• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

10,000 ಮೀನುಗಾರರಿಗೆ ವಸತಿ ಭಾಗ್ಯ, ಮೀನುಗಾರಿಕೆ ಇಲಾಖೆಯಿಂದ ಯೋಜನೆ ಜಾರಿ

Neha M by Neha M
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌, ವಿಶೇಷ ಸುದ್ದಿ
10,000 ಮೀನುಗಾರರಿಗೆ ವಸತಿ ಭಾಗ್ಯ, ಮೀನುಗಾರಿಕೆ ಇಲಾಖೆಯಿಂದ ಯೋಜನೆ ಜಾರಿ
0
SHARES
91
VIEWS
Share on FacebookShare on Twitter

ರಾಜ್ಯದ ಮೀನುಗಾರರಿಗೆ ಒಂದು ಗುಡ್‌ನ್ಯೂಸ್‌
ನಾಡಿನ ಹತ್ತು ಸಾವಿರ ಮೀನುಗಾರರಿಗೆ ವಸತಿ ಭಾಗ್ಯ
ಕಳೆದ ಬಜೆಟ್‌ನಲ್ಲಿ ಫೋಷಣೆ ಮಾಡಿದ ಯೋಜನೆ (news project proves for fishermen)
ಮೀನುಗಾರಿಕೆ ಇಲಾಖೆಯಿಂದ ಯೋಜನೆ ಜಾರಿ

Karnataka: ರಾಜ್ಯದ ಮೀನುಗಾರರಿಗೆ ರಾಜ್ಯ ಸರ್ಕಾರ (State government for fishermen) ಸಿಹಿ ಸುದ್ದಿಯನ್ನು ನೀಡಿದೆ. ನಾಡಿನ ಹತ್ತು ಸಾವಿರ ವಸತಿ ರಹಿತ ಮೀನುಗಾರರಿಗೆ ಮನೆಗಳನ್ನು (Houses for fishermen) ನಿರ್ಮಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಈ ಯೋಜನೆಯು ಈ ವರ್ಷದಿಂದಲೇ ಜಾರಿಗೆ ಬರಲಿದ್ದು, ಅರ್ಹ ಫಲಾನುಭವಿಗಳನ್ನು ಕೂಡಲೇ ಗುರುತಿಸಿ ಅವರಿಗೆ ವಸತಿಯ ಭಾಗ್ಯ (Housing fate) ಕಲ್ಪಿಸಲಾಗುವುದು ಎಂದು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ್‌ ಎಸ್‌ ವೈದ್ಯ (Mankal S. Doctor) ತಿಳಿಸಿದರು.


ಕಳೆದ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಹತ್ತುಸಾವಿರ ಮೀನುಗಾರರಿಗೆ ವಸತಿ ನಿರ್ಮಿಸಿಕೊಡಲಾಗುವುದು ಎಂದು ಘೋಷಿಸಿದ್ದರು. ಆ ಘೋಷಣೆ ಈಗ ಅನುಷ್ಠಾನಕ್ಕೆ ಬರಲಿದೆ. ವಸತಿ ಹೀನ ಮೀನುಗಾರರಿಗೆ ಮನೆ ನಿರ್ಮಿಸಿಕೊಡುವ ಭರವಸೆಯನ್ನು (promise of building a house) ಒಂದೇ ವರ್ಷದಲ್ಲಿ ಈಡೇರಿಸುತ್ತಿದ್ದೇವೆ ಎಂದು ಸಚಿವರಾದ ಮಂಕಾಳ್‌ ವೈದ್ಯ ತಿಳಿಸಿದರು.


ರಾಜ್ಯಸರ್ಕಾರದ ವಿವಿಧ ಯೋಜನಗಳಡಿಯಲ್ಲಿ (Under various schemes) ಮನೆಗಳನ್ನ ನಿರ್ಮಿಸಲು ಸಹಾಯಧನ ನೀಡಲು ರಾಜ್ಯಸರ್ಕಾರ ಮುಂದಾಗಿದೆ. ವಸತಿ ನಿರ್ಮಾಣ ಯೋಜನೆಯನ್ನು ಮೀನುಗಾರಿಕಾ ಇಲಾಖೆಯ ಅಂಗ ಸಂಸ್ಥೆಯಾದ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತ, ಮಂಗಳೂರು (Manglore) ಮುಖಾಂತರ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.


10,000 ಮನೆಗಳನ್ನು ವಿವಿಧ ವಿಧಾನಸಭಾ ಕ್ಷೇತ್ರವಾರು (Various Assembly Constituencies) ಹಂಚಿಕೆ ಮಾಡಲು ಸರ್ಕಾರ ತೀರ್ಮಾನಿಸಿದೆ. ಪ್ರತಿ ಕ್ಷೇತ್ರದಲ್ಲಿ ಅಲ್ಲಿನ ಶಾಸಕರ ನೇತೃತ್ವದಲ್ಲಿ (Led by legislators) ಒಂದು ಸಮಿತಿ ರಚಿಸಲಾಗುವುದು, ಈ ಸಮಿತಿಯು ತಮ್ಮ ಕ್ಷೇತ್ರದ ವಸತಿರಹಿತ ಮೀನುಗಾರರನ್ನು ಗುರುತಿಸಿ (Identify the fishermen) ಅರ್ಹ ಫಲಾನುಭವಿಗಳ ಪಟ್ಟಿಯನ್ನು ಮೂರು ತಿಂಗಳೊಳಗೆ ಇಲಾಖೆಗೆ ತಲುಪಿಸಬೇಕು. ಒಂದು ವೇಳೆ ನಿಗದಿತ ಅವಧಿಯೊಳಗೆ ಅರ್ಹ ಫಲಾನುಭವಿಗಳ (Beneficiaries) ಹೆಸರನ್ನು ಕಳುಹಿಸದಿದ್ದರೆ ಈ ಸೌಲಭ್ಯ ರದ್ದಾಗಲಿದೆ.

ಹಾಗಾಗಿ ಈ ಸಮಿತಿಯು ಅರ್ಹ ಅಭ್ಯರ್ಥಿಗಳನ್ನು (Eligible candidates) ಆಯ್ಕೆ ಮಾಡಿ, ವಸತಿ ಹೀನರಿಗೇ ಮನೆ ಸಿಗುವ ಹಾಗೆ ಮಾಡಬೇಕು ಅನ್ನೋ ಉದ್ದೇಶದಿಂದ ಇಂಥಾ ಒಂದು ಪಾರದರ್ಶಕ ವ್ಯವಸ್ಥೆಯನ್ನು (transparent system) ರೂಪಿಸಲಾಗಿದೆ.ಈ ಯೋಜನೆಯ ವಿಶೇಷತೆ ಅಂದ್ರೆ ಬೆಳಗಾವಿ. ಬಾಗಲಕೋಟೆ, ಕಲಬುರಗಿ, ಯಾದಗಿರಿ, ಬೀದರ್‌ (Bagalkot, Kalaburagi, Yadgir, Bidar) ಸೇರಿ ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿರುವ ವಸತಿರಹಿತ ಮೀನುಗಾರರಿಗೆ ವಸತಿ ನಿರ್ಮಾಣಕ್ಕೆ ಧನಸಹಾಯ ನೀಡಲು ಸರ್ಕಾರ ತೀರ್ಮಾನಿಸಿದೆ(news project proves for fishermen) .

ಇದನ್ನು ಓದಿ :  http://ಉಗ್ರರನ್ನು ಮಟ್ಟ ಹಾಕೋಕೆ ಕೇಂದ್ರದ ಜೊತೆಯಾಗಿ ನಾವಿರುತ್ತೇವೆ: ಸಿಎಂ ಸಿದ್ದರಾಮಯ್ಯ

ಕೂಡಲೇ ವಸತಿ ಹೀನ ಮೀನುಗಾರರ ಆಯ್ಕೆ (Fisherman’s Choice) ಪ್ರಕ್ರಿಯೆ ನಡೆಯಲಿದ್ದು, ಶೀಘ್ರವೇ ಅರ್ಹ ಫಲಾನುಭವಿಗಳ ಪಟ್ಟಿಯನ್ನು (List of eligible beneficiaries) ತಯಾರಿಸಲಾಗುವುದು ಎಂದು ಸಚಿವರು ತಿಳಿಸಿದರು.

Tags: CM siddaramaiahdepertment of fisheriesHousing fateMankal S VaidyaUnder various schemes

Related News

ದೋಹಾ ಡೈಮಂಡ್‌ನಲ್ಲಿ ಇತಿಹಾಸ ಬರೆದ ನೀರಜ್ ಚೋಪ್ರಾ: ಬೆಳ್ಳಿ ಗೆದ್ದ ಚಿನ್ನದ ಹುಡುಗ
Sports

ದೋಹಾ ಡೈಮಂಡ್‌ನಲ್ಲಿ ಇತಿಹಾಸ ಬರೆದ ನೀರಜ್ ಚೋಪ್ರಾ: ಬೆಳ್ಳಿ ಗೆದ್ದ ಚಿನ್ನದ ಹುಡುಗ

May 17, 2025
ನಮ್ಮ ವಾಯುನೆಲೆಗಳನ್ನು ಭಾರತದ ಕ್ಷಿಪಣಿಗಳು ಉಡಾಯಿಸಿದೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ
ದೇಶ-ವಿದೇಶ

ನಮ್ಮ ವಾಯುನೆಲೆಗಳನ್ನು ಭಾರತದ ಕ್ಷಿಪಣಿಗಳು ಉಡಾಯಿಸಿದೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ

May 17, 2025
ಪೂಜೆಗಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು ಕರ್ಪೂರ
ಆರೋಗ್ಯ

ಪೂಜೆಗಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು ಕರ್ಪೂರ

May 16, 2025
ಇನ್ಮುಂದೆ ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು : ಆರ್‌ ಅಶೋಕ್ ವ್ಯಂಗ್ಯ
ಪ್ರಮುಖ ಸುದ್ದಿ

ಇನ್ಮುಂದೆ ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು : ಆರ್‌ ಅಶೋಕ್ ವ್ಯಂಗ್ಯ

May 16, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.