• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮಾಹಿತಿ

ಕರ್ನಾಟಕ ಸರ್ಕಾರದಿಂದ ಪಡಿತರ ಚೀಟಿ ಅರ್ಜಿದಾರರಿಗೆ ಮಹತ್ವದ ಸೂಚನೆ

Mohan Shetty by Mohan Shetty
in ಮಾಹಿತಿ, ರಾಜ್ಯ
ಕರ್ನಾಟಕ ಸರ್ಕಾರದಿಂದ ಪಡಿತರ ಚೀಟಿ ಅರ್ಜಿದಾರರಿಗೆ ಮಹತ್ವದ ಸೂಚನೆ
0
SHARES
2
VIEWS
Share on FacebookShare on Twitter

Karnataka: ನವೆಂಬರ್ 20 ರಂದು ಪಡಿತರ ಚೀಟಿ ವಿತರಣೆಯ ಬಗ್ಗೆ ಕರ್ನಾಟಕ ಸರ್ಕಾರ(New Update Of Ration Card) ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಆಯುಕ್ತರು ಹೊಸ ಆದೇಶವನ್ನು ಹೊರಡಿಸಿದ್ದಾರೆ.

New Update Of Ration Card

ಸರ್ಕಾರ ಹೊರಡಿಸಿರುವ ಈ ಆದೇಶದಲ್ಲಿ 2022 ರವರೆಗೆ ಸಲ್ಲಿಕೆಯಾಗಿರುವ ಅರ್ಜಿಗಳಲ್ಲಿ ಅರ್ಹ ಕುಟುಂಬಗಳಿಗೆ ಹೊಸ ಆದ್ಯತಾ ಪಡಿತರ ಚೀಟಿಯನ್ನು(New Update Of Ration Card) ನೀಡುವ ಬಗ್ಗೆ ಉಲ್ಲೇಖಿಸಲಾಗಿದೆ ಹಾಗೂ ಪ್ರತಿ ಜಿಲ್ಲೆಗಳಿಂದ ವರದಿ ಪಡೆದುಕೊಂಡು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

2017-2018 ರ ಸಾಲಿನಲ್ಲಿ ಸಲ್ಲಿಕೆ ಆಗಿರವ ಅರ್ಜಿಗಳನ್ನು ವಿಲೇವಾರಿ ಮಾಡಿದ ತರಹವೇ ,

ಅದೇ ಕ್ರಮದಲ್ಲಿ ಇತರೆ ವರ್ಷಗಳಲ್ಲಿ ಸಲ್ಲಿಕೆ ಆಗಿರವ ಅರ್ಜಿಗಳನ್ನು ಅದೇ ಆಧಾರದಲ್ಲಿ ವಿಲೇವಾರಿ ಮಾಡಬೇಕು ಎಂದು ಆದೇಶಿಸಲಾಗಿದೆ.

ಪ್ರಥಮ ಆದ್ಯತೆಯಾಗಿ ತೀವ್ರ ಆಹಾರ ಅಭದ್ರತೆಗೆ ಒಳಗಾಗಿರವ ಕುಟುಂಬಗಳು ಮತ್ತು ಇದುವರೆಗೆ ಯಾವುದೇ ಪಡಿತರ ಚೀಟಿ ಹೊಂದಿರದ ಕುಟುಂಬಗಳನ್ನು ಪರಿಗಣಿಸಿ ನೀಡಬೇಕು.

ಇದನ್ನೂ ಓದಿ : https://vijayatimes.com/10-years-back-hit-films/


ದ್ವಿತೀಯ ಆದ್ಯತೆಯಾಗಿ ಮೂಲ ಬುಡಕಟ್ಟು,ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡವನ್ನು ಪರಿಗಣಿಸಿ ಈ ಆದ್ಯತೆಯನ್ನು ನೀಡಬೇಕು,

ಜಿಲ್ಲೆಗಳಲ್ಲಿ ಆಹಾರ ನಿರೀಕ್ಷಕರು ವಿತರಿಸುವ ಪ್ರತಿಯೊಂದು ಹೊಸ ಆದ್ಯತಾ ಪಡಿತರ ಚೀಟಿಗಳ ಅರ್ಹತೆ ಮತ್ತು ಸಿಂಧುತ್ವದ ಬಗ್ಗೆ ಜಿಲ್ಲೆಯ ಜಂಟಿ ನಿರ್ದೇಶಕರು ಸ್ವತಃ ಪರಿಶೀಲನೆ ಮಾಡಬೇಕು.

https://fb.watch/h6GjblqLDv/ ಚಿತ್ರದುರ್ಗ, ಹೊಳಲ್ಕೆರೆ : ಪಾಳುಬಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ!

ಯಾವುದೇ ಅನರ್ಹರಿಗೆ ಪಡಿತರ ಚೀಟಿಯನ್ನು ವಿತರಣೆ ಆಗದಂತೆ ಕ್ರಮ ಕೈಗೊಳ್ಳಬೇಕೆಂದು ಸರ್ಕಾರ(Government) ಅಧಿಸೂಚನೆ ನೀಡಿದೆ.

ಇದರ ಜೊತೆಗೆ ಹೊಸ ಆದ್ಯತಾ ಪಡಿತರ ಚೀಟಿ ಕೋರಿ ಸಲ್ಲಿಕೆಯಾಗಿರುವ ಅರ್ಹ ಅರ್ಜಿಗಳನ್ನು ವಿಲೇವಾರಿ ಮಾಡುವಾಗ ಕೆಲವು ಷರತ್ತು ಮತ್ತು ಮಾರ್ಗಸಚಿಗಳನ್ನು ಕಡ್ಡಾಯವಾಗಿ ಪಾಲಿಸಲು ನಿರ್ದೇಶವನ್ನು ನೀಡಲಾಗಿದೆ.

Ration Card

ರಾಜ್ಯದ ಇತರ ಜಿಲ್ಲೆಗಳಲ್ಲಿ ವಿತರಿಸಬಹುದಾದ ಹೊಸ ಆದ್ಯತಾ ಪಡಿತರ ಸಂಖ್ಯೆಗಳ ವಿವರಗಳನ್ನು ಸಂಖ್ಯೆಗನುಗುಣವಾಗಿ ಕೊಡಬೇಕು ಎಂದು ತಿಳಿಸಲಾಗಿದೆ. ಇದರಿಂದಾಗಿ ಅರ್ಜಿ ಸಲ್ಲಿಸಿರುವ ಜನರಿಗೆ ತುಸು ನೆಮ್ಮದಿ ದೊರಕಿದಂತಾಗಿದೆ.

Tags: informationKarnatakarationcard

Related News

ಕೇಂದ್ರ ಬಜೆಟ್ ‘ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್ : ಕಾಂಗ್ರೇಸ್‌
ರಾಜಕೀಯ

ಕೇಂದ್ರ ಬಜೆಟ್ ‘ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್ : ಕಾಂಗ್ರೇಸ್‌

February 2, 2023
ಕೇಂದ್ರ ಬಜೆಟ್‌ನಲ್ಲಿ ನಿರುದ್ಯೋಗದ ಬಗ್ಗೆ ಒಂದೇ ಒಂದು ಪದವಿಲ್ಲ: ಮಮತಾ ಬ್ಯಾನರ್ಜಿ
ರಾಜಕೀಯ

ಕೇಂದ್ರ ಬಜೆಟ್‌ನಲ್ಲಿ ನಿರುದ್ಯೋಗದ ಬಗ್ಗೆ ಒಂದೇ ಒಂದು ಪದವಿಲ್ಲ: ಮಮತಾ ಬ್ಯಾನರ್ಜಿ

February 2, 2023
 ಬಜೆಟ್‌ನಲ್ಲಿ ಮೋದಿ ಸರ್ಕಾರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಿದೆ : ಸಿದ್ದರಾಮಯ್ಯ
ರಾಜಕೀಯ

 ಬಜೆಟ್‌ನಲ್ಲಿ ಮೋದಿ ಸರ್ಕಾರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಿದೆ : ಸಿದ್ದರಾಮಯ್ಯ

February 2, 2023
100 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಎಸ್‌ಡಿಪಿಐ ತಯಾರಿ : ಎಸ್‌ಡಿಪಿಐ ಕಣ್ಣೀಟ್ಟಿರುವ 10 ಕ್ಷೇತ್ರಗಳಾವವು
ರಾಜಕೀಯ

100 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಎಸ್‌ಡಿಪಿಐ ತಯಾರಿ : ಎಸ್‌ಡಿಪಿಐ ಕಣ್ಣೀಟ್ಟಿರುವ 10 ಕ್ಷೇತ್ರಗಳಾವವು

February 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.