳವರೆಗೂ ಪಂಜಾಬ್‌ನ ಹಲವು ಸರ್ಕಾರಿ ಕಚೇರಿಗಳಲ್ಲಿ ಬೆಳಿಗ್ಗೆ 7:30 ರ ಅವಧಿಯ ಮೊದಲೇ ತಮ್ಮ ತಮ್ಮ ಕಚೇರಿಗಳಿಗೆ ಹೋಗುತ್ತಿರುವುದು ಕಂಡುಬಂದಿದೆ.

ಅಲ್ಲದೆ ಕ್ಯಾಬಿನೆಟ್ ಮಂತ್ರಿಗಳು ಸಹ ನಿಗದಿಪಡಿಸಿದ ಸಮಯಕ್ಕಿಂತ ಮುಂಚಿತವಾಗಿ ತಮ್ಮ ಕಚೇರಿಗಳನ್ನು ತಲುಪಿದ ಕಾರಣ ಹೊಸ ಟೈಮ್‌ಲೈನ್‌ಗೆ ಅವರೂ ಕೂಡ ಬದ್ಧರಾಗಿದ್ದರು.

  • ರಶ್ಮಿತಾ ಅನೀಶ್
Tags: Bhagwant MannGovernmentofficeworkspunjab

Related News

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 8, 2023
ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ
Vijaya Time

ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ

June 8, 2023
ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್
ದೇಶ-ವಿದೇಶ

ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್

June 6, 2023
ಭಾರತದ ಟಾಪ್ 10 ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಪಟ್ಟಿ ಇಲ್ಲಿದೆ
ದೇಶ-ವಿದೇಶ

ಭಾರತದ ಟಾಪ್ 10 ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಪಟ್ಟಿ ಇಲ್ಲಿದೆ

June 6, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.